Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಅಭಿನವ ಶಂಕರಾಲಯದ ಶತಮಾನೋತ್ಸವಕ್ಕೆ ಚಾಲನೆ | ಶಂಕರಮಠದಲ್ಲಿ ಸಹಸ್ರ ಮೋದಕ ಗಣಪತಿ ಹೋಮ

ನೂರಾರು ಭಕ್ತರ ಉಪಸ್ಥಿತಿ | ಶೃಂಗೇರಿಯ ವೇದ ವಿದ್ವಾಂಸರಿಂದ ಪೂರ್ಣಾಹುತಿ ಸಮರ್ಪಣೆ

March 30, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಗರದ ಅಗ್ರಹಾರದಲ್ಲಿರುವ ‘ಅಭಿನವ ಶಂಕರಾಲಯ’ದ #AbhinavaShankaralaya ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಸರಣಿಯು ಶನಿವಾರ ಬೆಳಗ್ಗೆ ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ವಿಧ್ಯುಕ್ತ ಚಾಲನೆ ಪಡೆಯಿತು.

ಶ್ರೀ ಶೃಂಗೇರಿ ಶಂಕರ ಮಠ #ShankarMutt ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗ್ಗೆಯೇ ಶಾರದಾ ಮಾತೆಗೆ ವಿಶೇಷ ಅಭಿಷೇಕ, ಪೂಜೆ, ಕುಂಕುಮಾರ್ಚನೆ ಅಲಂಕಾರ ನೆರವೇರಿತು.
ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ, ನವಗ್ರಹ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಅಭಿಷೇಕ, ಪೂಜಾದಿಗಳು, ವೇದ ಪಾರಾಯಣಗಳು ವಿಧಿವತ್ತಾಗಿ ನೆರವೇರಿದವು. ಮಠದ 33ನೇ ಯತಿಗಳಾಗಿದ್ದ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಸ್ವಾಮೀಜಿಯವರು ಜನಿಸಿದ್ದ ಮನೆಯೇ ಮಂದಿರವಾದ ಹಿನ್ನೆಲೆಯಲ್ಲಿ ಅವರ ಸ್ಮರಣೆಯೊಂದಿಗೆ ವಿಧಿ, ವಿಧಾನಗಳು ಶಾಸ್ತ್ರೋಕ್ತವಾಗಿ ನೆರವೇರಿದವು.

ಶತಮಾನೋತ್ಸವದ ಸವಿ ನೆನಪಿಗಾಗಿ ನೂತನವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ ಶೃಂಗೇರಿಯಿಂದ #Sringeri ಆಗಮಿಸಿದ್ದ ವೇದ ವಿದ್ವಾಂಸರು ಬೆಳಗಿನ ಶುಭ ಮುಹೂರ್ತದಲ್ಲಿ ಶ್ರೀ ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಒಂದು ವಾರಗಳ ಸಮಾರಂಭಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

3 ತಾಸುಗಳ ಹೋಮದ ಅಂತ್ಯದಲ್ಲಿ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ವನಿತೆಯರು ಮತ್ತು ಭಕ್ತರ ಸಮ್ಮುಖ ಪೂರ್ಣಾಹುತಿ ಸಮರ್ಪಣೆ ನೆರವೇರಿತು. ಮುಖ್ಯ ಋತ್ವಿಜರಾದ ಶೃಂಗೇರಿ ವಿದ್ವಾನ್ ಶ್ರೀರಾಮ ಭಟ್, ಕೌಸ್ತುಭ, ಮಹೇಶ ಹೆಗಡೆ ಮತ್ತು ಮಂಜುನಾಥ ಭಟ್ ಹೋಮ ಕುಂಡಕ್ಕೆ ಮಹಾ ಮಂಗಳಾರತಿ ಸಮರ್ಪಿಸಿದರು.
ಭಕ್ತವಲಯದ ಸಹಕಾರ ದೊಡ್ಡದು
ಮಠದ ಧರ್ಮಾಧಿಕಾರಿ ರಾಮಚಂದ್ರನ್ ಅವರು ಈ ಸಂದರ್ಭ ಮಾತನಾಡಿ, ಅಭಿನವ ಶಂಕರಾಲಯದ ಶತಮಾನೋತ್ಸವವು ಶ್ರೀ ಶಕ್ತಿ ಶಾರದೆಯ ಅನುಗ್ರಹ ಮತ್ತು ಜಗದ್ಗುರುಗಳ ಆಶೀರ್ವಾದಿಂದ ನಡೆಯುತ್ತಿದೆ. ಹತ್ತಾರು ಧಾರ್ಮಿಕ ವಿಧಿಗಳು ಸಂಪನ್ನಗೊಳ್ಳುತ್ತಿವೆ. ಇದಕ್ಕೆ ಭಕ್ತವಲಯದ ಸಹಕಾರವೂ ಇದೆ ಎಂದರು. ಈ ಧಾರ್ಮಿಕ ಕ್ಷೇತ್ರ ಶತಮಾನೋತ್ಸವ ಪೂರ್ಣಗೊಳಿಸಿರುವುದು ನಾಡಿಗೆ ದೊಡ್ಡ ಹೆಮ್ಮೆ. ಮುಂಬರುವ ಶತಮಾನಗಳಲ್ಲೂ ಈ ಸನ್ನಿಧಿ ಇನ್ನಷ್ಟು ಸೇವೆ ಸಲ್ಲಿಸಲಿದೆ ಎಂದರು.

ಶಂಕರಾಲಯದಲ್ಲಿ ಶನಿವಾರ ಶ್ರೀ ಮಾತೆ ಶಾರದಾಂಬೆಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಒಂದು ವಾರಗಳ ಕಾರ್ಯಕ್ರಮಕ್ಕೆ ನಾಡಿನ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಂಸ್ಥಾನ ಪೂಜಾದಿಗಳನ್ನು ನೆರವೇರಿಸಿ, ಭಕ್ತರನ್ನು ಅನುಗ್ರಹಿಸಲಿರುವುದು ವಿಶೇಷ ಎಂದರು.

ಸಪ್ತ ಮಾತೃಕೆ ದೇವಾಲಯದ ಪ್ರಧಾನ ಅರ್ಚಕ ಮತ್ತು ವಿದ್ವಾಂಸ ಭಾಸ್ಕರ ಭಟ್, ಮಠದ ವ್ಯವಸ್ಥಾಪಕ ಶೇಷಾದ್ರಿ ಭಟ್ ಸೇರಿದಂತೆ ನೂರಾರು ಸ್ವಯಂಸೇವಕರು, ಭಕ್ತರು ಮತ್ತು ಮಾತೆಯರು ಹಾಜರಿದ್ದರು.

ಸಂಜೆ ವಿದ್ವಾನ್ ಆರ್.ಕೆ. ಪದ್ಮನಾಭ ಅವರ ವೀಣಾ ವಾದನ ಕಛೇರಿ ರಂಜಿಸಿತು. ವಿದ್ವಾನ್ ಶ್ರೀಧರ ಮೃದಂಗ ಮತ್ತು ವಿದ್ವಾನ್ ರಮೇಶ್ (ಘಟ) ಪಕ್ಕವಾದ್ಯ ಸಹಕಾರ ನೀಡಿ ಶ್ರೋತೃಗಳ ಮನಗೆದ್ದರು.
ಶತಚಂಡಿ ಪಾರಾಯಣ ಇಂದು
ಭಾನುವಾರ (ಮಾ. 31) ಮಠದ ಆವರಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಶ್ರೀ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ನೆರವೇರಲಿ. ಈ ಸಂದರ್ಭ ಶೃಂಗೇರಿ #Sringeri ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಶ್ರೀ #VidhushekharaBharatiSwamiji ಸಾರ್ವಜನಿಕ ದರ್ಶನ ನೀಡಲಿದ್ದಾರೆ. ಪಾದಪೂಜೆ ಮತ್ತು ಭಿಕ್ಷಾವಂದನೆ ನಡೆಯಲಿದೆ.

ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಶ್ರೀಗಳು ಭೇಟಿ ನೀಡಲಿದ್ದಾರೆ. ಸಂಜೆ ಖ್ಯಾತ ಕಲಾವಿದ ವಿದ್ವಾನ್ ಶಿವಶಂಕರ ಸ್ವಾಮಿ ತಂಡದಿಂದ (ಲಯ ಶಂಕರ- ವಾದ್ಯ ವೈಭವ) ನೆರವೇರಲಿದೆ. ರಾತ್ರಿ 8.30ಕ್ಕೆ ಶ್ರೀಗಳಿಂದ ಶ್ರೀ  ಚಂದ್ರಮೌಳೇಶ್ವರ ಪೂಜೆ ನೆರವೇರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: Kannada News WebsiteLatest News KannadamysoreShankar MuttSringeriVidhushekhara bharati Swamijiಅಭಿನವ ಶಂಕರಾಲಯಗಣಪತಿ ಹೋಮಭಿಕ್ಷಾವಂದನೆಮೈಸೂರುಶೃಂಗೇರಿಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಶ್ರೀ ಶೃಂಗೇರಿ ಶಂಕರ ಮಠಸಪ್ತ ಮಾತೃಕೆ ದೇವಾಲಯ
Previous Post

ಗಾಯತ್ರಿ ಸಿದ್ದೇಶ್ವರ್ ಅಡುಗೆ ಮಾಡಲಿಕ್ಕಷ್ಟೇ ಲಾಯಕ್ಕು: ಶಿವಶಂಕರಪ್ಪ ಹೇಳಿಕೆ | ವ್ಯಾಪಕ ಟೀಕೆ

Next Post

ಶಿವಮೊಗ್ಗ | ಸಾಫ್ಟ್’ವೇರ್ ಉದ್ಯೋಗಿ ವಿವಾಹಿತೆ ನೇಣಿಗೆ ಶರಣು | ವರದಕ್ಷಿಣೆ ಕಿರುಕುಳದ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಸಾಫ್ಟ್'ವೇರ್ ಉದ್ಯೋಗಿ ವಿವಾಹಿತೆ ನೇಣಿಗೆ ಶರಣು | ವರದಕ್ಷಿಣೆ ಕಿರುಕುಳದ ಆರೋಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!