No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚಂದ್ರಯಾನ-3ಕ್ಕೆ ಕ್ಷಣಗಣನೆ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ವಿಜ್ಞಾನಿಗಳ ತಂಡ

ದೇವಾಲಯಕ್ಕೆ ವಿಜ್ಞಾನಿಗಳು ತಮ್ಮೊಂದಿಗೆ ಕೊಂಡೊಯ್ದ ಆ ವಸ್ತು ಯಾವುದು? ಇಲ್ಲಿದೆ ಮಾಹಿತಿ

kalpa News by kalpa News
July 13, 2023
in ರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
0
ಚಂದ್ರಯಾನ-3ಕ್ಕೆ ಕ್ಷಣಗಣನೆ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ವಿಜ್ಞಾನಿಗಳ ತಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತಿರುಪತಿ  |

ಇಸ್ರೋ #ISRO ಹಾಗೂ ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 #Chandrayana-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನಾದಿನವಾದ ಇಂದು ವಿಜ್ಞಾನಿಗಳ ತಂಡ ತಿರುಪತಿ #Tirupati ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಆಂಧ್ರಪ್ರದೇಶದಲ್ಲಿರುವ #AndraPradesh ತಿರುಪತಿ ತಿಮ್ಮಪ್ಪ ದೇವಾಲಯಕ್ಕೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿಯೊಂದಿಗೆ ಇಸ್ರೋ ವಿಜ್ಞಾನಿಗಳ ತಂಡ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.
ಈ ವೇಳೆ ದೇವಾಲಯದಲ್ಲಿ ಮಾತನಾಡಿದ ಇಸ್ರೋ ವೈಜ್ಞಾನಿಕ ಕಾರ್ಯದರ್ಶಿ ಶಂತನು ಭಟ್ವಾಡೇಕರ್ ನಮ್ಮ ಚಂದ್ರಯಾನ-3 ಮಿಷನ್ ನಾಳೆ ಉಡಾವಣೆಯಾಗಲಿದೆ. ಹೀಗಾಗಿ, ತಿರುಪತಿ ವೆಂಕಟಾಚಲಪತಿ ದೇವಾಲಯಕ್ಕೆ ನಮ್ಮ ತಂಡದೊಂದಿಗೆ ಭೇಟಿ ನೀಡಿ, ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದಿದ್ದಾರೆ.
 

#WATCH | "This is Chandrayaan-3 — our mission to the moon…We have a launch tomorrow," says the team of ISRO scientists after offering prayers at Tirupati Venkatachalapathy Temple in Andhra Pradesh. pic.twitter.com/xkQb1SuX4V

— ANI (@ANI) July 13, 2023


ನಾಳೆ ಉಡಾವಣೆ
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೆ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್ ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೊ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್’ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ #Sriharikota ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್’ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್’ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನಲ್’ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

#WATCH | Andhra Pradesh | A team of ISRO scientists team arrive at Tirupati Venkatachalapathy Temple, with a miniature model of Chandrayaan-3 to offer prayers.

Chandrayaan-3 will be launched on July 14, at 2:35 pm IST from Satish Dhawan Space Centre, Sriharikota, ISRO had… pic.twitter.com/2ZRefjrzA5

— ANI (@ANI) July 13, 2023


ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು #Arbiter ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Andra PradeshArbiterChandrayana 3ISROLord VenkateshwaraSriharikotaTirupatiಆಂಧ್ರಪ್ರದೇಶಇಸ್ರೋಉಪಗ್ರಹ ನೌಕೆಚಂದ್ರಯಾನ ನೌಕೆಚಂದ್ರಯಾನ-2ಚಂದ್ರಯಾನ-3ತಿರುಪತಿ ತಿಮ್ಮಪ್ಪಭಾರತರೋವರ್ಲ್ಯಾಂಡರ್ವಿಜ್ಞಾನಿಶ್ರೀಹರಿಕೋಟಾ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಮಾನ ನಿಲ್ದಾಣ ಕಾಮಗಾರಿ ತನಿಖೆ ಮಾಡಲಿ, ಬೇಡ ಎಂದವರ್‍ಯಾರು: ಸಂಸದ ರಾಘವೇಂದ್ರ ತಿರುಗೇಟು

Next Post

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

kalpa News

kalpa News

Next Post
ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL