No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2022
in ಬೆಂಗಳೂರು ನಗರ
0
ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ Actor Sudeep ಹೇಳಿದರು.

ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ Punyakoti Dattu Yojane  ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಸಚಿವ ಪ್ರಭು ಚವ್ಹಾಣ್ Minister Prabhu Chouhan ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌ ರಾಷ್ಟ್ರದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.
ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ ಮಾತ್ರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70ಗಳು, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10/- ಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು. ಈ ಯೋಜನೆಗೆ 80 ಜಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ಪುಣ್ಯಕೋಟಿ ಯೋಜನೆ ಕುರಿತು ಮಾಹಿತಿ ನೀಡಿದರು.

ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ. ತಾವು ಸರ್ಕಾರದೊಂದಿಗೆ ಕೈಜೋಡಿಸಿ ಗೋಸಂಕುಲ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಪ್ರಭು ಚವ್ಹಾಣ್ ಅವರು ಚಿತ್ರನಟ ಸುದೀಪ್ ಅವರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಡಾ.ಸಲ್ಮಾ ಕೆ.ಫಾಹೀಮ್, ಆಯುಕ್ತೆ ಎಸ್.ಅಶ್ವಥಿ, ಅಪರ ನಿರ್ದೇಶಕ ಡಾ.ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor SudeepBangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Prabhu ChouhanNewsinKannadaNewsKannadaPunyakoti Dattu Yojaneಚಿತ್ರನಟ ಸುದೀಪ್ಪುಣ್ಯಕೋಟಿ ದತ್ತು ಯೋಜನೆಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಚಿವ ಪ್ರಭು ಚವ್ಹಾಣ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

Next Post

India strengthens the CITES protection to Leith’s Soft-shelled Turtle

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
India strengthens the CITES protection to Leith’s Soft-shelled Turtle

India strengthens the CITES protection to Leith’s Soft-shelled Turtle

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL