Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು ವಿಶ್ವಕ್ಕೇ ಮಾದರಿ

December 29, 2019
in Small Bytes, Special Articles
0 0
0
Share on facebookShare on TwitterWhatsapp
Read - < 1 minute
  • 1984ರಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಬದರಿಕ್ಷೇತ್ರದಲ್ಲಿ ಅನಂತ ಮಠದ ಸ್ಥಾಪನೆ
  • 1986ರಲ್ಲಿ ಶ್ರೀ ಮಧ್ವಾಚಾರ್ಯರ 750ನೇ ವರ್ಧಂತಿಯನ್ನು ಪಾಜಕದಲ್ಲಿ ವೈಭವವಾಗಿ ನಡೆಸಿ, ನಂತರ ದೇಶದಾದ್ಯಂತ ಭಕ್ತಿರಥ ಯಾತ್ರ
  • 1990ರಲ್ಲಿ ಮಧ್ವಾಚಾರ್ಯರ ಜನ್ಮಭೂಮಿ ಪಾಜಕದಲ್ಲಿ ವಾಸುದೇವ ಗುರುಕುಲ ಸ್ಥಾಪನೆ
  • ತಿರುಪತಿಯಲ್ಲಿ ಉಡುಪಿ ಮಠ, ಹರಿದ್ವಾರದಲ್ಲಿ ಮಧ್ವಮಂದಿರ, ವಿದ್ಯಾಪೀಠದ ಕೃಷ್ಣಮಂದಿರ ಸ್ಥಾಪನೆ
  • 1967ರಲ್ಲಿ ಬಿಹಾರದ ಬರಗಾಲದ ಸಂದರ್ಭದಲ್ಲಿ ನೊಂದ ಜನರ ಸಹಾಯಕ್ಕಾಗಿ ಪಾದಯಾತ್ರೆ ನಡೆಸಿ, ಗಯಾ ಜಿಲ್ಲೆಯ ಹಳ್ಳಿಗಳಲ್ಲಿ ಸಂತ್ರಸ್ತರಿಗೆ ಔಷಧೋಪಚಾರ
  • 1978ರಲ್ಲಿ ಆಂಧ್ರದ ಹಂಸಲದಿವಿ ಗ್ರಾಮ ಸಮುದ್ರ ಪಾಲಾದಾಗ, ಒಂದು ಗ್ರಾವವನ್ನು ದತ್ತು ಪಡೆದು, 150 ಮನೆಗಳ ನಿರ್ಮಾಣ ಹಾಗೂ
  • 1955ರಲ್ಲಿ ಗೋವಿಂದಪುರ ಗ್ರಾಮ ಭೂಕಂಪಕ್ಕೆ ತುತ್ತಾದಾಗ ಸಂತ್ರಸ್ತರಿಗೆ 60 ಮನೆಗಳ ನಿರ್ಮಾಣ
  • 1966ರ ನವೆಂಬರ್ 19ರಂದು ಬೆಂಗಳೂರಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಗೋಹತ್ಯಾನಿಷೇಧಕ್ಕಾಗಿ ಎರಡು ದಿನ ನಿರ್ಜಲ ಉಪವಾಸ.
  • 1994ರ ಸೆಪ್ಟಂಬರ್ 26ರಂದು ಆಂಧ್ರದ ರುದ್ರಾರಂ (ಹೈದರಾಬಾದ್) ಕಸಾಯಿ ಖಾನೆಯ ವಿರುದಟ ಪಶುರಕ್ಷಾಯಜ್ಞ ಚಳುವಳಿಗಾಗಿ ಉಪವಾಸವಿದ್ದು 12 ಕಿ.ಮೀ. ನಡಿಗೆ ಪೋಲೀಸರ ವಶಕ್ಕೆ.
  • 1968ರ ಜೂನ್ 18ರಂದು ಉಡುಪಿಯಲ್ಲಿ ಶ್ರೀಕೃಷ್ಣ ಚಿಕಿತ್ಸಾಲಯ 1962ರಲ್ಲಿ ಬೆಂಗಳೂರಿನಲ್ಲಿ ಶ್ರೀಕೃಷ್ಣಸೇವಾಶ್ರಮ ಆಸ್ಪತ್ರೆ. ಈಗ ಇದು ಜಯನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಉಡುಪಿಯಲ್ಲಿ ಶ್ರೀಕೃಷ್ಣಸೇವಾಧಾಮ ಅನಾಥ ಮಕ್ಕಳ ಕೇಂದ್ರ.
  • ವರದಾ ನದಿಯ ತೀರದಲ್ಲಿ ಕರ್ಜಿಗಿಯಲ್ಲಿ ವೃದ್ಧಾಶ್ರಮ
  • ಬೆಂಗಳೂರಿನಲ್ಲಿ ಅರುಣಚೇತನ ಅಂಗವಿಕಲ ಮಕ್ಕಳ ಶಾಲೆ

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು
1. 1970ರಲ್ಲೇ ಬೆಂಗಳೂರಿನ ಮಲ್ಲೇಶ್ವರಂ ಈಜುಕೊಳ ಬಡಾವಣೆಯ ಹಿಂದುಳಿದವರ ವಸತಿ ನಿವಾಸಕ್ಕೆ ಭೇಟಿ.
2. ಬಳ್ಳಾರಿ ಜಿಲ್ಲೆಯ ಸಂಗನಕಲ್ಲಿನಲ್ಲಿ ಸವರ್ಣೀಯರಿಂದ ದಲಿತರ ಮೇಲೆ ಧಾಳಿ ಯಾದಾಗ ನಿರಾಶ್ರಿತರಾದವರಿಗೆ ಆಶ್ರಯದಾನ.
3. ತುರ್ತುಪರಿಸ್ಥಿತಿಯಲ್ಲಿ ಪ್ರತಿಭಟನೆ. ಇಂದಿರಾಗಾಂಗೆ ಎರಡು ಪತ್ರಗಳು. ಮೊದಲ ಪತ್ರದಲ್ಲಿ ಯತಿಗಳಾಗಿ ಸ್ವಾತಂತ್ರ್ಯ ಭಿಕ್ಷೆ ನೀಡಿದರೆ, ಎರಡನೆಯದು ಕಟುವಾದ ಪತ್ರ. ಅದರ ಕೊನೆಯ ಸಾಲು- ಈ ಪತ್ರ ನಿಮ್ಮಲ್ಲಿ (ಇಂದಿರಾಗಾಂ) ಆಸೀಮ ಕ್ರೋಧವನ್ನು ಉಕ್ಕಿಸೀತೆಂಬ ಅರಿವು ನನಗಿದೆ.
4. 1981 ರಲ್ಲಿ ತಮಿಳುನಾಡಿನ ಮೀನಾಕ್ಷಿಪುರಂನಲ್ಲಿ ದಲಿತರು ಬಲಾತ್ಕಾರವಾಗಿ ಅಮಿಷಕ್ಕೊಳಗಾಗಿ ಮತಾಂತರಗೊಂಡಾಗ ಅಲ್ಲಿಗೆ ಭೇಟಿ ನೀಡಿ ಪರಿಹಾರೋಪಾಯ.
5. ಪಂಜಾಬಿನಲ್ಲಿ ಶಾಂತಿಯಾತ್ರೆ- ಲೂಯಾನ, ತರನ್ ಶರನ್, ಅಮೃತಸರ ಗಳಲ್ಲಿ ಅನೇಕ ಸಿಖ್ ನಾಯಕರೊಂದಿಗೆ ಮಾತುಕತೆ.
6. 1984ರಲ್ಲಿ ಶ್ರೀಕೃಷ್ಣಮಠದ ಸಭಾಭವನದಲ್ಲಿ ಈದ್‌ಮಿಲನ್ ಸೌಹಾರ್ದ ಕೂಟ- ಮುಸ್ಲಿಂ ಸಮ್ಮೇಳನ. ಮುಸ್ಲಿಂ ನಾಯಕರಾದ ಆಲಿಯಾನ್ ಮೌಲಾನಾ ಮಹಿದುದ್ದೀನ್ ಖಾನ್ ಮೊದಲಾದವರೊಂದಿಗೆ ಸೌಹಾರ್ದ ಸಮಾಲೋಚನೆ.
8. ಉತ್ತರ ಭಾರತದ ಪರಿಶಿಷ್ಟವರ್ಗಕ್ಕೆ ಸೇರಿದ ಉಮಾಭಾರತಿ ಅವರಿಗೆ ಸನ್ಯಾಸ ದೀಕ್ಷೆ.

Tags: Kannada News WebsiteLatestNewsKannadaPejavar MuttPejawar seerSanyasiSpecial ArticleSwamijiUdupivishwesha theertha swamijiಪೇಜಾವರ ಮಠಪೇಜಾವರ ಶ್ರೀಶ್ರೀವಿಶ್ವೇಶತೀರ್ಥ_ಶ್ರೀಪಾದಂಗಳವರು
Previous Post

ಅಪರೂಪ ಯತಿವರ್ಯ ಶ್ರೀ ಪೇಜಾವರರ ಪಾದಪದ್ಮಗಳಿಗೆ ಅನಂತ ನಮನಗಳು

Next Post

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು - ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!