ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ಮಾರ್ಕೆಟ್ ರಸ್ತೆಯಲ್ಲಿರುವ (ಸೊರಬ ರಸ್ತೆ) ಪ್ರಾಚೀನ ವೀರೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಬಗ್ಗೆ ಶಾಸಕ ಹೆಚ್. ಹಾಲಪ್ಪ MLA Halappa ಅವರು ಶೃಂಗೇರಿ ದಕ್ಷಿಣಾಮ್ನಾಯಾ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರೊಂದಿಗೆ ಚರ್ಚಿಸಿ, ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ದೇವಸ್ಥಾನ ಸಮಿತಿಯವರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Also read: ಭದ್ರಾವತಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ, ರಾಜಬೀದಿ ಉತ್ಸವದ ವೈಭವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post