Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಚಂದ್ರಯಾನ-3ಕ್ಕೆ ಕ್ಷಣಗಣನೆ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ವಿಜ್ಞಾನಿಗಳ ತಂಡ

ದೇವಾಲಯಕ್ಕೆ ವಿಜ್ಞಾನಿಗಳು ತಮ್ಮೊಂದಿಗೆ ಕೊಂಡೊಯ್ದ ಆ ವಸ್ತು ಯಾವುದು? ಇಲ್ಲಿದೆ ಮಾಹಿತಿ

July 13, 2023
in ರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ತಿರುಪತಿ  |

ಇಸ್ರೋ #ISRO ಹಾಗೂ ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 #Chandrayana-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನಾದಿನವಾದ ಇಂದು ವಿಜ್ಞಾನಿಗಳ ತಂಡ ತಿರುಪತಿ #Tirupati ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಆಂಧ್ರಪ್ರದೇಶದಲ್ಲಿರುವ #AndraPradesh ತಿರುಪತಿ ತಿಮ್ಮಪ್ಪ ದೇವಾಲಯಕ್ಕೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿಯೊಂದಿಗೆ ಇಸ್ರೋ ವಿಜ್ಞಾನಿಗಳ ತಂಡ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.
ಈ ವೇಳೆ ದೇವಾಲಯದಲ್ಲಿ ಮಾತನಾಡಿದ ಇಸ್ರೋ ವೈಜ್ಞಾನಿಕ ಕಾರ್ಯದರ್ಶಿ ಶಂತನು ಭಟ್ವಾಡೇಕರ್ ನಮ್ಮ ಚಂದ್ರಯಾನ-3 ಮಿಷನ್ ನಾಳೆ ಉಡಾವಣೆಯಾಗಲಿದೆ. ಹೀಗಾಗಿ, ತಿರುಪತಿ ವೆಂಕಟಾಚಲಪತಿ ದೇವಾಲಯಕ್ಕೆ ನಮ್ಮ ತಂಡದೊಂದಿಗೆ ಭೇಟಿ ನೀಡಿ, ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದಿದ್ದಾರೆ.
 

#WATCH | "This is Chandrayaan-3 — our mission to the moon…We have a launch tomorrow," says the team of ISRO scientists after offering prayers at Tirupati Venkatachalapathy Temple in Andhra Pradesh. pic.twitter.com/xkQb1SuX4V

— ANI (@ANI) July 13, 2023


ನಾಳೆ ಉಡಾವಣೆ
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೆ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್ ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೊ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್’ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ #Sriharikota ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್’ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್’ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನಲ್’ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

#WATCH | Andhra Pradesh | A team of ISRO scientists team arrive at Tirupati Venkatachalapathy Temple, with a miniature model of Chandrayaan-3 to offer prayers.

Chandrayaan-3 will be launched on July 14, at 2:35 pm IST from Satish Dhawan Space Centre, Sriharikota, ISRO had… pic.twitter.com/2ZRefjrzA5

— ANI (@ANI) July 13, 2023


ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು #Arbiter ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Andra PradeshArbiterChandrayana 3ISROLord VenkateshwaraSriharikotaTirupatiಆಂಧ್ರಪ್ರದೇಶಇಸ್ರೋಉಪಗ್ರಹ ನೌಕೆಚಂದ್ರಯಾನ ನೌಕೆಚಂದ್ರಯಾನ-2ಚಂದ್ರಯಾನ-3ತಿರುಪತಿ ತಿಮ್ಮಪ್ಪಭಾರತರೋವರ್ಲ್ಯಾಂಡರ್ವಿಜ್ಞಾನಿಶ್ರೀಹರಿಕೋಟಾ
Previous Post

ವಿಮಾನ ನಿಲ್ದಾಣ ಕಾಮಗಾರಿ ತನಿಖೆ ಮಾಡಲಿ, ಬೇಡ ಎಂದವರ್‍ಯಾರು: ಸಂಸದ ರಾಘವೇಂದ್ರ ತಿರುಗೇಟು

Next Post

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!