Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಶಿಷ್ ವಿದ್ಯಾರ್ಥಿ ಮುಖ್ಯಭೂಮಿಕೆಯಲ್ಲಿರುವ ಶಿವಮೊಗ್ಗದ ಕಥೆ ಹೇಳುವ ವೆಬ್ ಸರಣಿ ಅಮೇಜಾನ್ ಪ್ರೈಂನಲ್ಲಿ

1970-80ರ ದಶಕದ ಶಿವಮೊಗ್ಗದ ಚಿತ್ರಣವನ್ನು ಕಟ್ಟಿಕೊಡಲಿದೆ ಈ ಚಿತ್ರ ಸರಣಿ

December 15, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

1970-80ರ ದಶಕದ ಶಿವಮೊಗ್ಗ ಅನುಭವಗಳನ್ನು ಕಟ್ಟಿಕೊಡುವ ಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್ ವೆಬ್ ಸರಣಿ ಡಿ.16ರ ನಾಳೆ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಲೇಖಕ ಆನಂದ ಸುಬ್ಬರಾವ್ ಅವರು ತಮ್ಮ ಬಾಲ್ಯದ ಅನುಭವಗಳನ್ನು ಮೆಲುಕು ಹಾಕುವ ಇಂಗ್ಲೀಷ್ ಪುಸ್ತಕ ಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್ ವೆಬ್ ಸರಣಿ ಇದಾಗಿದೆ. ಲೇಖಕರ ತಂದೆಯವರಾದ ಎನ್. ಸುಬ್ಬರಾವ್ ಅವರು 1972ರಿಂದ 1990ರ ವರೆಗೆ ಶಿವಮೊಗ್ಗದಲ್ಲಿ ರೈಲ್ವೆ ಇಲಾಖೆಯಲ್ಲಿ ನೌಕರರಾಗಿದ್ದರು. ಆ ಸಮಯದಲ್ಲಿ ಲೇಖಕರು ಕಾಲೇಜಿನವರೆಗೂ ವಿದ್ಯಾಭ್ಯಾಸ ಮಾಡಿದ್ದರು.
ನಂತರ ಬೇರೆ ಬೇರೆ ಉದ್ಯೋಗಗಳನ್ನರಸಿ ವಿವಿಧ ಸ್ಥಳಗಳಲ್ಲಿ ನೆಲೆಸಿ ಕಳೆದ 25 ವರ್ಷಗಳಿಂದ ಜಾಹೀರಾತು ಜಗತ್ತಿನಲ್ಲಿ ಪ್ರಖ್ಯಾತ ಸ್ಕಿಪ್ಟ್ ಬರಹಗಾರರಾಗಿ ಈಗ ದೆಹಲಿಯಲ್ಲಿ ತಮ್ಮದೇ ಆದ ಸ್ವಂತ ಜಾಹೀರಾತು ಸಂಸ್ಥೆಯನ್ನು ಕಟ್ಟಿದ್ದಾರೆ ಎಂದರು.

ಲೇಖಕರು ಪುಸ್ತಕದಲ್ಲಿ 1ರಿಂದ 7ನೇ ತರಗತಿಯವರೆಗಿನ ವಿಶಿಷ್ಟ ಅನುಭವಗಳನ್ನು ದಾಖಲಿಸಿದ್ದಾರೆ. ನಂತರದ 2ನೆಯ ಭಾಗದಲ್ಲಿ 8ರಿಂದ ದ್ವಿತೀಯ ಪಿಯುಸಿವರೆಗಿನ ಅನುಭವಗಳನ್ನು ದಾಖಲಿಸಿದ್ದಾರೆ. ಬಾಲಿವುಡ್ ಖ್ಯಾತ ಚಿತ್ರ ಸಾಹಿತಿ ಹಾಗೂ ನಿರ್ದೇಶಕ ಆರ್. ಬಾಲ್ಕಿಯವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದು, ಪುಸ್ತಕದ ಕಥಾಹಂದರವನ್ನು ಆರ್.ಕೆ. ನಾರಾಯಣ್ ಅವರ ಮಾಲ್ಗುಡಿ ಡೇಸ್’ಗೆ ಹೋಲಿಸಿದ್ದಾರೆ. 2017ರ ಜನವರಿಯಲ್ಲಿ ಈ ಪುಸ್ತಕವನ್ನು ಜ್ಯುಯಲ್ ರಾಕ್ ಹೋಟೆಲ್’ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕರ ಅಪಾರ ಸಂಖ್ಯೆಯ ಸ್ನೇಹಿತರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದರು.

ಪುಸ್ತಕ ಪ್ರಕಟವಾದ 2017ರಲ್ಲಿ ಅನೇಕ ರಸಕ್ಷಣಗಳನ್ನು ರಸವತ್ತಾಗಿ, ನಾಟಕೀಯವಾಗಿ ಹಾಗೂ ಹಾಸ್ಯಮಯವಾಗಿ ಈ ಪುಸ್ತಕ ಚಿತ್ರಿಸುತ್ತದೆ. ಹಾಗಾಗಿ ಎಲ್ಲಾ ಅನುಭವಗಳನ್ನು ದೃಶ್ಯಕಾವ್ಯವಾಗಿ ಹೊರತರುವ ಅಭಿಲಾಷೆ ಅನೇಕರಲ್ಲಿತ್ತು. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದು ಅಂತಿಮವಾಗಿ 2021ರಲ್ಲಿ ಅಮೆಜಾನ್ ಪ್ರೈಂ ಒಪ್ಪಿಗೆ ನೀಡಿ ಇದೀಗ ವೆಬ್ ಸರಣಿಗೆ ತಯಾರಾಗಿದೆ ಎಂದರು.

ಸುಮಾರು 10 ತಿಂಗಳುಗಳಲ್ಲಿ ಚಿತ್ರಕಥೆ ತಯಾರಿಸಿ 2022 ಜನವರಿ ಮತ್ತು ಫೆಬ್ರವರಿಯಲ್ಲಿ ಸಕಲೇಶಪುರ ಹಾಗೂ ದೋಣಿಗಲ್ ರೈಲ್ವೆ ನಿಲ್ದಾಣದ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ. ಈ ಚಿತ್ರದ ನಿರ್ದೇಶನವನ್ನು 2 ಬಾರಿ ರಾಷ್ಟೀಯ ಪ್ರಶಸ್ತಿ ಪಡೆದ, ಸುಮಾರು 30 ಮಲೆಯಾಳಂ ಹಾಗೂ ಹಿಂದಿ ಚಲನಚಿತ್ರಗಳಲ್ಲಿ ನಿರ್ದೇಶಿಸಿರುವ ಈಗ ಬೆಂಗಳೂರಿನಲ್ಲಿ ನೆಲೆಸಿರುವ ಕೇರಳ ಮೂಲದ ವಿ.ಕೆ. ಪ್ರಕಾಶ್ ನಿರ್ದೇಶನ ಮಾಡಿದ್ದಾರೆ ಎಂದರು.

ಪುಸ್ತಕದಲ್ಲಿನ ಹೆಚ್ಚಿನ ಘಟನೆಗಳು ಶಿವಮೊಗ್ಗದಲ್ಲಿಯೇ ನಡೆದಿರುವುದರಿಂದ ಇಲ್ಲಿಯೇ ಚಿತ್ರೀಕರಣ ಮಾಡಬೇಕೆಂಬ ಒಲವಿತ್ತು. 1970-80ರ ದಶಕದಲ್ಲಿದ್ದ ಶಿವಮೊಗ್ಗದ ಚಿತ್ರಣವೇ ಬದಲಾಗಿರುವುದರಿಂದ ಚಿತ್ರೀಕರಣವನ್ನು ಸಕಲೇಶಪುರ, ದೋಣಿಗಲ್ ರೈಲ್ವೆನಿಲ್ದಾಣ ಸುತ್ತಮುತ್ತ ಮಾಡಬೇಕಾಯಿತು ಎಂದರು.
ಬಾಲಿವುಡ್ ಖ್ಯಾತ ನಟ ಆಶೀಷ್ ವಿದ್ಯಾರ್ಥಿ ಲೇಖಕ ಆನಂದ್ ಅವರ ತಂದೆ ಸುಬ್ಬರಾವ್ ಅವರ ಪಾತ್ರ ನಿರ್ವಹಿಸಿದ್ದು, ತಾಯಿಯ ಪಾತ್ರವನ್ನು ಬಾಲಿವುಡ್ ನಟಿ ಸೋನಾಲಿ ಕುಲಕರ್ಣಿ ನಿರ್ವಹಿಸಿದ್ದಾರೆ. ತಮಿಳು ಬಾಲನಟ ಅಶ್ವಥ್ ಅಶೋಕ್ ಕುಮಾರ್ ಆನಂದ್ ಅವರ ಪಾತ್ರ ನಿರ್ವಹಿಸಿದ್ದು, ಇವರಲ್ಲದೆ ಕನ್ನಡದ ಹರೀಶ್ ರಾಜ್, ಮ್ಯಾಜಿಕ್ ರಮೇಶ್, ಚಂದ್ರಕಾAತ್ ಹಾಗೂ ತಮಿಳಿನ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ವೆಬ್ ಸರಣಿಯ 30 ನಿಮಿಷಗಳ 8 ಎಪಿಸೋಡ್’ಗಳಲ್ಲಿ ಪ್ರಸಾರವಾಗಲಿದ್ದು, ಹಿಂದಿಯ ಈ ಚಿತ್ರವು ಕನ್ನಡವು ಸೇರಿದಂತೆ 8 ಭಾಷೆಗಳಲ್ಲಿ ಡಬ್ ಆಗಿದೆ. ಹಾಗೂ 240 ದೇಶಗಳಲ್ಲಿ ಪ್ರಸಾರವಾಗಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಲೇಖಕರ ಬಾಲ್ಯ ಸ್ನೇಹಿತರಾದ ಡಾ.ನಾಗಭೂಷಣ್, ನಿಜಗುಣ, ಚೇತನ್, ವಿಕ್ರಂ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amazon PrimeHalf Pants Full PantsKannada News WebsiteLatest News KannadaMLC D S ArunShimogaShivamoggaShivamogga Newsweb seriesಅಮೆಜಾನ್ ಪ್ರೈಂಡಿ.ಎಸ್. ಅರುಣ್ವೆಬ್ ಸರಣಿಶಿವಮೊಗ್ಗಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್
Previous Post

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

Next Post

ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!