Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅಭಿನವ ಶಾರದೆ ಧರ್ಮಸ್ಥಳದ ಕ್ಷಿತಿ ಕೆ. ರೈ

October 16, 2018
in Special Articles
0 0
0
Share on facebookShare on TwitterWhatsapp
Read - 2 minutes

ಕರುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಧರ್ಮಸ್ಥಳ ಅತಿ ಪ್ರಾಮುಖ್ಯತೆ ಪಡೆದಿದೆ. ಇಲ್ಲಿ ತುಳುನಾಡಿನ ಜೀವನದಿ ನೇತ್ರಾವತಿ ಹರಿಯುತ್ತಾಳೆ. ಸಾಕ್ಷಾತ್ ಶಿವನಿಂದ ಪರೀಕ್ಷೆಗೆ ಒಳಪಟ್ಟ ಕ್ಷೇತ್ರವಿದು.

ಹಿಂದೂ ಪುರಾಣಗಳ ಪ್ರಕಾರ
ಭೂಮಂಡಲದಲ್ಲಯೇ ಸತ್ಯಧರ್ಮಕ್ಕೆ ಹೆಸರುವಾಸಿಯಾದ ಶ್ರೀಕ್ಷೇತ್ರ ಎಂದರೆ ಅದು ಧರ್ಮಸ್ಥಳ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿದ ಬಾಲಪ್ರತಿಭೆ ಕ್ಷಿತಿ ಕೆ. ರೈ.

ಕಿಶೋರ್ ಮತ್ತು ಜಯಾಭಾರತಿಯವರ ಮಗಳಾದ ಈಕೆ ಸಾಂಸ್ಕೃತಿಕ ರಂಗದಲ್ಲಿ ಮಿಂಚುತ್ತಿದ್ದಾಳೆ. ಕೇವಲ ಆರನೆಯ ವಯಸ್ಸಿನಲ್ಲಿ ಸಂಗೀತಾಭ್ಯಾಸ ಆರಂಭಿಸಿದ್ದ ಇವಳು, ಇಂದು ಸುಮಾರು 300 ವೇದಿಕೆಗಳಲ್ಲಿ(ಸಂಗೀತ ನೃತ್ಯ ಛಧ್ಮವೇಷ ಏಕಪಾತ್ರ ಅಭಿನಯ ಕತೆ ಕವನ ವಾಚನ ಚಿತ್ರಕಲೆ ನಿರೂಪಣೆ ಛಾಯಗ್ರಹಣ) ತನ್ನ ಪ್ರತಿಭೆ ಪ್ರದರ್ಶನ ನೀಡುತ್ತಾ ಸಾಧನೆಯ ಹಾದಿಯಲ್ಲಿದ್ದಾಳೆ.

ಜಿಲ್ಲಾಮಟ್ಟ(1), ರಾಜ್ಯಮಟ್ಟ(2), ರಾಷ್ಟ್ರಮಟ್ಟ(1) ಚಾನೆಲ್ ಗಳಲ್ಲಿ ಸ್ಪರ್ಧಿಯಾಗಿ ಭಾಗವಹಿಸಿರುವ ಕ್ಷಿತಿ, ಮಂಗಳೂರಿನಲ್ಲಿ ನಡೆದ ಸರೋಜ ಮಧು ಕಲೋತ್ಸವದಲ್ಲಿ ಸತತವಾಗಿ ಮೂರು ಬಾರಿ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.

ಧರ್ಮಸ್ಥಳದಲೂ ನಡೆದ ಗಾಯನ ಸ್ಪರ್ಧೆಯಲ್ಲಿ ಸತತ ಮೂರು ಬಾರಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಸಂಗೀತದ ರಿಯಾಲಿಟಿ ಶೋ ಒಂದರಲ್ಲಿ ಸೃಷ್ಟಿವಾಹಿನಿಯವರು Best Performer ಮೆಗಾ ಆಡಿಷನ್ ಟೈಟಲನ್ನು ಕೊಟ್ಟಿದ್ದಾರೆ.

ಕನ್ನಡದ ಜನಪ್ರಿಯ ಚಾನಲ್ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಯಲ್ಲಿ 22 ಸುತ್ತಿನಲ್ಲಿ 13 ಬಾರಿ ಗೋಲ್ಡನ್ ಬಜಾರ್ ಗೆ ಪಡೆದಿದ್ದಲ್ಲದೆ ಹಂಸಲೇಖ ಅವರಿಂದ ಸೌಂದರ್ಯ ಸರಸ್ವತಿ ಎಂದು ಬಿರುದು ಪಡೆದಿದ್ದಾಳೆ. ಮತ್ತು ನಾಡಿನ ಮನೆಮನೆಗಳಲ್ಲಿ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚಾಗಿದ್ದಾಳೆ.

ಕ್ಷಿತಿ ಗಾಯನದಲ್ಲಷ್ಟೇ ಅಲ್ಲದೆ ನೃತ್ಯ ಚಿತ್ರಕಲೆ ಭಾಷಣ ಛಧ್ಮವೇಷ ಏಕಪಾತ್ರಾಭಿನಯ ಛಾಯಗ್ರಹಣ ನಿರೂಪಣೆ ಕತೆ ಕವನ ರಚನೆಯಲ್ಲಿಯೂ ಈಕೆಯದು ಎತ್ತಿದ ಕೈ. ಡಾನ್ಸ್ ಕರ್ನಾಟಕ ಡಾನ್ಸ್ ಸ್ಪರ್ಧೆಯಲ್ಲಿ ಸೆಮಿಫೈನಲ್ ಹಂತದವರೆಗೆ ತಲುಪಿದ್ದಾಳೆ. ಕ್ಷಿತಿ ಇದುವರೆಗೆ ಗಾಯನ ನೃತ್ಯ ಸೇರಿದಂತೆ ತನ್ನ ವೈವಿಧ್ಯಮಯ ಪ್ರತಿಭೆಯಿಂದ ಸುಮಾರು ಮುನ್ನೂರು ವೇದಿಕೆಯಲ್ಲಿ ಪ್ರದರ್ಶನ ನೀಡಿದ್ದಾಳೆ.

ಇಷ್ಟೆಲ್ಲಾ ಸಾಧನೆ ಮಾಡಿರುವ ಈಕೆ ತುಂಬಾ ವಿನಯಶೀಲೆಯಾಗಿದ್ದು, ವಿನಯದ ಪ್ರತಿಬಿಂಬದ ರೀತಿ ಕಾಣುತ್ತಾಳೆ. ತನ್ನ ಸಾಧನೆಗೆ ಸ್ವಲ್ಪವೂ ಗರ್ವ ಪಡದ ಈಕೆ ಶ್ರೀಮಂಜುನಾಥ ಸ್ವಾಮಿಯ ಕೃಪೆ ಪೂಜ್ಯನೀಯ ಧರ್ಮಸ್ಥಳದ ವೀರೇಂದ್ರ ಹೆಗೆಡೆಯರ (ಖಾವಂದರು) ಆಶೀರ್ವಾದ ಮತ್ತು ಹೆತ್ತವರ ಪ್ರೋತ್ಸಾಹ ಕಾರಣ ಎನ್ನುತ್ತಾಳೆ.

ಧರ್ಮಸ್ಥಳ S.D.Mನಲ್ಲಿ 8ನೆಯ ತರಗತಿಯಲ್ಲಿ ಕಲಿಯುತ್ತಿರುವ ಕ್ಷಿತಿ ಬಹುಮುಖ ಪ್ರತಿಭೆ ಹೊಂದಿರುವ ಈಕೆಯನ್ನು ಅಭಿನವ ಶಾರದೆ ಎಂದು ಕರೆದರೂ ತಪ್ಪಾಗಲಾರದು.

ಕ್ಷಿತಿ ಕೆ. ರೈ ಕಲಾ ಸಾಧನೆ ಹೀಗೆ ಮುಂದುವರೆಯಲಿ, ಉಜ್ವಲ ಭವಿಷ್ಯ ಈಕೆಯದಾಗಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ದೇಶದ ಹಿರಿಮೆಯನ್ನು ಬೆಳಗಲಿ ಎಂದು ಆಶಿಸುತ್ತೇವೆ.

ಲೇಖನ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
ಸಹಕಾರ: ರೋಹನ್ ಪಿಂಟೊ ಗೇರುಸೊಪ್ಪ

Tags: DharmasthalaKshiti K RaiSDM Dharmasthalaಕ್ಷಿತಿ ಕೆ. ರೈಧರ್ಮಸ್ಥಳವೀರೇಂದ್ರ ಹೆಗೆಡೆ
Previous Post

ಅಣ್ಣಾಮಲೈ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Next Post

ಟಿಪ್ಪು ಜಯಂತಿ ಆಚರಿಸಿದರೆ ಸಮ್ಮಿಶ್ರ ಸರ್ಕಾರ ಪತನ: ಈಶ್ವರಪ್ಪ ಭವಿಷ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟಿಪ್ಪು ಜಯಂತಿ ಆಚರಿಸಿದರೆ ಸಮ್ಮಿಶ್ರ ಸರ್ಕಾರ ಪತನ: ಈಶ್ವರಪ್ಪ ಭವಿಷ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!