No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಇಎಸ್ಐಟಿಎಂ – ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 23, 2022
in ಶಿವಮೊಗ್ಗ
0
ಪಿಇಎಸ್ಐಟಿಎಂ – ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಸಕ್ತ ಔದ್ಯೋಗಿಕ ಕ್ಷೇತ್ರಕ್ಕೆ ಅನುವಾಗುವಂತೆ ಪ್ರಖರವಾಗಿ ಮೆಕ್ಯಾನಿಕಲ್ ಕ್ಷೇತ್ರದಲ್ಲಿ ನ್ಯಾನೋ ಟೆಕ್ನಾಲಜಿ ವಿಷಯದ ಪ್ರಸ್ತುತತೆಯು ಅಗಾಧವಾಗಿ ಬೆಳೆದಿದೆ. ಈ ನ್ಯಾನೋ ಟೆಕ್ನಾಲಜಿ ಕ್ಷೇತ್ರದ ಅತ್ಯುನ್ನತ ಕೊಡುಗೆಗಳನ್ನು ವೈಜ್ಞಾನಿಕ ಮಟ್ಟದಲ್ಲಿ ಅರ್ಥೈಸಿಕೊಂಡು ಸಾಮಾಜಿಕವಾಗಿ ಅಳವಡಿಸಿಕೊಳ್ಳುವಲ್ಲಿ ಪ್ರಯತ್ನಿಸಬೇಕೆಂದು ಪಿಇಎಸ್ಐಟಿಎಂ ನ ಪ್ರಾಂಶುಪಾಲರಾದ ಡಾ. ಚೈತನ್ಯ ಕುಮಾರ್ ನುಡಿದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ವಿಭಾಗ ಮತ್ತು ಶಿವಮೊಗ್ಗ ನಗರದ ಆಡ್ ನ್ಯಾನೋ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹಭಾಗಿತ್ವದಲ್ಲಿ ನ್ಯಾನೋ ಟೆಕ್ನಾಲಜಿ ಕ್ಷೇತ್ರದ ಹಲವಾರು ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಭಂಡಾರವಾದ “ಪಿಇಎಸ್ಐಟಿಎಂ – ಆಡ್ ನ್ಯಾನೋ” ಸಂಶೋಧನಾತ್ಮಕ ಕೇಂದ್ರವನ್ನು ಬೆಂಗಳೂರಿನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯ ಉಪಾಧ್ಯಕ್ಷರು ಹಾಗೂ ಗ್ಲೋಬಲ್ ಆರ್ ಎಂ ಜಿ ಮುಖ್ಯಸ್ಥರಾದ ಡಾ. ಚಕ್ರವರ್ತಿ ಈ ಎಸ್ ಹಾಗೂ ಪಿಇಎಸ್ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಭಾಷ್ ಬಿ ಆರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪ್ರಸಕ್ತ ಘನ ಭಾರತ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಿರುವ ಹಲವು ನಿಯಮಗಳಿಗೆ ಅನುಗುಣವಾಗಿ ತಮ್ಮ ಸಂಶೋಧನಾತ್ಮಕ ಕಾರ್ಯಕ್ಷೇತ್ರವನ್ನು ವೃದ್ಧಿಸಿಕೊಳ್ಳುವಲ್ಲಿ ಭದ್ರ ಅಡಿಪಾಯವಾಗಿ ಈ ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರವನ್ನು ಉಪಯೋಗಿಸಿಕೊಳ್ಳುವಂತೆ ಸೂಚ್ಯವಾಗಿ ತಿಳಿಸಿದರು.

Also read: ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಪ್ರಸಕ್ತ ಔದ್ಯೋಗಿಕ ಲೋಕಕ್ಕೆ ಅನುಗುಣವಾಗಿ ದಿನನಿತ್ಯದ ಅದ್ವಿತೀಯ ಸವಾಲುಗಳನ್ನು ಪ್ರಖರವಾಗಿ ಹಿಮ್ಮೆಟ್ಟಿಸುವಲ್ಲಿ ನ್ಯಾನೋ ಟೆಕ್ನಾಲಜಿ ಕ್ಷೇತ್ರವು ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಈ ಕ್ಷೇತ್ರವು ಮನುಷ್ಯ ಸಮಾಜದ ಹಲವಾರು ನವೀನ ರೀತಿಯ ಸಮಸ್ಯೆಗಳ ಮಾರ್ಗೋಪಾಯಕ್ಕೆ ಭದ್ರಬುನಾದಿಯಾಗಿ ರೂಪಗೊಂಡಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ನೈಸರ್ಗಿಕ ಹಾಗೂ ಮಾನವ ನಿರ್ಮಿತ ವಸ್ತುಗಳ ಹಲವಾರು ರೀತಿಯ ಗುಣ ವಿಶೇಷಗಳನ್ನು ಮನುಷ್ಯ ಜನಾಂಗದ ಅಗತ್ಯಗಳಿಗೆ ತಕ್ಕಂತೆ ನಿರ್ಮಿಸಿ, ಪರೀಕ್ಷಿಸುವ ಸಾಧನಗಳು ಹಾಗೂ ಪ್ರಯೋಗಗಳ ಭಂಡಾರವೇ ನ್ಯಾನೋ ಟೆಕ್ನಾಲಜಿ ಕ್ಷೇತ್ರದಲ್ಲಿ ಹುದುಗಿಕೊಂಡಿದೆ.
ಸಂಶೋಧನಾತ್ಮಕ ಕೇಂದ್ರ ಹಾಗೂ ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ ಗಿರೀಶ ಮಾತನಾಡಿ, ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರದಲ್ಲಿ ಹಲವಾರು ಬಗೆಯ ನ್ಯಾನೋ ಟೆಕ್ನಾಲಜಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಬಗೆಯ ನ್ಯಾನೋ ಮೆಟೀರಿಯಲ್ಸ್ ಗಳನ್ನು ಸಂಗ್ರಹಿಸಲಾಗಿದೆ. ಈ ವಸ್ತುಗಳ ಮೇಲೆ ವಿವಿಧ ನಮೂನೆಯ ಭೌತಿಕ, ರಾಸಾಯನಿಕ, ಯಾಂತ್ರಿಕ ಗುಣಲಕ್ಷಣಗಳ ಸ್ಥಿತಿಗತಿಗಳನ್ನು ಪ್ರಯೋಗಗಳ ಮೂಲಕ ಖಚಿತಪಡಿಸಿಕೊಳ್ಳುವತ್ತ ಉಪಸ್ಥಿತವಿರುವ ಉಪಕರಣಗಳು ಉಪಯೋಗಕ್ಕೆ ಬರಲಿವೆ ಎಂದು ತಿಳಿಸಿದರು

ತತ್ಸಂಧರ್ಭದಲ್ಲಿ ಹಲವಾರು ಬಗೆಯ ಪ್ರಯೋಗಗಳನ್ನು ಕಾರ್ಯಗತರೂಪಕ್ಕೆ ತರಲು ಅನುವಾಗುವಂತೆ ಉತ್ಕೃಷ್ಟ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದ ಪರಿಕರಗಳನ್ನು ಆಮದು ಮಾಡಿಕೊಳ್ಳಲಾಗಿದ್ದು ಅವುಗಳ ಮೂಲಕ ವಿವಿಧ ನಮೂನೆಯ ಪ್ರಯೋಗಗಳನ್ನು ನಡೆಸಲು ಸದವಕಾಶವನ್ನು ಕಲ್ಪಿಸಲಾಗಿದೆ. ಈ ಅವಕಾಶವನ್ನು ವಿದ್ಯಾರ್ಥಿ ಹಾಗೂ ಸಂಶೋಧನಾಕಾಂಕ್ಷಿಗಳು ಸದುಪಯೋಗಪಡಿಸಿಕೊಳ್ಳುವಲ್ಲಿ ಕಾರ್ಯವನ್ಮುಖರಾಗಬೇಕೆಂದರು.
ಈ ಸಂದರ್ಭದಲ್ಲಿ ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ ಆರ್, ಆಡ್ ನ್ಯಾನೋ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆಸಿಫ್ ಹಾಗೂ ಮೇಘನ, ಮೆಕಾನಿಕಲ್ ವಿಭಾಗದ ಬೋಧಕ ಸಿಬ್ಬಂದಿ ಡಾ ಮಂಜುನಾಥ್ ಪಟೇಲ್ ಜಿ ಸಿ, ವಿಭಾಗದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

Next Post

ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ

ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
FIFA World Cup 2026 Ayari bags brace in World Cup 2026 clash

FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು

June 15, 2026
Reopens Strait of Hormuz, Boosting Global Oil Flow

ಶಾಂತಿ ಒಪ್ಪಂದ | ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ | ಟೋಲ್ ಫ್ರೀ ಸಾಗಾಣೆ-ಟ್ರಂಪ್ ಘೋಷಣೆ

June 15, 2026
ending the Iran war and reopening the Strait of Hormuz

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

June 15, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL