Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಆನಂದ ಕಂದ

ಸಾವಿರ ಆನೆ ಬಲದ ನಿಜವಾದ ಹೀರೋ `ಅಪ್ಪ’

August 29, 2024
in ಆನಂದ ಕಂದ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-2  |
ನಾವು ಯಾವಾಗಲೂ ನಾಟಕ ಆಡುವ ಹೀರೋಗಳನ್ನು ನೋಡಿರುತ್ತೇವೆ. ಆದರೆ ನಿಜವಾದ ಜೀವನದ ಹೀರೋ ಬೇರೆ ಯಾರೂ ಅಲ್ಲ, ಅವರೇ `ಅಪ್ಪ’.

ತಾನು ಎಲ್ಲಾ ಕಡೆ ಇರಲು ಸಾಧ್ಯವಿಲ್ಲ ಎಂದು ತಾಯಿಯನ್ನು ಸೃಷ್ಟಿ ಮಾಡಿದ ದೇವರು, ಏಕಕಾಲದಲ್ಲಿ ತನ್ನಿಂದ ಎಲ್ಲರನ್ನು ಸಲಹಲು ಸಾಧ್ಯವಿಲ್ಲ ಎಂದು ತಿಳಿದು ಅಪ್ಪನನ್ನು ಸೃಷ್ಟಿಸಿದ. ಅಪ್ಪ #Father ಅನ್ನೋ ಪದಕ್ಕೆ ಸಾವಿರ ಆನೆಗಳ ಬಲ, ದರ್ಪ, ಕೋಪ ಅತಿ ಎನ್ನಿಸುವ ಶಿಸ್ತು, ಅನುಮಾನ, ಇವೆಲ್ಲದರ ಸಮ್ಮಿಲನವೇ ಅಪ್ಪ. ಅಪ್ಪನ ಬಗ್ಗೆ ಅದೆಂಥದ್ದೇ ಅಮೂರ್ತ ಭಯ. ಅಷ್ಟೇ ಪ್ರೀತಿ ಹಾಗೂ ಮಮತೆಯ ಮಡಿಲೂ ಸಹ ಅಪ್ಪ.

ಅಮ್ಮ #Mother ನನಗೆ ಏನು ಕಾಣಿಸುತ್ತದೋ ಅದು ಮಗುವಿಗೆ ಕಾಣಿಸಲಿ ಎಂದು ನಮ್ಮನ್ನು ಟೊಟಕದ ಮೇಲೆ ಕೂಡಿಸಿಕೊಳ್ಳುತ್ತಾರೆ. ಆದರೆ ಅಪ್ಪ ತನಗೆ ಏನು ಕಾಣಿಸುವುದಿಲ್ಲವೋ ಅದನ್ನು ಮಗು ನೋಡಲಿ ಎಂದು ಕುತ್ತಿಗೆಯ ಮೇಲೆ ಕೂಡಿಸಿಕೊಳ್ಳುವಂತಹ ಬೆಲೆ ಕಟ್ಟಲಾಗದ ಉಡುಗೊರೆ ಅಪ್ಪ.
ಮಕ್ಕಳ ಪಾಲಿಗೆ ಅಪ್ಪನೇ ಮೊದಲ ಹೀರೋ… ತೋರು ಬೆರುಳು ಹಿಡಿದು ಸಂತೆಯಲ್ಲಿ ಜಗತ್ತನ್ನೇ ತೋರಿದವ… ದಶಕಗಳ ಹಿಂದೆ ಅಪ್ಪ ಎಂದರೆ ಮಕ್ಕಳ ಮೊಗದಲ್ಲಿ ಮೂಡುತ್ತಿದ್ದ ಭಾವ ಭಯ. ಸಣ್ಣಪುಟ್ಟ ಕಾರಣಕ್ಕೂ ತಲೆಯ ಮೇಲೆ ಆಕಾಶವೇ ಕಳಚಿ ಬಿದ್ದಂತೆ ಭಾವಿಸಿ, ಕೂಗಾಡಿ ದನಕ್ಕೆ ಬಡಿದ ಹಾಗೆ ಬಡಿಯುತ್ತಿದ್ದ ಆತನ ಕೋಪಕ್ಕೆ ಆತನೇ ಸಾಟಿ… ಹಾಗೆಂದು ಆತ ಸರ್ವಾಧಿಕಾರಿಯಲ್ಲ. ಬದಲಿಗೆ ಸರಿ ತಪ್ಪುಗಳನ್ನು ತಿದ್ದುವ ಮಾರ್ಗದರ್ಶಕ.

ಅಮ್ಮ ಮನೆಗೆಲಸಗಳನ್ನು ಮಾಡುತ್ತಾಳೆ, ಆದರೆ ಅಪ್ಪ ಕೆಲಸಕ್ಕೆ ಹೋಗಿ ದುಡಿದು ಸಂಪಾದಿಸಿ ಮನೆಗೆ ಬಂದು ಮಗುವಿನ ಜೊತೆ ಆಟ ಆಡಿ, ಅದಾದ ಮೇಲೆ ಮಗುವನ್ನು ಮಲಗಿಸುವ ಮಾತೃಹೃದಯಿ ಅಪ್ಪ.

ಇಷ್ಟು ಮಾತ್ರ ಎಂದುಕೊಂಡಿರಾ! ಅಮ್ಮನಿಗೆ ಮನೆಕೆಲಸಗಳಲ್ಲೂ ಸಹ ಸಹಾಯ ಮಾಡಿ, ಕಚೇರಿ ಕೆಲಸಗಳನ್ನು ದೂರವಾಣಿ ಮೂಲಕವೇ ಒಂದಷ್ಟು ಮುಗಿಸಿ ಮಲಗುತ್ತಾರೆ. ಬೆಳಗ್ಗೆ ಎದ್ದು ಸ್ನಾನ, ಸಂಧ್ಯಾವಂದನೆ, #Sandhyavandane ದೇವರ ಪೂಜೆ ಪೂರ್ಣಗೊಳಿಸಿ, ತಿಂಡಿ ಮಾಡಿ ಮತ್ತೆ ಕೆಲಸಕ್ಕೆ ತೆರಳುತ್ತಾರೆ. ಇವೆಲ್ಲವನ್ನೂ ಅವರು ಮಕ್ಕಳು ಏಳುವುದರೊಳಗೇ ಮುಗಿಸುತ್ತಾರೆ ಎನ್ನುವುದು ವಿಶೇಷ. ಎಲ್ಲಿ ಮಗು ಎದ್ದು ಬಿಡುತ್ತದೆಯೋ ಎನ್ನುವುದೂ ಇದರ ಹಿಂದಿನ ಕಾಳಜಿ. ಹೋಗುವಾಗಲೂ ಹೆಂಡಿತಿಗೆ ಮಗು ಹುಷಾರು ಎಂದು ಸಾವಿರ ಬಾರಿ ಹೇಳಿ ದುಃಖದಿಂದ ಕೆಲಸಕ್ಕೆ ಹೋಗಿ ಮಗು ಏನು ಮಾಡುತ್ತಿರಬಹುದು ಎಂಬ ಯೋಚನೆಯಲ್ಲೇ ಇರುತ್ತಾರೆ.

ಮಗು ಏನು ತಿಂದಿರಬಹುದು, ಜಾಸ್ತಿ ತಿಂದಿರುತ್ತದಾ, ಕಮ್ಮಿ ತಿಂದಿರುತ್ತದಾ ಹೀಗೆ ಆಲೋಚನೆ ಮಾಡುತ್ತಾ ಕೆಲಸ ಮುಗಿಸಿ ಖುಷಿಯಿಂದ ಮನೆಗೆ ಬಂದು ಮಗುವನ್ನು ಮಾತಾಡಿಸುತ್ತಾರೆ.

ಇನ್ನು ಭಾನುವಾರವಂತು ಏನಾಗುತ್ತದೋ ಅದರಿಂದ ಮಗುವನ್ನು ಸಂತೋಷಪಡಿಸಬೇಕು ಎಂದು ಉದ್ದೇಶ ಇಟ್ಟುಕೊಂಡು ಹೊರಗೆ ಕರೆದುಕೊಂಡು ಹೋಗಿ ಖುಷಿ ಪಡಿಸುತ್ತಾರೆ.

ಇಂತಹ ಅಪ್ಪನನ್ನು ಪಡೆದ ಮಕ್ಕಳು ಎಂದೂ ಅವರ ಮನಸು ನೋಯಿಸಬಾರದು. ದೊಡ್ಡವರಾದ ಮೇಲೆ ಅವರನ್ನು ವೃದ್ಧಾಶ್ರಮಕ್ಕೆ ಕಳಿಸದೇ ಪ್ರೀತಿಯಿಂದ ನೋಡಿಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaAppaFatherKannada News WebsiteLatest News KannadaMotherSpecial Articleಅಪ್ಪಆನಂದಕಂದ ಲೇಖನಮಾತೃಹೃದಯಿಸಂಧ್ಯಾವಂದನೆ
Previous Post

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

Next Post

ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!