No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು ವಿಶ್ವಕ್ಕೇ ಮಾದರಿ

kalpa News by kalpa News
December 29, 2019
in Small Bytes, Special Articles
0
ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…
Share on FacebookShare on TwitterShare on WhatsApp
  • 1984ರಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಬದರಿಕ್ಷೇತ್ರದಲ್ಲಿ ಅನಂತ ಮಠದ ಸ್ಥಾಪನೆ
  • 1986ರಲ್ಲಿ ಶ್ರೀ ಮಧ್ವಾಚಾರ್ಯರ 750ನೇ ವರ್ಧಂತಿಯನ್ನು ಪಾಜಕದಲ್ಲಿ ವೈಭವವಾಗಿ ನಡೆಸಿ, ನಂತರ ದೇಶದಾದ್ಯಂತ ಭಕ್ತಿರಥ ಯಾತ್ರ
  • 1990ರಲ್ಲಿ ಮಧ್ವಾಚಾರ್ಯರ ಜನ್ಮಭೂಮಿ ಪಾಜಕದಲ್ಲಿ ವಾಸುದೇವ ಗುರುಕುಲ ಸ್ಥಾಪನೆ
  • ತಿರುಪತಿಯಲ್ಲಿ ಉಡುಪಿ ಮಠ, ಹರಿದ್ವಾರದಲ್ಲಿ ಮಧ್ವಮಂದಿರ, ವಿದ್ಯಾಪೀಠದ ಕೃಷ್ಣಮಂದಿರ ಸ್ಥಾಪನೆ
  • 1967ರಲ್ಲಿ ಬಿಹಾರದ ಬರಗಾಲದ ಸಂದರ್ಭದಲ್ಲಿ ನೊಂದ ಜನರ ಸಹಾಯಕ್ಕಾಗಿ ಪಾದಯಾತ್ರೆ ನಡೆಸಿ, ಗಯಾ ಜಿಲ್ಲೆಯ ಹಳ್ಳಿಗಳಲ್ಲಿ ಸಂತ್ರಸ್ತರಿಗೆ ಔಷಧೋಪಚಾರ
  • 1978ರಲ್ಲಿ ಆಂಧ್ರದ ಹಂಸಲದಿವಿ ಗ್ರಾಮ ಸಮುದ್ರ ಪಾಲಾದಾಗ, ಒಂದು ಗ್ರಾವವನ್ನು ದತ್ತು ಪಡೆದು, 150 ಮನೆಗಳ ನಿರ್ಮಾಣ ಹಾಗೂ
  • 1955ರಲ್ಲಿ ಗೋವಿಂದಪುರ ಗ್ರಾಮ ಭೂಕಂಪಕ್ಕೆ ತುತ್ತಾದಾಗ ಸಂತ್ರಸ್ತರಿಗೆ 60 ಮನೆಗಳ ನಿರ್ಮಾಣ
  • 1966ರ ನವೆಂಬರ್ 19ರಂದು ಬೆಂಗಳೂರಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಗೋಹತ್ಯಾನಿಷೇಧಕ್ಕಾಗಿ ಎರಡು ದಿನ ನಿರ್ಜಲ ಉಪವಾಸ.
  • 1994ರ ಸೆಪ್ಟಂಬರ್ 26ರಂದು ಆಂಧ್ರದ ರುದ್ರಾರಂ (ಹೈದರಾಬಾದ್) ಕಸಾಯಿ ಖಾನೆಯ ವಿರುದಟ ಪಶುರಕ್ಷಾಯಜ್ಞ ಚಳುವಳಿಗಾಗಿ ಉಪವಾಸವಿದ್ದು 12 ಕಿ.ಮೀ. ನಡಿಗೆ ಪೋಲೀಸರ ವಶಕ್ಕೆ.
  • 1968ರ ಜೂನ್ 18ರಂದು ಉಡುಪಿಯಲ್ಲಿ ಶ್ರೀಕೃಷ್ಣ ಚಿಕಿತ್ಸಾಲಯ 1962ರಲ್ಲಿ ಬೆಂಗಳೂರಿನಲ್ಲಿ ಶ್ರೀಕೃಷ್ಣಸೇವಾಶ್ರಮ ಆಸ್ಪತ್ರೆ. ಈಗ ಇದು ಜಯನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಉಡುಪಿಯಲ್ಲಿ ಶ್ರೀಕೃಷ್ಣಸೇವಾಧಾಮ ಅನಾಥ ಮಕ್ಕಳ ಕೇಂದ್ರ.
  • ವರದಾ ನದಿಯ ತೀರದಲ್ಲಿ ಕರ್ಜಿಗಿಯಲ್ಲಿ ವೃದ್ಧಾಶ್ರಮ
  • ಬೆಂಗಳೂರಿನಲ್ಲಿ ಅರುಣಚೇತನ ಅಂಗವಿಕಲ ಮಕ್ಕಳ ಶಾಲೆ

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು
1. 1970ರಲ್ಲೇ ಬೆಂಗಳೂರಿನ ಮಲ್ಲೇಶ್ವರಂ ಈಜುಕೊಳ ಬಡಾವಣೆಯ ಹಿಂದುಳಿದವರ ವಸತಿ ನಿವಾಸಕ್ಕೆ ಭೇಟಿ.
2. ಬಳ್ಳಾರಿ ಜಿಲ್ಲೆಯ ಸಂಗನಕಲ್ಲಿನಲ್ಲಿ ಸವರ್ಣೀಯರಿಂದ ದಲಿತರ ಮೇಲೆ ಧಾಳಿ ಯಾದಾಗ ನಿರಾಶ್ರಿತರಾದವರಿಗೆ ಆಶ್ರಯದಾನ.
3. ತುರ್ತುಪರಿಸ್ಥಿತಿಯಲ್ಲಿ ಪ್ರತಿಭಟನೆ. ಇಂದಿರಾಗಾಂಗೆ ಎರಡು ಪತ್ರಗಳು. ಮೊದಲ ಪತ್ರದಲ್ಲಿ ಯತಿಗಳಾಗಿ ಸ್ವಾತಂತ್ರ್ಯ ಭಿಕ್ಷೆ ನೀಡಿದರೆ, ಎರಡನೆಯದು ಕಟುವಾದ ಪತ್ರ. ಅದರ ಕೊನೆಯ ಸಾಲು- ಈ ಪತ್ರ ನಿಮ್ಮಲ್ಲಿ (ಇಂದಿರಾಗಾಂ) ಆಸೀಮ ಕ್ರೋಧವನ್ನು ಉಕ್ಕಿಸೀತೆಂಬ ಅರಿವು ನನಗಿದೆ.
4. 1981 ರಲ್ಲಿ ತಮಿಳುನಾಡಿನ ಮೀನಾಕ್ಷಿಪುರಂನಲ್ಲಿ ದಲಿತರು ಬಲಾತ್ಕಾರವಾಗಿ ಅಮಿಷಕ್ಕೊಳಗಾಗಿ ಮತಾಂತರಗೊಂಡಾಗ ಅಲ್ಲಿಗೆ ಭೇಟಿ ನೀಡಿ ಪರಿಹಾರೋಪಾಯ.
5. ಪಂಜಾಬಿನಲ್ಲಿ ಶಾಂತಿಯಾತ್ರೆ- ಲೂಯಾನ, ತರನ್ ಶರನ್, ಅಮೃತಸರ ಗಳಲ್ಲಿ ಅನೇಕ ಸಿಖ್ ನಾಯಕರೊಂದಿಗೆ ಮಾತುಕತೆ.
6. 1984ರಲ್ಲಿ ಶ್ರೀಕೃಷ್ಣಮಠದ ಸಭಾಭವನದಲ್ಲಿ ಈದ್‌ಮಿಲನ್ ಸೌಹಾರ್ದ ಕೂಟ- ಮುಸ್ಲಿಂ ಸಮ್ಮೇಳನ. ಮುಸ್ಲಿಂ ನಾಯಕರಾದ ಆಲಿಯಾನ್ ಮೌಲಾನಾ ಮಹಿದುದ್ದೀನ್ ಖಾನ್ ಮೊದಲಾದವರೊಂದಿಗೆ ಸೌಹಾರ್ದ ಸಮಾಲೋಚನೆ.
8. ಉತ್ತರ ಭಾರತದ ಪರಿಶಿಷ್ಟವರ್ಗಕ್ಕೆ ಸೇರಿದ ಉಮಾಭಾರತಿ ಅವರಿಗೆ ಸನ್ಯಾಸ ದೀಕ್ಷೆ.

Tags: Kannada News WebsiteLatestNewsKannadaPejavar MuttPejawar seerSanyasiSpecial ArticleSwamijiUdupivishwesha theertha swamijiಪೇಜಾವರ ಮಠಪೇಜಾವರ ಶ್ರೀಶ್ರೀವಿಶ್ವೇಶತೀರ್ಥ_ಶ್ರೀಪಾದಂಗಳವರು
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರೂಪ ಯತಿವರ್ಯ ಶ್ರೀ ಪೇಜಾವರರ ಪಾದಪದ್ಮಗಳಿಗೆ ಅನಂತ ನಮನಗಳು

Next Post

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

kalpa News

kalpa News

Next Post
ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು - ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL