Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

October 24, 2025
in Small Bytes, ಕ್ರೀಡೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಪುಣೆ  |

ಭಾರತವು ಪ್ರಖ್ಯಾತ ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಮತ್ತು ಒಲಿಂಪಿಕ್ ಅರ್ಹತಾ ಅಂಕಗಳ ರೇಸ್ ಆಯೋಜನೆ ಹಕ್ಕುಗಳನ್ನು ಭಾರತ ಯಶಸ್ವಿಯಾಗಿ ಪಡೆದುಕೊಂಡಿದೆ.

ಈ ಸ್ಪರ್ಧೆ ‘ಪುಣೆ ಗ್ರ್ಯಾಂಡ್ ಟೂರ್ #PGT 2026’ ಎಂಬ ಹೆಸರಿನಲ್ಲಿ ನಡೆಯಲಿದ್ದು, ಇದು ಭಾರತದಲ್ಲಿ ನಡೆಯುವ ಮೊದಲ ಯೂನಿಯನ್ ಸೈಕ್ಲಿಸ್ಟ್ ಇಂಟರ್ನ್ಯಾಷನಲ್ (UCI) ಮಾನ್ಯತೆ ಪಡೆದ Class 2.2 ವರ್ಗದ ಬಹು ಹಂತದ ರಸ್ತೆ ಸೈಕ್ಲಿಂಗ್ ಸ್ಪರ್ಧೆಯಾಗಲಿದೆ.

#UCI ವಾರ್ಷಿಕ ಕ್ಯಾಲೆಂಡರ್‌ನಲ್ಲಿ ಪ್ರಮುಖ ಸ್ಥಾನ ಪಡೆದಿರುವ ಪುಣೆ ಗ್ರ್ಯಾಂಡ್ ಟೂರ್ 2026, ವಿಶ್ವಮಟ್ಟದ ಸೈಕ್ಲಿಂಗ್‌ನಲ್ಲಿ ಭಾರತಕ್ಕೆ ಹೊಸ ದಾರಿ ತೆರೆದುಕೊಳ್ಳಲಿದೆ. ಈ ಸ್ಪರ್ಧೆ ಕ್ರೀಡಾಪಟುಗಳ ಶ್ರಮ, ಉತ್ಸಾಹ ಮತ್ತು ಸ್ಪರ್ಧಾತ್ಮಕ ಚೈತನ್ಯವನ್ನು ಪ್ರದರ್ಶಿಸಲಿದೆ.
ಜನವರಿ 19 ರಿಂದ 23, 2026 ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ನಾಲ್ಕು ಹಂತಗಳ ಸ್ಪರ್ಧೆ ನಡೆಯಲಿದ್ದು, ಒಟ್ಟು 437 ಕಿ.ಮೀ ದೂರವನ್ನು ಒಳಗೊಂಡಿದೆ.

ಪುಣೆ ಜಿಲ್ಲಾಧಿಕಾರಿ ಮತ್ತು ಪುಣೆ ಗ್ರ್ಯಾಂಡ್ ಟೂರ್ 2026 ಆಡಳಿತಾಧಿಕಾರಿ ಜಿತೇಂದ್ರ ದುಡಿ (IAS) ಮಾತನಾಡಿ ‘ಇದು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣ. ಪುಣೆ ಗ್ರ್ಯಾಂಡ್ ಟೂರ್ 2026 ಅನ್ನು ವಾರ್ಷಿಕ ಕಾರ್ಯಕ್ರಮವಾಗಿ ರೂಪಿಸಲು ನಮ್ಮ ಗುರಿಯಾಗಿದೆ ಎಂದರು.

ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ (CFI) ಅಧ್ಯಕ್ಷ ಪಂಕಜ್ ಸಿಂಗ್ ಮಾತನಾಡಿ ‘“CFI ದೇಶದಲ್ಲಿ ಸೈಕ್ಲಿಂಗ್ ಕ್ರೀಡೆಯ ಬೆಳವಣಿಗೆಗೆ ಬದ್ಧವಾಗಿದೆ. ಪುಣೆ ಗ್ರ್ಯಾಂಡ್ ಟೂರ್ 2026 ನಮ್ಮ ಪ್ರಯಾಣದ ಹೆಮ್ಮೆಯ ಮೈಲಿಗಲ್ಲು. ಮಹಾರಾಷ್ಟ್ರ ಸರ್ಕಾರದ ಸಹಯೋಗದೊಂದಿಗೆ ನಡೆಯುವ ಈ UCI Class 2.2 ಸ್ಪರ್ಧೆ, ಪ್ರೊಫೆಷನಲ್ ರೈಡರ್‌ಗಳೊಂದಿಗೆ ಭಾರತೀಯ ಕ್ರೀಡಾಪಟುಗಳಿಗೆ ವಿಶ್ವಮಟ್ಟದ ಸ್ಪರ್ಧಾತ್ಮಕ ಅನುಭವ ನೀಡಲಿದೆ ಎಂದರು. ಯೂನಿಯನ್ ಸೈಕ್ಲಿಸ್ಟ್ ಇಂಟರ್ನ್ಯಾಷನಲ್ (UCI) ಅಧ್ಯಕ್ಷ ಡೇವಿಡ್ ಲಾಪ್ಪಾರ್ಟಿಯೆಂಟ್ ಮಾತಾನಾಡಿ ‘ಪುಣೆ ಗ್ರ್ಯಾಂಡ್ ಟೂರ್ ಅನ್ನು UCI ಕ್ಯಾಲೆಂಡರ್‌ಗೆ ಸೇರಿಸಲು ನಮಗೆ ಸಂತೋಷವಾಗಿದೆ. ಇದನ್ನು UCI 2.2 ರೇಸ್ ಎಂದು ಗುರುತಿಸುವುದು ಭಾರತೀಯ ಸೈಕ್ಲಿಂಗ್‌ಗೆ ದೊಡ್ಡ ಮೈಲಿಗಲ್ಲು. ಇದು ವಿಶ್ವಮಟ್ಟದ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಪ್ರದೇಶದ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಪುಣೆ ಜಿಲ್ಲಾ ಆಡಳಿತ ಮತ್ತು ಮಹಾರಾಷ್ಟ್ರ ಸರ್ಕಾರದ ಸಹಯೋಗದಲ್ಲಿ ಆಯೋಜಿಸಲ್ಪಡುವ ಪುಣೆ ಗ್ರ್ಯಾಂಡ್ ಟೂರ್ 2026, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ (CFI) ಸಹಭಾಗಿತ್ವದಲ್ಲಿ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: CyclingKannada News WebsiteLatest News KannadaPGTPro Stage Elite Race for MenPune Grand TourSports NewsUCIಪುಣೆ ಗ್ರ್ಯಾಂಡ್ ಟೂರ್ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ಸೈಕ್ಲಿಂಗ್‌
Previous Post

ಮನೆ ಮನೆಗೆ ಪೊಲೀಸ್ | ಎಸ್‌ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ

Next Post

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇನ್ಮುಂದೆ ಟೆನ್ಶನ್'ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!