Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ: ಮಹತ್ವದ ಸಭೆಯಲ್ಲಿ ಕೆ.ಇ. ಕಾಂತೇಶ್ ಘೋಷಣೆ

August 15, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಕುಂಭದ್ರೋಣ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಶಾಲೆಗಳ ದುರಸ್ತಿಗೊಳಿಸಲು ಹಾಗೂ ಅನುಪಯುಕ್ತ ಮತ್ತು ಉಪಯೋಗಿಸಲು ಬಾರದಾಗಿರುವ ಶಾಲಾ ಕೊಠಡಿಗಳಿಗೆ ಪರ್ಯಾಯವಾಗಿ ನೂತನ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಹೇಳಿದರು.

ಅವರು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಹಾಗೂ ಮಳೆಯಿಂದ ಸಂಪೂರ್ಣ ಹಾನಿಗೊಳಗಾಗಿರುವ ಶಾಲೆಗಳ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆಯಲು ಏರ್ಪಡಿಸಲಾಗಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಸ್ತುತ ಸಂದರ್ಭದಲ್ಲಿ ಶಿಥಿಲಾವಸ್ಥೆಯಲ್ಲಿರುವ ಹಾಗೂ ಸಂಪೂರ್ಣ ಮಳೆಯಿಂದ ಹಾನಿಗೊಳಗಾಗಿರುವ ಶಾಲೆ ಕಟ್ಟಡಗಳ ಸ್ಥಿತಿಗತಿಗಳನ್ನು ಕರಾರುವಾಕ್ಕಾಗಿ ತಿಳಿಯದೇ ಮಕ್ಕಳನ್ನು ಕೊಠಡಿಯೊಳಗೆ ಕೂರಿಸದಂತೆ ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ. ಅಂತೆಯೇ ಅಂತಹ ಶಾಲೆಗಳಿಗೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಹಲವು ತಂಡಗಳನ್ನು ರಚಿಸಲಾಗಿದ್ದು, ಅವರುಗಳು ನೀಡುವ ಪ್ರತ್ಯಕ್ಷ ಹಾಗೂ ತಾಂತ್ರಿಕ ವರದಿಯನ್ನಾಧರಿಸಿ, ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿಥಿಲಾವಸ್ಥೆಯಲ್ಲಿರುವ ಕೊಠಡಿ ಇರುವ ಶಾಲೆಗಳ ಮುಖ್ಯೋಪಾಧ್ಯಾಯರು ಮುಂದಿನ ಸೂಚನೆ ನೀಡುವವರೆಗೆ ದೇವಸ್ಥಾನ, ಸಮುದಾಯ ಭವನದಂತಹ ಪರ್ಯಾಯ ಕಟ್ಟಡಗಳನ್ನು ಗುರುತಿಸಿಕೊಂಡು ಶಾಲೆಗಳನ್ನು ನಡೆಸುವುದು. ಅಗತ್ಯವಿದ್ದಲ್ಲಿ ಬಾಡಿಗೆ ಕಟ್ಟಡವನ್ನು ಪಡೆದು ಶಾಲೆ ನಡೆಸಲು ಸೂಚಿಸಲಾಗಿದೆ. ಶಾಲೆಗಳಿಗೆ ಮಕ್ಕಳು ಬರಲು ರಸ್ತೆ ಸಂಪರ್ಕ ಕಡಿತಗೊಂಡಿದ್ದಲ್ಲಿ, ಬಸ್ ಸೌಲಭ್ಯವನ್ನು ಕಲ್ಪಿಸಿಕೊಳ್ಳಲು ಕೂಡ ಸೂಚಿಸಲಾಗಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯರು ಇಂಜಿನಿಯರರ ವರದಿ ಪಡೆದು ಕ್ರಿಯಾಯೋಜನೆ ತಯಾರಿಸಿ, ಅನುಮೋದನೆ ಹಾಗೂ ಮಂಜೂರಾತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಾಳೆಯಿಂದ ಶಾಲೆಗಳ ಪುನರಾರಂಭಗೊಳಿಸಲು ಸೂಚಿಸಲಾಗಿದೆ. ಆದರೆ ಮಳೆಯಿಂದ ಸಾಕಷ್ಟು ವಿದ್ಯಾರ್ಥಿಗಳ ಪಠ್ಯಪುಸ್ತಕ, ನೋಟ್ ಪುಸ್ತಕ, ಪೆನ್ನು, ಸಮವಸ್ತ್ರ ಹಾಗೂ ಲೇಖನ ಸಾಮಗ್ರಿಗಳೆಲ್ಲ ನಾಶಗೊಂಡಿರುವ ಸಾಧ್ಯತೆ ಇದೆ. ಅವುಗಳನ್ನು ಸಾಧ್ಯವಿರುವಲ್ಲಿ ತಮ್ಮ ಹಂತದಲ್ಲಿಯೇ ಒದಗಿಸಲು ಯತ್ನಿಸುವುದು. ಅಗತ್ಯವಿದ್ದಲ್ಲಿ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಅವರು, 4-6ದಿನಗಳಲ್ಲಿ ತಾವು ನೀಡುವ ವರದಿಯನ್ನಾಧರಿಸಿ, ಅವುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾನಿಗೊಳಗಾದ ಶಾಲೆಗಳ ಸಮೀಕ್ಷೆ ನಡೆಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಇಂಜಿನಿಯರರಿಗೆ ಸೂಚಿಸಲಾಗಿದೆ. ಕೂಡಲೇ ವರದಿ ಪಡೆದು, ಪರ್ಯಾಯ ಕ್ರಮಗಳ ಬಗ್ಗೆ ಯೋಜನೆ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಶಿವರಾಮೇಗೌಡ ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯರು ಶಿಥಿಲಾವಸ್ತೆಯಲ್ಲಿರುವ ಕೊಠಡಿಯೊಳಗೆ ಮಕ್ಕಳನ್ನು ಕೂರಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸುಮಂಗಳ ಪಿ. ಕುಚಿನಾಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೇ ಶಾಲಾ ಮಕ್ಕಳನ್ನು ಶಾಲಾ ಸ್ವಚ್ಛತೆ ಹಾಗೂ ದುರಸ್ತಿ, ಸ್ವಚ್ಚತೆಯಂತಹ ಕೆಲಸಗಳಿಗೆ ಬಳಸಿಕೊಳ್ಳದಂತೆ ಮುಖ್ಯೋಪಾಧ್ಯಾಯರಿಗೆ ಸೂಚಿಸಿರುವ ಅವರು, ಮಕ್ಕಳ ಆರೋಗ್ಯ ತಪಾಸಣೆ ನಡೆಸುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ 1841 ಪ್ರಾಥಮಿಕ ಶಾಲೆಗಳ 7972 ಕೊಠಡಿಗಳ ಪೈಕಿ 1551 ಕೊಠಡಿಗಳು ಶಿಥಿಲಾವಸ್ತೆಯಲ್ಲಿದ್ದು, 612 ಕೊಠಡಿಗಳು ಸಂಪೂರ್ಣ ನಾಶಗೊಂಡಿವೆ. 163 ಪ್ರೌಢಶಾಲೆಗಳ 1598 ಕೊಠಡಿಗಳ ಪೈಕಿ 259 ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, 57 ಕೊಠಡಿಗಳು ಸಂಪೂರ್ಣ ನಾಶವಾಗಿದ್ದು, ಬಳಸಲು ಬಾರದಂತಾಗಿವೆ. ಅವುಗಳಲ್ಲಿ ಶಿಕಾರಿಪುರ ಮತ್ತು ಸೊರಬ ತಾಲೂಕಿನ ಅತಿ ಹೆಚ್ಚು ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ ಎಂದ ಅವರು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಹಾಗೂ ಸಂಪೂರ್ಣ ಹಾಳಾಗಿರುವ ಕಟ್ಟಡಗಳಿಗೆ ಬದಲಾಗಿ ಹೊಸ ಕಟ್ಟಡಗಳ ನಿರ್ಮಾಣ ಮಾಡಲು ಸರ್ಕಾರಕ್ಕೆ ಕ್ರಿಯಾಯೋಜನೆಯೊಂದಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Tags: Floods in ShivamoggaHeavy RainK E KanteeshKannada NewsMalnad NewsShivamoggaಕೆ.ಇ. ಕಾಂತೇಶ್ಶಿವಮೊಗ್ಗ ಜಿಲ್ಲಾ ಪಂಚಾಯಿತಿಶಿವಮೊಗ್ಗ ಪ್ರವಾಹ
Previous Post

ಮನಮುಟ್ಟಿದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸ್ವತಂತ್ರೋತ್ಸವ ಸಂದೇಶದಲ್ಲೇನಿದೆ ಗೊತ್ತಾ?

Next Post

ಮೋದಿ ಉಡುಗೊರೆಯ ಸವಿದ ಕಾಶ್ಮೀರದಲ್ಲಿ ಮುಗಿಲುಮುಟ್ಟಿದ ಸಂಭ್ರಮ, ವೈರಲ್ ಆಯ್ತು ಲಡಾಕ್ ಎಂಪಿ ಡ್ಯಾನ್ಸ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಉಡುಗೊರೆಯ ಸವಿದ ಕಾಶ್ಮೀರದಲ್ಲಿ ಮುಗಿಲುಮುಟ್ಟಿದ ಸಂಭ್ರಮ, ವೈರಲ್ ಆಯ್ತು ಲಡಾಕ್ ಎಂಪಿ ಡ್ಯಾನ್ಸ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!