Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸೋಮವಾರದಿಂದ ಕಿರುತೆರೆಯ ‘ಜೊತೆ ಜೊತೆಯಲಿ’ ಅನಿರುದ್: ಪ್ರಮೋಷನಲ್ ಸಾಂಗ್ ಫುಲ್ ಹಿಟ್

September 7, 2019
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯಲ್ಲಿ ತಮ್ಮದೇ ಆದ ವಿಭಿನ್ನ ಛಾಪು ಮೂಡಿಸಿರುವ ನಟ ಅನಿರುದ್ ಜತ್ಕರ್ ಈಗಾಗಲೇ ಹಲವಾರು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದು, ಈಗ ಬಹುವರ್ಷಗಳ ನಂತರ ಮತ್ತೆ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಹೌದು… ಅನಿರುದ್ ಅವರು ಬೆಳ್ಳಿತೆರೆಗೆ ಕಾಲಿಡುವ ಮುನ್ನ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಆನಂತರ ಚಲನಚಿತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರು ಇಲ್ಲಿ ಹಲವಾರು ವಿಭಾಗಗಳಲ್ಲಿ ತೆರೆಮರೆಯಲ್ಲಿಯೇ ಸಾಧನೆಗೈದವರು.

ಇಂತಹ ಪ್ರತಿಭಾನ್ವಿತ ನಟ ಅನಿರುದ್ ಈಗ ನಾಯಕರಾಗಿ ಅಭಿನಯಿಸಿರುವ ’ಜೊತೆ ಜೊತೆಯಲಿ’ ಕನ್ನಡ ಧಾರಾವಾಹಿ ಝೀ ಕನ್ನಡ ವಾಹಿನಿಯಲ್ಲಿ ಇದೇ ಸೆ.11ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ.

ಮಧ್ಯ ವಯಸ್ಸಿನ ಓರ್ವ ಯಶಸ್ವಿ ಸರ್ವ ಶ್ರೀಮಂತ ಉದ್ಯಮಿ ನಾಯಕ ಆರ್ಯವರ್ಧನ್ ಆಗಿ ಅನಿರುದ್ ಕಾಣಿಸಿಕೊಂಡಿದ್ದಾರೆ. ಇಲ್ಲಿ ನಾಯಕನಿಗೆ ಬ್ಯುಸಿನೆಸ್ ಮೇಲಿರುವ ಆಸಕ್ತಿ ಮದುವೆ ಹಾಗೂ ಸಂಸಾರದಲ್ಲಿ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಬಡತನದಲ್ಲಿಯೇ ಬೆಳದರೂ ಕನಸಿನ ಅರಮನೆಯನ್ನು ಕಟ್ಟಿಕೊಂಡು ಆಶಾಭಾವನೆಯಲ್ಲಿ ಬದುಕುವ ಓರ್ವ ನಾಯಕಿಯ ಮೇಲೆ ಪ್ರೀತಿ ಮೂಡುತ್ತದೆ ಎಂಬ ಕುರಿತಾಗಿ ಕಥಾ ಹಂದರ ಧಾರಾವಾಹಿಯಲ್ಲಿದೆ ಎನ್ನುವುದು ಪ್ರೋಮೋದಲ್ಲಿ ಕಂಡುಬರುವ ಅಂಶ.

ಧಾರಾವಾಹಿಯ ನಾಯಕಿಯಾಗಿ ಯುವ ನಟಿ ಮೇಘಾ ಶೆಟ್ಟಿ ಆಭಿನಯಿಸುತ್ತಿದ್ದು, ಜೋಡಿಹಕ್ಕಿ ಧಾರಾವಾಹಿ ನಿರ್ದೇಶಿಸಿದ್ದ ಆರೂರು ಜಗದೀಶ್ ಜೊತೆ ಜೊತೆಯಲಿ ಕತೆಗೆ ಆಕ್ಷನ್ ಕಟ್ ಹೇಳಿದ್ದಾರೆ.

ಈ ಧಾರಾವಾಹಿ ಕುರಿತಾಗಿ ಈಗಾಗಲೇ ಸಾಕಷ್ಟು ಪ್ರಚಾರ ಮಾಡಲಾಗಿದ್ದು, ಇದಕ್ಕಾಗಿ ರೂಪಿಸಲಾಗಿರುವ ಪ್ರಮೋಷನಲ್ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹಿಟ್ ಆಗಿದೆ. ಅಲ್ಲದೇ, ಜೊತೆ ಜೊತೆಯಲಿ ಪ್ರೋಮೋ ಸಹ ಈಗಾಗಲೇ ವೀಕ್ಷಕರನ್ನು ಕುತೂಹಲದ ಘಟ್ಟಕ್ಕೆ ತಂದು ನಿಲ್ಲಿಸಿದೆ.
ಕಿರುತೆರೆಯಲ್ಲಿ ನಿರ್ಮಾಣವಾಗುತ್ತಿರುವ ಅತ್ಯಂತ ಅದ್ದೂರಿ ಧಾರಾವಾಹಿ ಇದಾಗಿದೆ.

ಅನಿರುದ್ ಕುರಿತಾಗಿ ಒಂದಷ್ಟು:
ಕನ್ನಡ ಚಿತ್ರರಂಗ ಹಾಗೂ ರಂಗಭೂಮಿ ಕಂಡ ಪ್ರತಿಭಾನ್ವಿತ ನಟ ಅನಿರುದ್ ಅವರು, ಸಾಹಸ ಸಿಂಹ, ದಿವಂಗತ ಡಾ.ವಿಷ್ಣುವರ್ಧನ್ ಅವರ ಅಳಿಯರಾಗಿದ್ದರೂ ಎಂದಿಗೂ ತಮ್ಮ ಪ್ರತಿಭೆ ಹಾಗೂ ಛಲದಿಂದಲೇ ಬೆಳೆದವರು.

ನಟನೆಯಲ್ಲಿ ಸಹಜತೆ ಹಾಗೂ ಪ್ರೌಢಿಮೆಯನ್ನು ರೂಢಿಸಿಕೊಂಡಿರುವ ಅನಿರುದ್ ಕೇವಲ ನಟನೆಗೆ ಮಾತ್ರ ಸೀಮಿತವಾಗದೇ ನಿರ್ದೇಶನದಲ್ಲೂ ಸಹ ಸೈ ಎನಿಸಿಕೊಂಡವರು. ಇಷ್ಟು ಮಾತ್ರವಲ್ಲದೇ ವಿಭಾ ಟ್ರಸ್ಟ್‌ ಸ್ಥಾಪಿಸಿ ಈ ಮೂಲಕ ಕಲೆಯನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಪಣತೊಟ್ಟು ನಿಂತಿದ್ದಾರೆ.
ತಮ್ಮಲ್ಲಿ ಕಲಿತ ಯುವ ಪ್ರತಿಭೆಗಳನ್ನು ಸೇರಿಸಿಕೊಂಡು ಸಾಮಾಜಿಕ ಸಂದೇಶಗಳನ್ನು ಸಾರುವ ಹಲವು ಕಿರುಚಿತ್ರಗಳನ್ನು ಸಾಲುಸಾಲಾಗಿ ನಿರ್ದೇಶಿಸಿರುವ ಅನಿರುದ್ ಅವರನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅರಸಿಬಂದಿವೆ.

ಅನಿರುದ್ ಸಾಧನೆಯ ಹಾದಿ:

1) ಅತಿ ಹೆಚ್ಚು ಕಿರುಚಿತ್ರಗಳು 6 ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

2) ಅತಿ ಹೆಚ್ಚು ಕಿರುಚಿತ್ರಗಳು 6 ಸಾಮಾಜದ ಸಮಸ್ಸೆಗಳನ್ನ ಕುರಿತಾಗಿ ಇದ್ದು ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

3) ಅತಿ ಹೆಚ್ಚು ಕಿರುಚಿತ್ರಗಳು 6 ಯಾವುದೇ ಸಂಭಾಷಣೆ ಇಲ್ಲದೆ ಇದ್ದು ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

4) ಅತಿ ಹೆಚ್ಚು ಕಿರುಚಿತ್ರಗಳು 6 ಬೇರೆ ಬೇರೆ ಶೈಲಿಗಳಲ್ಲಿ ಚಿತ್ರೀಕರಣ ಮಾಡಿ ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

Tags: ’ಜೊತೆ ಜೊತೆಯಲಿ’ ಕನ್ನಡ ಧಾರಾವಾಹಿActor AnirudhJote Joteyali Kannada SerialKannada MoviesKannada NewsKannada SerialsShort Moviesಕನ್ನಡ ಚಿತ್ರರಂಗಕಿರುಚಿತ್ರನಟ ಅನಿರುದ್ನಟ ಅನಿರುದ್ ಜತ್ಕರ್
Previous Post

ಮೋದಿಯವರ ನಡವಳಿಕೆ ನನಗಂತೂ ವರ್ಣನಾತೀತ ಆನಂದ ನೀಡಿದೆ, ಮತ್ತೆ ನಿಮಗೆ?

Next Post

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!