Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸತತವಾದ ಜಾಗೃತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಆಯನೂರ್ ಮಂಜುನಾಥ

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ-2022

November 23, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸತತವಾದ ಜಾಗೃತಿಯಿಂದ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ವ್ಯವಸ್ಥೆಯಲ್ಲಿನ ಲೋಪದೋಷಗಳು, ನ್ಯೂನತೆಗಳನ್ನು ತಿದ್ದುಪಡಿ ಮಾಡುತ್ತಾ ಈ ವ್ಯವಸ್ಥೆಯನ್ನು ಪವಿತ್ರವಾಗಿ ಉಳಿಸಿಕೊಂಡು ಹೋಗಬಹುದೆಂದು ಎಂಎಲ್’ಸಿ ಆಯನೂರು ಮಂಜುನಾಥ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ಸಂಸತ್-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಇಂದಿಗೂ ಪ್ರಸ್ತುತವಾಗಿದೆ. ಸದನ ಸರ್ವೋಚ್ಚವಾಗಿದ್ದು ವ್ಯವಸ್ಥೆಯನ್ನು ಸುಧಾರಿಸುವ ಬಹಳ ದೊಡ್ಡ ಯಂತ್ರ ಇದಾಗಿದೆ. 12 ನೆಯ ಶತಮಾನದಲ್ಲಿ ಅನುಭವ ಮಂಟಪವೆಂಬ ಸಂಸತ್’ನಲ್ಲಿ ನಮ್ಮ ಜಿಲ್ಲೆಯವರಾದ ಅಲ್ಲಮಪ್ರಭು ಮೊದಲ ಸಭಾಧ್ಯಕ್ಷರಾಗಿದ್ದರೆಂಬುದು ನಮ್ಮೆಲ್ಲರ ಹೆಮ್ಮೆ. ಹಾಗೂ ದೇಶದ ಮೊಟ್ಟ ಮೊದಲ ಪ್ರಜಾತಂತ್ರ ವ್ಯವಸ್ಥೆ ಸ್ಥಾಪನೆಯಾಗಿದ್ದು ಕರ್ನಾಟಕ ರಾಜ್ಯದಲ್ಲಿ. ಸ್ವಾತಂತ್ರ ಪೂರ್ವದಲ್ಲಿ ಮೈಸೂರು ಒಡೆಯರ್ ಕಾಲದಲ್ಲಿ ದೇಶದಲ್ಲಿ ಪ್ರಥಮವಾಗಿ ಪ್ರಜಾ ಪ್ರತಿನಿಧಿ ಕಲ್ಪನೆ ಮೂಡಿದ್ದು ನಮ್ಮ ರಾಜ್ಯದಲ್ಲಿ ಎಂದರು.

Also read: ನೆಹರೂ ಕ್ರೀಡಾಂಗಣಕ್ಕೆ ಹೋಗುತ್ತೀರಾ? ಹಾಗಾದರೆ ಕೊಂಚ ಎಚ್ಚರ! ಯಾಕೆ? ಇಲ್ಲಿದೆ ಮಾಹಿತಿ

ಲೋಕಸಭೆ, ರಾಜ್ಯ ಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ನಾಲ್ಕೂ ಸದನಗಳಲ್ಲಿ ಸದಸ್ಯನಾಗಿ ಸೇವೆ ಸಲ್ಲಿಸುವ ಸದವಕಾಶ ನನ್ನದಾಗಿದ್ದು ಮೂರು ಜನ ಪ್ರಧಾನ ಮಂತ್ರಿಗಳು ಮತ್ತು ಹಲವಾರು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ ಅನುಭವ ಅನುಪಮವಾಗಿದೆ. ಎಲ್ಲ ಸ್ಥಾನಗಳೂ ವಿಭಿನ್ನವಾದ ಅನುಭವವನ್ನು ನೀಡಿದೆ ಎಂದು ಸ್ಮರಿಸಿದರು.
ವಿದ್ಯಾರ್ಥಿಗಳಿಗೆ, ಕೇಂದ್ರ ಮತ್ತು ರಾಜ್ಯದಲ್ಲಿ ನಡೆಯುವ ಸಂಸತ್ತಿನ ಕಲಾಪಗಳು, ಆಡಳಿತ ಪಕ್ಷ, ವಿರೋಧ ಪಕ್ಷ, ರಾಷ್ಟçಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲ, ಸಭಾಧ್ಯಕ್ಷ, ಮುಖ್ಯಮಂತ್ರಿ ಹೀಗೆ ಸರ್ಕಾರದ ಯಂತ್ರದ ಕುರಿತು ಹಾಗೂ ಶಿಷ್ಟಾಚಾರ ವ್ಯವಸ್ಥೆ, ಸಂಸತ್ತಿನ ಕಲಾಪದ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು.

ಯುವ ಸಂಸತ್ ಸ್ಪರ್ಧೆಯಲ್ಲಿ 35 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಭಾಧ್ಯಕ್ಷರಾಗಿ ಪಿಳ್ಳಂಗಿರಿ ಸರ್ಕಾರಿ ಪ್ರೌಢಶಾಲೆಯ ಧೃವ, ಮುಖ್ಯಮಂತ್ರಿಯಾಗಿ ಸಾಗರ ತಾಲ್ಲೂಕು ತ್ಯಾಗರ್ತಿಯ ಸರ್ಕಾರಿ ಪ್ರೌಢಶಾಲೆಯ ವಸಂತ ಕೆ, ಗೃಹ ಸಚಿವರಾಗಿ ಹೊಸನಗರ ತಾಲ್ಲೂಕಿನ ಬೇಳೂರಿನ ಸರ್ಕಾರಿ ಪ್ರೌಢಶಾಲೆಯ ಹರ್ಷಿತ ಡಿ, ಶಿಕ್ಷಣ ಸಚಿವರಾಗಿ ಶಿಕಾರಿಪುರ ಸರ್ಕಾರಿ ಪ್ರೌಢಶಾಲೆಯ ಭುವನೇಶ್ವರಿ, ಆರೋಗ್ಯ ಸಚಿವರಾಗಿ ಭದ್ರಾವತಿ ನ್ಯೂಟೌನ್ ಸರ್ಕಾರಿ ಪ್ರೌಢಶಾಲೆಯ ಅರ್ಷಿಯಾ ಫಿರ್ದೋಶಿ ಎ, ಸಮಾಜ ಕಲ್ಯಾಣ ಸಚಿವರಾಗಿ ಚಿಟ್ಟೂನರ್ ಸರ್ಕಾರಿ ಪ್ರೌಢಶಾಲೆಯ ಕವಿತಾ, ಕಾನೂನು/ಸಂಸದೀಯ ಸಚಿವರಾಗಿ ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ದೀಕ್ಷಿತ್ ಎಸ್.ಎನ್. ಕಲಾಪದಲ್ಲಿ ಪಾಲ್ಗೊಂಡರೆ, ವಿರೋಧ ಪಕ್ಷದಲ್ಲಿ ಭದ್ರಾವತಿ ತಾಲೂಕಿನ ಹೊಸ ಸಿದ್ಧಾಪುರ ಸರ್ಕಾರಿ ಪ್ರೌಢಶಾಲೆಯ ಅಕ್ಷತ, ಹೊಸನಗರ ತಾಲೂಕಿನ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯ ನಿಶ್ಮಿತಾ, ಸೊರಬ ತಾಲೂಕಿನ ಉಳಿವಿಯ ಸರ್ಕಾರಿ ಪ್ರೌಢಶಾಲೆಯ ಸಿರಿ ಇತರರು ಪಾಲ್ಗೊಂಡಿದ್ದರು.
ಸಂಸತ್ತಿನ ಆರಂಭದಲ್ಲಿ ಸಂತಾಪ ಸೂಚನೆ ಕಲಾಪದಲ್ಲಿ ಸಚಿವರಾದ ಉಮೇಶ ಕತ್ತಿ ಮತ್ತು ನಟ ಪುನೀತ್ ರಾಜಕುಮಾರ್ ಅವರಿಗೆ ಸಂತಾಪ ಸೂಚಿಸಲಾಯಿತು. ಪ್ರಶ್ನೋತ್ತರ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಪೋಷಣ್ ಅಭಿಯಾನ 8 ಮತ್ತು 9ನೇ ತರಗತಿಗೆ ವಿಸ್ತರಣೆ ಕುರಿತು, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಶಾಲಾ-ಕಾಲೇಜು, ವಸತಿ ಶಾಲೆಗಳ ವಿವರ ಸ್ಥಿತಿಗತಿ ಬಗ್ಗೆ ವಿವರಣೆ, ಮಳೆ ಹಾನಿ ಪರಿಹಾರ ಕ್ರಮಗಳು, ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು, ಕೋಮು ಗಲಭೆ ನಿಯಂತ್ರಣ ಕ್ರಮಗಳು, ಹೈದರಾಬಾದ್ ಕರ್ನಾಟಕ ಹಸುರೀಕರಣಕ್ಕೆ ಕೈಗೊಂಡ ಕ್ರಮಗಳ ಕುರಿತಾದ ಪ್ರಶ್ನೆಗಳನ್ನು ಕೇಳಿದರು.

ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಪ್ರಶ್ನೆಗಳಿಗೆ ಉತ್ತರ ನೀಡಿದರು. ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕೆಲ ಸಮಯ ಮಾತಿನ ಚಕಮಕಿ ನಡೆಯಿತು. ಸಭಾದ್ಯಕ್ಷರು ತಾಳ್ಮೆಯಿಂದ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಸದಸ್ಯರಿಗೆ ಸೂಚನೆ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಡಿಡಿಪಿಐ ಪರಮೇಶ್ವರಪ್ಪ, ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಶಿಕ್ಷಣ ಇಲಾಖೆ ಅಧಿಕಾರಿ ಉಮಾ ಮಹೇಶ್, ಯುವ ಸಂಸತ್ ನೋಡಲ್ ಅಧಿಕಾರಿ ಶಿವನಗೌಡ, ಹಸನ್ ಸಾಬ್ ಇತರೆ ಶಿಕ್ಷಕರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನೆಹರೂ ಕ್ರೀಡಾಂಗಣಕ್ಕೆ ಹೋಗುತ್ತೀರಾ? ಹಾಗಾದರೆ ಕೊಂಚ ಎಚ್ಚರ! ಯಾಕೆ? ಇಲ್ಲಿದೆ ಮಾಹಿತಿ

Next Post

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!