ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಸರಿಯಾಗಿಯೇ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿದ ಮತದಾರರು ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ. ಇದೇ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪಕ್ಕಕ್ಕೆ ಸರಿಸಿದ್ದಾರೆ ಎಂದರು.

ಪ್ರಮುಖವಾಗಿ ನಾಳೆಯಿಂದ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅತ್ಯಂತ ಪ್ರಮುಖ ವಿಚಾರವೊಂದು ಚರ್ಚೆಗೆ ಬರಲಿದೆ. ಯಾವ ವಿಚಾರವೆನ್ನುವುದನ್ನು ಕಾದು ನೋಡಿ ಎಂದರು. ಸಚಿವರ ಈ ಮಾತು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post