No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತಕ್ಕಿಂದು ಐತಿಹಾಸಿಕ ದಿನ | ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | 2 ಗಂಟೆಯಿಂದ ಲೈವ್ ವೀಕ್ಷಿಸಿ

ಇಂದು ಉಡಾವಣೆಯಾಗುವ ಉಪಗ್ರಹ ಚಂದ್ರನ ಮೇಲೆ ಲ್ಯಾಂಡ್ ಆಗಲು ಎಷ್ಟು ದಿನ ಬೇಕು? ಇಲ್ಲಿದೆ ಮಾಹಿತಿ

kalpa News by kalpa News
July 14, 2023
in ರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
0
ಭಾರತಕ್ಕಿಂದು ಐತಿಹಾಸಿಕ ದಿನ | ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | 2 ಗಂಟೆಯಿಂದ ಲೈವ್ ವೀಕ್ಷಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶ್ರೀಹರಿಕೋಟಾ  |

ಭಾರತದ ಇಸ್ರೋ #ISRO ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-3 #Chandrayana3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮಟ್ಟಿಗೆ ಇಂದು ಐತಿಹಾಸಿಕ ದಿನವಾಗಿದೆ. ಮಾತ್ರವಲ್ಲ ಇಡಿಯ ವಿಶ್ವವೇ ನಮ್ಮ ದೇಶದೆಡೆಗೆ ಕುತೂಹಲದಿಂದ ನೋಡುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ #AndraPradesh ಶ್ರೀಹರಿಕೋಟಾದಲ್ಲಿರುವ #Sriharikota ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದ್ದು, ಇಂದಿನಿಂದ ಆರು ವಾರಗಳ ಕಾಲ ಇಸ್ರೋದ ಮಹತ್ವದ ಕಾರ್ಯಾಚರಣೆ ಆರಂಭವಾಗಲಿದೆ.
2019ರಲ್ಲಿ ಚಂದ್ರಯಾನ-2ನ್ನು #Chandrayana2 ಸುಲಲಿತವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕುಗ್ಗದ ಇಸ್ರೋದ ವಿಜ್ಞಾನಿಗಳು, ನಿರಂತರ ಶ್ರಮ ವಹಿಸಿ ಚಂದ್ರಯಾನ-3ನ್ನು ಸಿದ್ದಪಡಿಸಿದ್ದಾರೆ. ಇದರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಇತಿಹಾಸದಲ್ಲಿ ಇಂದು ಮಹತ್ವದ ದಿನವಾಗಿದೆ.

Chandrayaan-3 mission:
The ‘Launch Rehearsal’ simulating the entire launch preparation and process lasting 24 hours has been concluded.

Mission brochure: https://t.co/cCnH05sPcW pic.twitter.com/oqV1TYux8V

— ISRO (@isro) July 11, 2023


ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಚಂದ್ರಯಾನ-3 ಉಪಗ್ರಹವನ್ನು ಎಲ್ ವಿಎಂ3 ರಾಕೆಟ್ ಇಂದು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ. ಅದಕ್ಕೆ ಅಂತಿಮ ಕ್ಷಣದ ಪೂರ್ವಸಿದ್ಧತೆಗಳು ಸರಾಗವಾಗಿ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಯಾವಾಗ ಲ್ಯಾಂಡ್ ಆಗಲಿದೆ?
ಇಂದು ಉಡಾವಣೆಯಾಗಲಿರುವ ಉಪಗ್ರಹ ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ #Moon ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ, ಚಂದ್ರಯಾನ-3 ಚಂದ್ರನ ಪರಿಶೋಧನೆಗೆ ಸಿದ್ಧವಾಗಿದೆ.

ಉಡಾವಣೆಯ ಲೈವ್ ವೀಕ್ಷಿಸಿ
ಇಂದು ಮಧ್ಯಾಹ್ನ ಉಪಗ್ರಹ ಉಡಾವಣೆಯ ಗಳಿಗೆಗಳನ್ನು ದೇಶದ ಜನತೆ ನೇರ ವೀಕ್ಷಿಸಲು ಇಸ್ರೋ ಅವಕಾಶ ಮಾಡಿಕೊಟ್ಟಿದೆ. ಇಸ್ರೋದ ಅಧಿಕೃತ ವೆಬ್ ಸೈಟ್ ಹಾಗೂ ಯೂಟ್ಯೂಬ್ ಚಾನಲ್’ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದ್ದು, ಆಸಕ್ತರು ವೀಕ್ಷಿಸಬಹುದು ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Andra PradeshChandrayana 3ISROLanderPropulsion moduleroverSatellite launchSatish Dhawan Space CentreSriharikotaಆಂಧ್ರಪ್ರದೇಶಇಸ್ರೋಉಪಗ್ರಹ ಉಡಾವಣೆಚಂದ್ರಚಂದ್ರಯಾನ-3ಪ್ರೊಪಲ್ಷನ್ ಮಾಡ್ಯೂಲ್ರೋವರ್ಲ್ಯಾಂಡರ್ಶ್ರೀಹರಿಕೋಟಾಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ‌ | ಹಿಂಸೆ ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

Next Post

ಚಂದ್ರಯಾನ-3 ರ ಹಿಂದಿದೆ 54 ನಾರಿಶಕ್ತಿ: ಈ ಮಹಿಳೆಯರ ಕುರಿತು ಪ್ರತಿ ಭಾರತೀಯನೂ ತಿಳಿಯಬೇಕು

kalpa News

kalpa News

Next Post
ಚಂದ್ರಯಾನ-3 ರ ಹಿಂದಿದೆ 54 ನಾರಿಶಕ್ತಿ: ಈ ಮಹಿಳೆಯರ ಕುರಿತು ಪ್ರತಿ ಭಾರತೀಯನೂ ತಿಳಿಯಬೇಕು

ಚಂದ್ರಯಾನ-3 ರ ಹಿಂದಿದೆ 54 ನಾರಿಶಕ್ತಿ: ಈ ಮಹಿಳೆಯರ ಕುರಿತು ಪ್ರತಿ ಭಾರತೀಯನೂ ತಿಳಿಯಬೇಕು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL