Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪೇಜಾವರ ಮಠದಿಂದ ಅರ್ಥಪೂರ್ಣ ಧಾರ್ಮಿಕ ಬೇಸಿಗೆ ಶಿಬಿರ: ನಿಮ್ಮ ಮಕ್ಕಳನ್ನು ಸೇರಿಸಲು ಮರೆಯದಿರಿ

March 18, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ದೇಶದಾದ್ಯಂತ ಬೇಸಿಗೆ ರಜೆಯಲ್ಲಿ ಮಕ್ಕಳಿಗಾಗಿ ವಿವಿಧ ರೀತಿಯ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ವಿವಿಧ ರೀತಿಯ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತದೆ. ಆದರೆ, ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ಉಳಿಸಿಕೊಂಡು ಹೋಗುವಂತಹ ಸಂಸ್ಕಾರ ಕೊಡುವ ಬೇಸಿಗೆ ಶಿಬಿರ ಎಲ್ಲೂ ನಡೆಯುತ್ತಿಲ್ಲ.

ಆದರೆ, ಇಂತಹ ಒಂದು ಅದ್ಬುತ ಕಾರ್ಯವನ್ನು ಸಾಕಾರ ಮಾಡುತ್ತಿದೆ ಪೇಜಾವರ ಅಧೋಕ್ಷಜ ಮಠ.

ಹೌದು… ಪೇಜಾವರ ಅಧೋಕ್ಷಜ ಮಠ ಮತ್ತು ಅಖಿಲ ಭಾರತ ಮಾಧ್ವ ಮಹಾಮಂಡಲದ ಆಶ್ರಯದಲ್ಲಿ ಧಾರ್ಮಿಕ ಶಿಕ್ಷಣ ಶಿಬಿರವನ್ನು ಆಯೋಜಿಸಿದ್ದು, ಇದು ಸಂಪೂರ್ಣ ಉಚಿತವಾಗಿದೆ.

ಈ ಕುರಿತಂತೆ ಕಲ್ಪ ನ್ಯೂಸ್’ಗೆ ಮಾಹಿತಿ ನೀಡಿರುವ ಶ್ರೀಮಠದ ಕೃಷ್ಣರಾಜ ಕುತ್ಪಾಡಿ ಅವರು, ಉಡುಪಿ ಪೇಜಾವರ ಮಠದ ಶ್ರೀ ಶ್ರೀವಿಶ್ವೇಶತೀರ್ಥಶ್ರೀಪಾದರ ಹಲವು ಮುಖದ ಸಾಮಾಜಿಕ ಚಟುವಟಿಕೆಗಳಲ್ಲಿ ಬೇಸಿಗೆಯಲ್ಲಿ ನಡೆಯುವ ಉಚಿತ ಧಾರ್ಮಿಕ ಶಿಕ್ಷಣ ಶಿಬಿರವೂ ಒಂದು. ಪ್ರತಿವರ್ಷ ಹೊರರಾಜ್ಯಗಳೂ ಸೇರಿದಂತೆ ಸುಮಾರು 50 ಕಡೆಗಳಲ್ಲಿ ಶಿಬಿರಗಳು ನಡೆಯುತ್ತಿವೆ. ಈ ಬಾರಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಈ ಶಿಬಿರನ್ನು ಏಕಕಾಲದಲ್ಲಿ ನಡೆಸುವಂತೆ ಆದೇಶಿಸಿದ್ದಾರೆ. ಅದರಂತೆ ಈ ಕೆಳಗಿನ ಸ್ಥಳಗಳಲ್ಲಿ ಶಿಬಿರಗಳನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.

ಶಿಬಿರದ ಕುರಿತಾಗಿನ ಮಾಹಿತಿ ಇಂತಿದೆ:

ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ: ದಿನಾಂಕ 07-04-2019ರಿಂದ 13-04-2019ರ ವರೆಗೆ ಸಮಯ: ಮಧ್ಯಾಹ್ನ 02:30 ರಿಂದ ಸಂಜೆ 06:00ರವರೆಗೆ

01. ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ತರಿಗುಪ್ಪ ಮುಖ್ಯ ರಸ್ತೆ, ಮೊ: 8971960621,
02. ಶ್ರೀರಾಘವೇಂದ್ರಸ್ವಾಮಿಗಳ ಮಠ, ರಾಜರಾಜೇಶ್ವರಿ ನಗರ, ಮೊ: 9538349079
03. ಶ್ರೀ ಮಾಧ್ವ ಸಂಘ ಮಲ್ಲೇಶ್ವರಂ ಮೊ: 9900578368
04. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ತುರಹಳ್ಳಿ, ಮೊ: 9845620199
05. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಅಮರಜ್ಯೋತಿ ನಗರ, ಮೊ: 988065510
06. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಚಿಕ್ಕಲಸಂದ್ರ, ಮೊ: 9108580484 07. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಕುಮಾರಸ್ವಾಮಿ ಲೇಔಟ್, ಮೊ:        8050767630
08. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಇಟ್ಟಮಡು, ಮೊ: 9480449559 09. ಶ್ರೀ ಮಾಧ್ವ ಸಂಘ ರಾಜಾಜಿನಗರ ಮೊ: 8356852160
10. ಶ್ರೀ ಮಾಧ್ವ ಸಂಘ ಚಾಮರಾಜಪೇಟೆ ಮೊ: 9480236152
11. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಕೋಣನಕುಂಟೆ ಮೊ: 9632747846 12. ಶ್ರೀ ರಾಘವೇಂದ್ರಸ್ವಾಮಿಮಠ, ಟಿ’ ಬ್ಲಾಕ್, ಜಯನಗರ, ದೂ.ವಾ.:        080-41169934
13. ದೊಡ್ಡನೆಕ್ಕುಂದಿ ಶ್ರೀಪೇಜಾವರ ಮಠ, ಮೊ: 9845435521
14. ಶ್ರೀಸುಬ್ರಹ್ಮಣ್ಯ ಮಠ. ಎಚ್. ಎಸ್. ಆರ್. ಲೇಔಟ್, ಮೊ: 9686813444 15. ಶ್ರೀಸುಬ್ರಹ್ಮಣ್ಯ ಮಠ, ಅಕ್ಷಯನಗರ, ಮೊ: 9008050122
16. ಶ್ರೀರಾಘವೇಂದ್ರಸ್ವಾಮಿಗಳ ಮಠ, ದೇವರ ಚಿಕ್ಕನಹಳ್ಳಿ ಮೊ: 9741337416
17. ಶ್ರೀರಾಘವೇಂದ್ರಸ್ವಾಮಿಗಳ ಮಠ, ಹೊಸಕೆರೆಹಳ್ಳಿ ಮೊ: 9448107190 18. ಶ್ರೀ ರಾಘವೇಂದ್ರಸ್ವಾಮಿಗಳ ಸನ್ನಿಧಿ, ದೇವಗಿರಿ ಮೊ:                          08026712816 19. ಶ್ರೀ ರಾಘವೇಂದ್ರ ಮಠ, ಎನ್. ಆರ್. ಕಾಲೋನಿ ದೂ.ವಾ. 26625658/59

ಶಿಬಿರದಲ್ಲಿ ಏನೆಲ್ಲಾ ಕಲಿಸಲಾಗುತ್ತದೆ?
ಭಾರತೀಯತೆಯ ಚಿಂತನೆಯ ತಳಹದಿಯನ್ನು ಕಳೆದುಕೊಳ್ಳುತ್ತಿರುವ ಇಂದಿನ ಲೌಕಿಕಶಿಕ್ಷಣವು ಮಕ್ಕಳಲ್ಲಿ ಒತ್ತಡವನ್ನು ಉಂಟು ಮಾಡುತ್ತಿದೆ. ಈ ಶಿಬಿರದಲ್ಲಿ ಸಂಧ್ಯಾವಂದನೆ, ದೇವರಪೂಜೆ, ನಿತ್ಯಸ್ತೋತ್ರಗಳು, ವಿಷ್ಣುಸಹಸ್ರನಾಮ, ಭಗವದ್ಗೀತೆ, ಇತಿಹಾಸ-ಪುರಾಣದ ಕಥೆಗಳು, ಭಜನೆ ಇತ್ಯಾದಿಗಳನ್ನು ಹೇಳಿಕೊಡಲಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಧಾರ್ಮಿಕ ಶಿಕ್ಷಣ ಶಿಬಿರಗಳು ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರಗಳನ್ನು ಬೆಳೆಸಿ ಜವಾಬ್ದಾರಿಯುತ ನಾಗರಿಕರನ್ನಾಗಿಸುತ್ತದೆ. ಭಾರತೀಯ ಶ್ರೇಷ್ಠಚಿಂತನೆಗಳು ಎಲ್ಲ ಭಾಷೆಗಳ ತಾಯಿಯಾದ ಸಂಸ್ಕೃತದಲ್ಲಿ ಮಾತ್ರ ಶುದ್ಧವಾಗಿ ಸಿಗುತ್ತದೆ. ಇದರ ಕಲಿಕೆ ನಮ್ಮ ಪ್ರಾಚೀನ ಇತಿಹಾಸದ ಅನೇಕ ಸತ್ಯಗಳನ್ನು ಹೊರಗೆಡಹುತ್ತದೆ.

ನಮ್ಮ ಭಾರತದ ಬಗ್ಗೆ ಹೆಮ್ಮೆ ಎನಿಸುತ್ತದೆ. ಮಕ್ಕಳಲ್ಲಿ ಸಂಸ್ಕೃತದ ಕಲಿಕೆಯ ಅಭಿರುಚಿಯನ್ನು ಹುಟ್ಟಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಈ ಶಿಬಿರ ಸಹಕಾರಿಯಾಗುತ್ತದೆ. ಸ್ವಧರ್ಮದ ಅರಿವನ್ನು ಪಡೆಯಬೇಕಾದ್ದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಆದ್ದರಿಂದ ಎಲ್ಲ ಪೋಷಕರು ಮುಂದಿನ ಪೀಳಿಗೆಯನ್ನು ಸರಿದಾರಿಯತ್ತ ಕೊಂಡೊಯ್ಯುವ ಇಂತಹ ಶಿಬಿರಗಳಲ್ಲಿ ಮಕ್ಕಳೊಂದಿಗೆ ಭಾಗವಹಿಸುವುದು ಅತ್ಯಂತ ಅವಶ್ಯವಾಗಿದೆ. ಉಪನೀತರು, ಅನುಪನೀತರು, ಹೆಣ್ಣುಮಕ್ಕಳು, ಹೆಂಗಸರು, ಗಂಡಸರು ಎಲ್ಲರೂ ಈ ಶಿಬಿರಢದ ಉಪಯೋಗ ಪಡೆದುಕೊಳ್ಳಬಹುದು.

ಹಿರಿಯರಿಗೆ ಸಂಜೆ 4:00ರಿಂದ 6:00ರವರೆಗೆ ಪಾಠದ ವ್ಯವಸ್ಥೆ ಇರುತ್ತದೆ. ಹೆಣ್ಣುಮಕ್ಕಳಿಗೆ ಹರಿಭಕ್ತಿಸಾರ, ಲಕ್ಷ್ಮೀಶೋಭಾನೆ ಹರಿಕಥಾಮೃತಸಾರ, ದೇವರನಾಮಗಳನ್ನು ಕೂಡ ಕಲಿಸಿಕೊಡಲಾಗುವುದು. ಕಲಿಯುವ ಆಸಕ್ತಿಯೊಂದೇ ಈ ಶಿಬಿರದಲ್ಲಿ ಸೇರಲುಬೇಕಾದ ಅರ್ಹತೆ. ವಯಸ್ಸಿನ ಮಿತಿ ಇರುವುದಿಲ್ಲ. ಅವರವರಿಗೆ ಯೋಗ್ಯವಾದ ಪಾಠಗಳನ್ನು ಸಮರ್ಥವಾದ ಅಧ್ಯಾಪಕರು ಮಾಡುತ್ತಾರೆ. ಸಜ್ಜನ ಸಮಾಜವು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇವೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ಮೊಬೈಲ್: 8971960621, 9481773622

Tags: Kannada NewsPejawara MuttSummer Campಕೃಷ್ಣರಾಜ ಕುತ್ಪಾಡಿಧಾರ್ಮಿಕ ಬೇಸಿಗೆ ಶಿಬಿರಪೇಜಾವರ ಮಠಭಾರತೀಯತೆಯ ಚಿಂತನೆಶ್ರೀವಿಶ್ವೇಶತೀರ್ಥಶ್ರೀಪಾದರು
Previous Post

ಇಂದು ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ, ಗೋವಾದಲ್ಲಿ ಮಡುಗಟ್ಟಿದ ಶೋಕ

Next Post

ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!