Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

September 23, 2019
in ರಾಜಕೀಯ
0 0
0
File Image

File Image

Share on facebookShare on TwitterWhatsapp
Read - 2 minutes

ಬೆಂಗಳೂರು: ರಾಜಕೀಯದಲ್ಲಿನ ಅವಕಾಶಗಳ ಕುರಿತಂತೆ ತಮ್ಮ ಮನದಾಳದ ಮಾತನ್ನು ಟ್ವಿಟರ್’ನಲ್ಲಿ ಹಂಚಿಕೊಂಡ ನಟ, ರಾಜಕಾರಣಿ ಜಗ್ಗೇಶ್, ತಮ್ಮನ್ನು ಕೆಣಕಿದವರಿಗೆ ಗೌರವಯುತವಾಗಿಯೇ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಚಾಟಿ ಬೀಸಿದ್ದಾರೆ.

ನಿನ್ನೆ ಟ್ವೀಟ್ ಮಾಡಿದ್ದ ಜಗ್ಗೇಶ್, ಭೈಎಲೆಕ್ಷನ್ ಬಂತು! 2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ಎಕ್ಸ್‌ ಎಂಎಲ್’ಎ/ಎಂಎಲ್’ಸಿ ಆಗಿ ತನುಮನಧನ ಕಳೆದುಕೊಂಡು! 9 ದಿನದಲ್ಲಿ 60,400 ಮತ ಪಡೆದ ಅಭ್ಯರ್ಥಿ ನಾನು! ಮೌನವಾಗಿರಲೋ! ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ! ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ! ಎಂದಿದ್ದರು.

ಭೈಎಲೆಕ್ಷನ್ ಬಂತು!
2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ex-Mla/MLC ಆಗಿ! @narendramodi @RSS4India ತನುಮನಧನ ಕಳೆದುಕೊಂಡು! 9ದಿನದಲ್ಲಿ 60,400ಮತ ಪಡೆದ ಅಭ್ಯರ್ಥಿ ನಾನು!
ಮೌನವಾಗಿರಲೋ!ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?ಇಲ್ಲಾ ಮೌನವಾಗಿ ತ್ಯಾಗಿಯಾಗಲೋ!ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ!@blsanthosh @BJP4Karnataka

— ನವರಸನಾಯಕ ಜಗ್ಗೇಶ್ (@Jaggesh2) September 21, 2019

ಆದರೆ, ಇದಕ್ಕೆ ಕೆಲವು ಫೇಕ್ ಐಡಿ ವೀರರು ಕಿಚಾಯಿಸಿ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್, ಪ್ರತಿ ಒಬ್ಬರಿಗೂ ಅವರ ಭಾವನೆ ವ್ಯಕ್ತಪಡಿಸಲು ಸ್ವಾತಂತ್ರ್ಯವಿದೆ! ಹಂಚಿಕೊಂಡೆ ಅಷ್ಟೆ! ಎಲ್ಲೋ ಇದ್ದ ಅನ್ಯ ಪಕ್ಷದ ಫೇಕ್ ಐಡಿಗಳೆಲ್ಲಾ ಇಮಿಡಿಯೇಟ್ ಆಕ್ಟೀವ್ ಆಗಿ ಹುಡುಕಿಬಂದು ನನ್ನ ಪೇಜ್ ಮೇಲೆ ವಾಂತಿ ಮಾಡಿದರು! ನೆನಪಿಡಿ ನಾನು ಜಗ್ಗೇಶ್ ರಾಯರ ಮಗ, ನನಗೆ ಬೇಕಾದ್ದು ನನ್ನ ಹುಡುಕಿಬರುತ್ತದೆ. ಶ್ರೀರಾಮಪುರದ ಫುಟ್ಪಾತಿನಿಂದ ಇಲ್ಲಿವರೆರೂ ಬಂದವ ನಾನು ಎಂದು ಚಾಟಿ ಬೀಸಿದ್ದಾರೆ.

ಪ್ರತಿ ಒಬ್ಬರಿಗು ಅವರ ಭಾವನೆ ವ್ಯೆಕ್ತಪಡಿಸಲು ಸ್ವಾತಂತ್ರ್ಯವಿದೆ!ಹಂಚಿಕೊಂಡೆ ಅಷ್ಟೆ!ಎಲ್ಲೋ ಇದ್ದ ಅನ್ಯ ಪಕ್ಷದ #fake IDಗಳೆಲ್ಲಾ immediate activeಆಗಿ ಹುಡುಕಿಬಂದು ನನ್ನ #page ಮೇಲೆ ವಾಂತಿಮಾಡಿದರು!ನೆನಪಿಡಿ ನಾನು ಜಗ್ಗೇಶ್ ರಾಯರಮಗ
ನನಗೆ ಬೇಕಾದ್ದು ನನ್ನ ಹುಡುಕಿಬರುತ್ತದೆ😎ಶ್ರೀರಾಮಪುರದ ಫುಟ್ಪಾತಿನಿಂದ ಇಲ್ಲಿವರೆಗು ಬಂದವ ನಾನು😂 https://t.co/YhcHebxv0Y

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ಅಲ್ಲದೇ. ಒಬ್ಬರಿಗೆ ಹಂಗಿಸುವ ಮುನ್ನ ನನ್ನ ಚಾಲೆಂಜ್ ಸ್ವೀಕರಿಸಿ! ಹಂಗಿಸುವ ಮುನ್ನ ನಿಮ್ಮ ಬದುಕಲ್ಲಿ 1 ಘಂಟೆ ಯಾರ ನೀವು ಅಣಕಿಸುತ್ತೀರಿ ಅಂತವರು ಮಾಡಿದಷ್ಟು ಸಾಧನೆ ನಿಮ್ಮ ಬದುಕಲ್ಲಿ ಸಾಧಿಸಿ ತೋರಿಸಿ! ಹಾಗೆ ನೀವು ಸಾಧಿಸಿದರೆ ನಾನು ನಿಮ್ಮ ದಾಸ! ಆಗದಿದ್ದರೆ ನಿಮ್ಮ ಅನ್ನಕ್ಕೆ ದಾರಿ ಹುಡುಕಿ ಬದುಕಿ ತಂದೆ ತಾಯಿ ಜೊತೆ ಸಂತೋಷವಾಗಿ ಬಾಳಿ! ಫೇಕ್ ಐಡಿ ಆಗದಿರಿ ಪ್ಲೀಸ್! ಎಂದಿದ್ದಾರೆ.

ಒಬ್ಬರಿಗೆ ಹಂಗಿಸುವಮುನ್ನ ನನ್ನ #challenge ಸ್ವೀಕರಿಸಿ!ಹಂಗಿಸುವ ಮುನ್ನ ನಿಮ್ಮಬದುಕಲ್ಲಿ 1ಘಂಟೆ ಯಾರ ನೀವು ಅಣಕಿಸುತ್ತೀರಿ ಅಂತವರು ಮಾಡಿದಷ್ಟು ಸಾಧನೆ ನಿಮ್ಮ ಬದುಕಲ್ಲಿ ಸಾಧಿಸಿ ತೋರಿಸಿ! ಹಾಗೆ ನೀವು ಸಾಧಿಸಿದರೆ ನಾನು ನಿಮ್ಮದಾಸ!ಆಗದಿದ್ದರೆ ನಿಮ್ಮಅನ್ನಕ್ಕೆ ದಾರಿಹುಡುಕಿ ಬದುಕಿ ತಂದೆತಾಯಿ ಜೊತೆ ಸಂತೋಷವಾಗಿ ಬಾಳಿ!fake id ಆಗದಿರಿpls!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ಜಗ್ಗೇಶ್ ಅವರ ಸರಣಿ ಟ್ವೀಟ್’ಗಳನ್ನು ನೋಡಿ:

ನನ್ನಬದುಕಲ್ಲಿ ಕಂಡಿರುವಷ್ಟು
ಕಷ್ಟಸುಖ!ಏಳುಬೀಳು!ಅಪಮಾನ ಸನ್ಮಾನ!ನಂಬಿಕೆದ್ರೋಹ!ಬೆನ್ನಿಗೆ ಚೂರಿ ಹಾಕಿಸಿಕೊಂಡರು ಯಾರಿಗು ಅರಿವಾಗದಂತೆ ಒಳಗೊಳಗೆ ನೋವುಂಡು
ಅನ್ಯರನಗಿಸಿ 57ರ ಗಡಿಗೆ ಬೇಕಾದ್ದು ರಾಯರದಯೆಯಿಂದ ಪಡೆದು ದಡಸೇರಿರುವೆ!ಬಹುತೇಕರು ನನ್ನಮಕ್ಕಳ
ವಯಸ್ಕರರು ತಾವು!ನೀವಂದುಕೊಂಡಷ್ಟು ಸುಲಭವಲ್ಲ ಬದುಕು!ಇಷ್ಟುಮಾತ್ರ ಹೇಳಲು ಸಮರ್ಥ ನಾನು!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ನನ್ನಬದುಕಲ್ಲಿ ಕಂಡಿರುವಷ್ಟು
ಕಷ್ಟಸುಖ!ಏಳುಬೀಳು!ಅಪಮಾನ ಸನ್ಮಾನ!ನಂಬಿಕೆದ್ರೋಹ!ಬೆನ್ನಿಗೆ ಚೂರಿ ಹಾಕಿಸಿಕೊಂಡರು ಯಾರಿಗು ಅರಿವಾಗದಂತೆ ಒಳಗೊಳಗೆ ನೋವುಂಡು
ಅನ್ಯರನಗಿಸಿ 57ರ ಗಡಿಗೆ ಬೇಕಾದ್ದು ರಾಯರದಯೆಯಿಂದ ಪಡೆದು ದಡಸೇರಿರುವೆ!ಬಹುತೇಕರು ನನ್ನಮಕ್ಕಳ
ವಯಸ್ಕರರು ತಾವು!ನೀವಂದುಕೊಂಡಷ್ಟು ಸುಲಭವಲ್ಲ ಬದುಕು!ಇಷ್ಟುಮಾತ್ರ ಹೇಳಲು ಸಮರ್ಥ ನಾನು!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ರವಿಚಂದ್ರನ್ ಕಂಪನಿಯಲ್ಲಿ 1987ರಲ್ಲಿ 18ರೂ ಗೆ
ಕೂಲಿ ಮಾಡುತ್ತಿದ್ದ ನಾನು ಇಂದು ವರ್ಷಕ್ಕೆ
20ಲಕ್ಷ ತೆರಿಗೆ ಕಟ್ಟುವ ಶಕ್ತಿ ನೀಡಿರುವ
ರಾಯರು ಹಾಗು ನನ್ನ ಪ್ರೀತಿಸುವ ಕನ್ನಡಿಗರೆ ಸಾಕು!ಬದುಕಿದ್ದಾಗಲೆ ಈ ಹಳ್ಳಿ ಹುಡುಗನ ಕಥೆ ಬದುಕುವ ಛಲದವರಿಗೆ
ಮಾರ್ಗದರ್ಶನವಾಗಲಿ!ನಾನು ಸತ್ತಾಗ ಹೊಗಳಬೇಡಿ ಬದುಕಿದ್ದಾಗ ಅನುಸರಿಸಿ ಸಾಕು!ಶುಭರಾತ್ರಿ

— ನವರಸನಾಯಕ ಜಗ್ಗೇಶ್ (@Jaggesh2) September 22, 2019

Tags: Actor JaggeshBJPFake IDKannada NewsKarnataka politicsTwitterಟ್ವೀಟ್ನಟ ಜಗ್ಗೇಶ್ಫೇಕ್ ಐಡಿರಾಜಕೀಯ
Previous Post

ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

Next Post

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!