Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿಯ ಇವರ ನಿವಾಸದಲ್ಲಿದೆ 150 ವರ್ಷದ ಹಳೆಯ ಪಟ್ಟದಗೊಂಬೆ: ಒಮ್ಮೆ ನೀವೂ ನೋಡಿ

October 1, 2022
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ನವರಾತ್ರಿ ವೈಭವ ಎಂದರೆ ಗೊಂಬೆಗಳ ಪ್ರದರ್ಶನವೇ ಪ್ರಮುಖ ಆಕರ್ಷಣೆಯಾಗಿದ್ದು, ಈ ಪರಂಪರೆಗೆ ನಗರದ ಕುಸುಮಾ ಉಮೇಶ್ ಅವರ ಮನೆಗಳಲ್ಲಿನ ಅಲಂಕಾರ ಹೆಚ್ಚಿನ ಮೆರುಗು ನೀಡಿದೆ.

ನಗರದ ನ್ಯೂಕಾಲೋನಿಯಲ್ಲಿ ವಾಸವಾಗಿರುವ ಕುಸುಮ ಹಾಗೂ ಉಮೇಶ್ ಅವರ ಮನೆಯಲ್ಲಿ ಪ್ರತಿವರ್ಷದಂತೆ ನವರಾತ್ರಿಯ ಪೂಜೆ, ಲಲಿತಾ ಸಹಸ್ರನಾಮ ಮತ್ತು ದಸರಾ ಗೊಂಬೆ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಕುಸುಮ ಅವರು ಭದ್ರಾವತಿಯ ನ್ಯಾಯಾಂಗ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಪತಿ ಉಮೇಶ್ ವೆಸ್ಟೀಜ್ ಹೆಲ್ತ್ ಕೇರ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಬ್ಬರ ಕೆಲಸದ ಒತ್ತಡದ ನಡುವೆಯೂ ದಸರಾ ಗೊಂಬೆಗಳನ್ನು ಪ್ರತಿವರ್ಷ ಅಲಂಕರಿಸುತ್ತಾರೆ.

ಉಮೇಶ್ ಅವರ ತಾಯಿ ನಾಗರತ್ನ ಅವರ ಮಾರ್ಗದರ್ಶನದಂತೆ ಮಕ್ಕಳಾದ ಸ್ಕಂದ ಭಾರದ್ವಾಜ್, ಸ್ತುತಿ ಭಾರದ್ವಾಜ್ ಅವರ ಸಹಕಾರದಿಂದ ಕಳೆದ ಇಪ್ಪತ್ತು ವರ್ಷಗಳಿಂದ ಹತ್ತು ದಿನಗಳ ಕಾಲ ದಸರಾ ಉತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ.
ಕುಸುಮ ಅವರು ತಮ್ಮ ತಂದೆ ತಾಯಿಯವರಿಂದ ಈ ಸಂಸ್ಕೃತಿಯನ್ನು ರೂಢಿಸಿಕೊಂಡಿದ್ದರು. ಇವರ ಮನೆಯಲ್ಲಿ ಸುಮಾರು ನೂರೈವತ್ತು ವರ್ಷದ ಹಳೆಯದಾದ ಪಟ್ಟದ ಗೊಂಬೆ ಪ್ರಮುಖ ಆಕರ್ಷಣೆಯಾಗಿದೆ. ಇದರೊಂದಿಗೆ ಅಂಬಾರಿ, ನವದುರ್ಗಾ, ಸಂಗೀತ ವಾದ್ಯಗಳು, ಸಪ್ತಋಷಿ, ಆಚಾರ್ಯತ್ರಯರು, ದಶಾವತಾರ, ವಿಶ್ವರೂಪ, ತಿರುಪತಿ ವೆಂಕಟರಮಣ, ಬೆಣ್ಣೆ ಕೃಷ್ಣ, ಲಲಿತಾದೇವಿ, ಅಷ್ಟ ಲಕ್ಷ್ಮಿಯರು, ತ್ರಿಶಕ್ತಿ, ಅನಂತಪದ್ಮನಾಭ, ರುಕ್ಮಿಣಿ ಪಾಂಡುರAಗ, ಚಾಮುಂಡಿ ಬೆಟ್ಟ, ಗೋಕರ್ಣ, ಗಾಣಗಾಪುರ ದತ್ತಾತ್ರೇಯ, ಧರ್ಮಸ್ಥಳ ಮಂಜುನಾಥ, ವಿಜಯನಗರ ವೈಭವ, ಅನ್ನಪೂರ್ಣೇಶ್ವರಿ, ಬಾಲ ತ್ರಿಪುರಾಂಬಿಕ, ಉಡುಪಿ ಶ್ರೀಕೃಷ್ಣ, ಇಡಗುಂಜಿ ಗಣಪತಿ, ಶ್ರೀರಂಗಪಟ್ಟಣದ ರಂಗನಾಥ, ರೈತನೇ ದೇಶದ ಬೆನ್ನೆಲುಬು, ವೀರಯೋಧ, ಹಳ್ಳಿ ಮನೆ, ಭದ್ರಾ ಅಭಯಾರಣ್ಯ, ಸಕ್ರೆಬೈಲು ಆನೆ ಬಿಡಾರ, ಗುಡವಿ ಪ್ರತಿವರ್ಷ, ಮತ್ಸö್ಯ ಪ್ರದರ್ಶನ, ಹಳೆ ಕಾಲದ ಅಡುಗೆ ಮನೆ, ಆಧುನಿಕ ಅಡುಗೆಮನೆ, ಹೋಟೆಲ್, ಪದ್ಮನಿಲಯ ಇನ್ನು ವಿವಿಧ ಬಗೆಯ ಗೊಂಬೆಗಳ ಸಂಗ್ರವಿದ್ದು, ಇದನ್ನು ವೀಕ್ಷಿಸಲು ಜನರು ಪ್ರತಿನಿತ್ಯ ಇವರ ಮನೆಗೆ ಭೇಟಿ ನೀಡುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #NavaratriBhadravathiDasaraGombe PradarshanaKannada News WebsiteLatest News KannadaShimogaShivamoggaShivamogga Newsಗೊಂಬೆ ಪ್ರದರ್ಶನದಸರಾ ಗೊಂಬೆನವರಾತ್ರಿ ವೈಭವಭದ್ರಾವತಿ
Previous Post

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

Next Post

ರಾಷ್ಟ್ರಪತಿಗಳಿಂದ ಸ್ವಚ್ಛ ಭಾರತ್ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಮೇಯರ್ ಸುನಿತಾ ಅಣ್ಣಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಷ್ಟ್ರಪತಿಗಳಿಂದ ಸ್ವಚ್ಛ ಭಾರತ್ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಮೇಯರ್ ಸುನಿತಾ ಅಣ್ಣಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!