No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೋಮವಾರದಿಂದ ಕಿರುತೆರೆಯ ‘ಜೊತೆ ಜೊತೆಯಲಿ’ ಅನಿರುದ್: ಪ್ರಮೋಷನಲ್ ಸಾಂಗ್ ಫುಲ್ ಹಿಟ್

kalpa News by kalpa News
September 7, 2019
in Small Bytes, ಸಿನೆಮಾ
0
ಸೋಮವಾರದಿಂದ ಕಿರುತೆರೆಯ ‘ಜೊತೆ ಜೊತೆಯಲಿ’ ಅನಿರುದ್: ಪ್ರಮೋಷನಲ್ ಸಾಂಗ್ ಫುಲ್ ಹಿಟ್
Share on FacebookShare on TwitterShare on WhatsApp

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯಲ್ಲಿ ತಮ್ಮದೇ ಆದ ವಿಭಿನ್ನ ಛಾಪು ಮೂಡಿಸಿರುವ ನಟ ಅನಿರುದ್ ಜತ್ಕರ್ ಈಗಾಗಲೇ ಹಲವಾರು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದು, ಈಗ ಬಹುವರ್ಷಗಳ ನಂತರ ಮತ್ತೆ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಹೌದು… ಅನಿರುದ್ ಅವರು ಬೆಳ್ಳಿತೆರೆಗೆ ಕಾಲಿಡುವ ಮುನ್ನ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಆನಂತರ ಚಲನಚಿತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರು ಇಲ್ಲಿ ಹಲವಾರು ವಿಭಾಗಗಳಲ್ಲಿ ತೆರೆಮರೆಯಲ್ಲಿಯೇ ಸಾಧನೆಗೈದವರು.

ಇಂತಹ ಪ್ರತಿಭಾನ್ವಿತ ನಟ ಅನಿರುದ್ ಈಗ ನಾಯಕರಾಗಿ ಅಭಿನಯಿಸಿರುವ ’ಜೊತೆ ಜೊತೆಯಲಿ’ ಕನ್ನಡ ಧಾರಾವಾಹಿ ಝೀ ಕನ್ನಡ ವಾಹಿನಿಯಲ್ಲಿ ಇದೇ ಸೆ.11ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ.

ಮಧ್ಯ ವಯಸ್ಸಿನ ಓರ್ವ ಯಶಸ್ವಿ ಸರ್ವ ಶ್ರೀಮಂತ ಉದ್ಯಮಿ ನಾಯಕ ಆರ್ಯವರ್ಧನ್ ಆಗಿ ಅನಿರುದ್ ಕಾಣಿಸಿಕೊಂಡಿದ್ದಾರೆ. ಇಲ್ಲಿ ನಾಯಕನಿಗೆ ಬ್ಯುಸಿನೆಸ್ ಮೇಲಿರುವ ಆಸಕ್ತಿ ಮದುವೆ ಹಾಗೂ ಸಂಸಾರದಲ್ಲಿ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಬಡತನದಲ್ಲಿಯೇ ಬೆಳದರೂ ಕನಸಿನ ಅರಮನೆಯನ್ನು ಕಟ್ಟಿಕೊಂಡು ಆಶಾಭಾವನೆಯಲ್ಲಿ ಬದುಕುವ ಓರ್ವ ನಾಯಕಿಯ ಮೇಲೆ ಪ್ರೀತಿ ಮೂಡುತ್ತದೆ ಎಂಬ ಕುರಿತಾಗಿ ಕಥಾ ಹಂದರ ಧಾರಾವಾಹಿಯಲ್ಲಿದೆ ಎನ್ನುವುದು ಪ್ರೋಮೋದಲ್ಲಿ ಕಂಡುಬರುವ ಅಂಶ.

ಧಾರಾವಾಹಿಯ ನಾಯಕಿಯಾಗಿ ಯುವ ನಟಿ ಮೇಘಾ ಶೆಟ್ಟಿ ಆಭಿನಯಿಸುತ್ತಿದ್ದು, ಜೋಡಿಹಕ್ಕಿ ಧಾರಾವಾಹಿ ನಿರ್ದೇಶಿಸಿದ್ದ ಆರೂರು ಜಗದೀಶ್ ಜೊತೆ ಜೊತೆಯಲಿ ಕತೆಗೆ ಆಕ್ಷನ್ ಕಟ್ ಹೇಳಿದ್ದಾರೆ.

ಈ ಧಾರಾವಾಹಿ ಕುರಿತಾಗಿ ಈಗಾಗಲೇ ಸಾಕಷ್ಟು ಪ್ರಚಾರ ಮಾಡಲಾಗಿದ್ದು, ಇದಕ್ಕಾಗಿ ರೂಪಿಸಲಾಗಿರುವ ಪ್ರಮೋಷನಲ್ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹಿಟ್ ಆಗಿದೆ. ಅಲ್ಲದೇ, ಜೊತೆ ಜೊತೆಯಲಿ ಪ್ರೋಮೋ ಸಹ ಈಗಾಗಲೇ ವೀಕ್ಷಕರನ್ನು ಕುತೂಹಲದ ಘಟ್ಟಕ್ಕೆ ತಂದು ನಿಲ್ಲಿಸಿದೆ.
ಕಿರುತೆರೆಯಲ್ಲಿ ನಿರ್ಮಾಣವಾಗುತ್ತಿರುವ ಅತ್ಯಂತ ಅದ್ದೂರಿ ಧಾರಾವಾಹಿ ಇದಾಗಿದೆ.

ಅನಿರುದ್ ಕುರಿತಾಗಿ ಒಂದಷ್ಟು:
ಕನ್ನಡ ಚಿತ್ರರಂಗ ಹಾಗೂ ರಂಗಭೂಮಿ ಕಂಡ ಪ್ರತಿಭಾನ್ವಿತ ನಟ ಅನಿರುದ್ ಅವರು, ಸಾಹಸ ಸಿಂಹ, ದಿವಂಗತ ಡಾ.ವಿಷ್ಣುವರ್ಧನ್ ಅವರ ಅಳಿಯರಾಗಿದ್ದರೂ ಎಂದಿಗೂ ತಮ್ಮ ಪ್ರತಿಭೆ ಹಾಗೂ ಛಲದಿಂದಲೇ ಬೆಳೆದವರು.

ನಟನೆಯಲ್ಲಿ ಸಹಜತೆ ಹಾಗೂ ಪ್ರೌಢಿಮೆಯನ್ನು ರೂಢಿಸಿಕೊಂಡಿರುವ ಅನಿರುದ್ ಕೇವಲ ನಟನೆಗೆ ಮಾತ್ರ ಸೀಮಿತವಾಗದೇ ನಿರ್ದೇಶನದಲ್ಲೂ ಸಹ ಸೈ ಎನಿಸಿಕೊಂಡವರು. ಇಷ್ಟು ಮಾತ್ರವಲ್ಲದೇ ವಿಭಾ ಟ್ರಸ್ಟ್‌ ಸ್ಥಾಪಿಸಿ ಈ ಮೂಲಕ ಕಲೆಯನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಪಣತೊಟ್ಟು ನಿಂತಿದ್ದಾರೆ.
ತಮ್ಮಲ್ಲಿ ಕಲಿತ ಯುವ ಪ್ರತಿಭೆಗಳನ್ನು ಸೇರಿಸಿಕೊಂಡು ಸಾಮಾಜಿಕ ಸಂದೇಶಗಳನ್ನು ಸಾರುವ ಹಲವು ಕಿರುಚಿತ್ರಗಳನ್ನು ಸಾಲುಸಾಲಾಗಿ ನಿರ್ದೇಶಿಸಿರುವ ಅನಿರುದ್ ಅವರನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅರಸಿಬಂದಿವೆ.

ಅನಿರುದ್ ಸಾಧನೆಯ ಹಾದಿ:

1) ಅತಿ ಹೆಚ್ಚು ಕಿರುಚಿತ್ರಗಳು 6 ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

2) ಅತಿ ಹೆಚ್ಚು ಕಿರುಚಿತ್ರಗಳು 6 ಸಾಮಾಜದ ಸಮಸ್ಸೆಗಳನ್ನ ಕುರಿತಾಗಿ ಇದ್ದು ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

3) ಅತಿ ಹೆಚ್ಚು ಕಿರುಚಿತ್ರಗಳು 6 ಯಾವುದೇ ಸಂಭಾಷಣೆ ಇಲ್ಲದೆ ಇದ್ದು ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

4) ಅತಿ ಹೆಚ್ಚು ಕಿರುಚಿತ್ರಗಳು 6 ಬೇರೆ ಬೇರೆ ಶೈಲಿಗಳಲ್ಲಿ ಚಿತ್ರೀಕರಣ ಮಾಡಿ ಒಂದೇ ದಿನ ಬಿಡುಗಡೆ ಮಾಡಿದ್ದು, ಅವುಗಳು ಕೀರ್ತಿ ಇನೋವೇಶನ್ಸ್ ನಿರ್ಮಾಣದಲ್ಲಿ, ಬರಹಗಾರ ಮತ್ತು ನಿರ್ದೇಶಕರಾಗಿದ್ದ ಅನಿರುದ್ಧ ಜತಕರ ಅವರು ಬೆಂಗಳೂರು, ಕರ್ನಾಟಕದಲ್ಲಿ ಸೆಪ್ಟೆಂಬರ್18, 2018 ರಂದು ದಾಖಲೆಯನ್ನ ನಿರ್ಮಿಸಿದ್ದಾರೆ.

Tags: ’ಜೊತೆ ಜೊತೆಯಲಿ’ ಕನ್ನಡ ಧಾರಾವಾಹಿActor AnirudhJote Joteyali Kannada SerialKannada MoviesKannada NewsKannada SerialsShort Moviesಕನ್ನಡ ಚಿತ್ರರಂಗಕಿರುಚಿತ್ರನಟ ಅನಿರುದ್ನಟ ಅನಿರುದ್ ಜತ್ಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿಯವರ ನಡವಳಿಕೆ ನನಗಂತೂ ವರ್ಣನಾತೀತ ಆನಂದ ನೀಡಿದೆ, ಮತ್ತೆ ನಿಮಗೆ?

Next Post

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

kalpa News

kalpa News

Next Post
ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL