No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

kalpa News by kalpa News
September 23, 2019
in ರಾಜಕೀಯ
0
ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

File Image

Share on FacebookShare on TwitterShare on WhatsApp

ಬೆಂಗಳೂರು: ರಾಜಕೀಯದಲ್ಲಿನ ಅವಕಾಶಗಳ ಕುರಿತಂತೆ ತಮ್ಮ ಮನದಾಳದ ಮಾತನ್ನು ಟ್ವಿಟರ್’ನಲ್ಲಿ ಹಂಚಿಕೊಂಡ ನಟ, ರಾಜಕಾರಣಿ ಜಗ್ಗೇಶ್, ತಮ್ಮನ್ನು ಕೆಣಕಿದವರಿಗೆ ಗೌರವಯುತವಾಗಿಯೇ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಚಾಟಿ ಬೀಸಿದ್ದಾರೆ.

ನಿನ್ನೆ ಟ್ವೀಟ್ ಮಾಡಿದ್ದ ಜಗ್ಗೇಶ್, ಭೈಎಲೆಕ್ಷನ್ ಬಂತು! 2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ಎಕ್ಸ್‌ ಎಂಎಲ್’ಎ/ಎಂಎಲ್’ಸಿ ಆಗಿ ತನುಮನಧನ ಕಳೆದುಕೊಂಡು! 9 ದಿನದಲ್ಲಿ 60,400 ಮತ ಪಡೆದ ಅಭ್ಯರ್ಥಿ ನಾನು! ಮೌನವಾಗಿರಲೋ! ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ! ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ! ಎಂದಿದ್ದರು.

ಭೈಎಲೆಕ್ಷನ್ ಬಂತು!
2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ex-Mla/MLC ಆಗಿ! @narendramodi @RSS4India ತನುಮನಧನ ಕಳೆದುಕೊಂಡು! 9ದಿನದಲ್ಲಿ 60,400ಮತ ಪಡೆದ ಅಭ್ಯರ್ಥಿ ನಾನು!
ಮೌನವಾಗಿರಲೋ!ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?ಇಲ್ಲಾ ಮೌನವಾಗಿ ತ್ಯಾಗಿಯಾಗಲೋ!ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ!@blsanthosh @BJP4Karnataka

— ನವರಸನಾಯಕ ಜಗ್ಗೇಶ್ (@Jaggesh2) September 21, 2019

ಆದರೆ, ಇದಕ್ಕೆ ಕೆಲವು ಫೇಕ್ ಐಡಿ ವೀರರು ಕಿಚಾಯಿಸಿ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್, ಪ್ರತಿ ಒಬ್ಬರಿಗೂ ಅವರ ಭಾವನೆ ವ್ಯಕ್ತಪಡಿಸಲು ಸ್ವಾತಂತ್ರ್ಯವಿದೆ! ಹಂಚಿಕೊಂಡೆ ಅಷ್ಟೆ! ಎಲ್ಲೋ ಇದ್ದ ಅನ್ಯ ಪಕ್ಷದ ಫೇಕ್ ಐಡಿಗಳೆಲ್ಲಾ ಇಮಿಡಿಯೇಟ್ ಆಕ್ಟೀವ್ ಆಗಿ ಹುಡುಕಿಬಂದು ನನ್ನ ಪೇಜ್ ಮೇಲೆ ವಾಂತಿ ಮಾಡಿದರು! ನೆನಪಿಡಿ ನಾನು ಜಗ್ಗೇಶ್ ರಾಯರ ಮಗ, ನನಗೆ ಬೇಕಾದ್ದು ನನ್ನ ಹುಡುಕಿಬರುತ್ತದೆ. ಶ್ರೀರಾಮಪುರದ ಫುಟ್ಪಾತಿನಿಂದ ಇಲ್ಲಿವರೆರೂ ಬಂದವ ನಾನು ಎಂದು ಚಾಟಿ ಬೀಸಿದ್ದಾರೆ.

ಪ್ರತಿ ಒಬ್ಬರಿಗು ಅವರ ಭಾವನೆ ವ್ಯೆಕ್ತಪಡಿಸಲು ಸ್ವಾತಂತ್ರ್ಯವಿದೆ!ಹಂಚಿಕೊಂಡೆ ಅಷ್ಟೆ!ಎಲ್ಲೋ ಇದ್ದ ಅನ್ಯ ಪಕ್ಷದ #fake IDಗಳೆಲ್ಲಾ immediate activeಆಗಿ ಹುಡುಕಿಬಂದು ನನ್ನ #page ಮೇಲೆ ವಾಂತಿಮಾಡಿದರು!ನೆನಪಿಡಿ ನಾನು ಜಗ್ಗೇಶ್ ರಾಯರಮಗ
ನನಗೆ ಬೇಕಾದ್ದು ನನ್ನ ಹುಡುಕಿಬರುತ್ತದೆ😎ಶ್ರೀರಾಮಪುರದ ಫುಟ್ಪಾತಿನಿಂದ ಇಲ್ಲಿವರೆಗು ಬಂದವ ನಾನು😂 https://t.co/YhcHebxv0Y

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ಅಲ್ಲದೇ. ಒಬ್ಬರಿಗೆ ಹಂಗಿಸುವ ಮುನ್ನ ನನ್ನ ಚಾಲೆಂಜ್ ಸ್ವೀಕರಿಸಿ! ಹಂಗಿಸುವ ಮುನ್ನ ನಿಮ್ಮ ಬದುಕಲ್ಲಿ 1 ಘಂಟೆ ಯಾರ ನೀವು ಅಣಕಿಸುತ್ತೀರಿ ಅಂತವರು ಮಾಡಿದಷ್ಟು ಸಾಧನೆ ನಿಮ್ಮ ಬದುಕಲ್ಲಿ ಸಾಧಿಸಿ ತೋರಿಸಿ! ಹಾಗೆ ನೀವು ಸಾಧಿಸಿದರೆ ನಾನು ನಿಮ್ಮ ದಾಸ! ಆಗದಿದ್ದರೆ ನಿಮ್ಮ ಅನ್ನಕ್ಕೆ ದಾರಿ ಹುಡುಕಿ ಬದುಕಿ ತಂದೆ ತಾಯಿ ಜೊತೆ ಸಂತೋಷವಾಗಿ ಬಾಳಿ! ಫೇಕ್ ಐಡಿ ಆಗದಿರಿ ಪ್ಲೀಸ್! ಎಂದಿದ್ದಾರೆ.

ಒಬ್ಬರಿಗೆ ಹಂಗಿಸುವಮುನ್ನ ನನ್ನ #challenge ಸ್ವೀಕರಿಸಿ!ಹಂಗಿಸುವ ಮುನ್ನ ನಿಮ್ಮಬದುಕಲ್ಲಿ 1ಘಂಟೆ ಯಾರ ನೀವು ಅಣಕಿಸುತ್ತೀರಿ ಅಂತವರು ಮಾಡಿದಷ್ಟು ಸಾಧನೆ ನಿಮ್ಮ ಬದುಕಲ್ಲಿ ಸಾಧಿಸಿ ತೋರಿಸಿ! ಹಾಗೆ ನೀವು ಸಾಧಿಸಿದರೆ ನಾನು ನಿಮ್ಮದಾಸ!ಆಗದಿದ್ದರೆ ನಿಮ್ಮಅನ್ನಕ್ಕೆ ದಾರಿಹುಡುಕಿ ಬದುಕಿ ತಂದೆತಾಯಿ ಜೊತೆ ಸಂತೋಷವಾಗಿ ಬಾಳಿ!fake id ಆಗದಿರಿpls!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ಜಗ್ಗೇಶ್ ಅವರ ಸರಣಿ ಟ್ವೀಟ್’ಗಳನ್ನು ನೋಡಿ:

ನನ್ನಬದುಕಲ್ಲಿ ಕಂಡಿರುವಷ್ಟು
ಕಷ್ಟಸುಖ!ಏಳುಬೀಳು!ಅಪಮಾನ ಸನ್ಮಾನ!ನಂಬಿಕೆದ್ರೋಹ!ಬೆನ್ನಿಗೆ ಚೂರಿ ಹಾಕಿಸಿಕೊಂಡರು ಯಾರಿಗು ಅರಿವಾಗದಂತೆ ಒಳಗೊಳಗೆ ನೋವುಂಡು
ಅನ್ಯರನಗಿಸಿ 57ರ ಗಡಿಗೆ ಬೇಕಾದ್ದು ರಾಯರದಯೆಯಿಂದ ಪಡೆದು ದಡಸೇರಿರುವೆ!ಬಹುತೇಕರು ನನ್ನಮಕ್ಕಳ
ವಯಸ್ಕರರು ತಾವು!ನೀವಂದುಕೊಂಡಷ್ಟು ಸುಲಭವಲ್ಲ ಬದುಕು!ಇಷ್ಟುಮಾತ್ರ ಹೇಳಲು ಸಮರ್ಥ ನಾನು!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ನನ್ನಬದುಕಲ್ಲಿ ಕಂಡಿರುವಷ್ಟು
ಕಷ್ಟಸುಖ!ಏಳುಬೀಳು!ಅಪಮಾನ ಸನ್ಮಾನ!ನಂಬಿಕೆದ್ರೋಹ!ಬೆನ್ನಿಗೆ ಚೂರಿ ಹಾಕಿಸಿಕೊಂಡರು ಯಾರಿಗು ಅರಿವಾಗದಂತೆ ಒಳಗೊಳಗೆ ನೋವುಂಡು
ಅನ್ಯರನಗಿಸಿ 57ರ ಗಡಿಗೆ ಬೇಕಾದ್ದು ರಾಯರದಯೆಯಿಂದ ಪಡೆದು ದಡಸೇರಿರುವೆ!ಬಹುತೇಕರು ನನ್ನಮಕ್ಕಳ
ವಯಸ್ಕರರು ತಾವು!ನೀವಂದುಕೊಂಡಷ್ಟು ಸುಲಭವಲ್ಲ ಬದುಕು!ಇಷ್ಟುಮಾತ್ರ ಹೇಳಲು ಸಮರ್ಥ ನಾನು!

— ನವರಸನಾಯಕ ಜಗ್ಗೇಶ್ (@Jaggesh2) September 22, 2019

ರವಿಚಂದ್ರನ್ ಕಂಪನಿಯಲ್ಲಿ 1987ರಲ್ಲಿ 18ರೂ ಗೆ
ಕೂಲಿ ಮಾಡುತ್ತಿದ್ದ ನಾನು ಇಂದು ವರ್ಷಕ್ಕೆ
20ಲಕ್ಷ ತೆರಿಗೆ ಕಟ್ಟುವ ಶಕ್ತಿ ನೀಡಿರುವ
ರಾಯರು ಹಾಗು ನನ್ನ ಪ್ರೀತಿಸುವ ಕನ್ನಡಿಗರೆ ಸಾಕು!ಬದುಕಿದ್ದಾಗಲೆ ಈ ಹಳ್ಳಿ ಹುಡುಗನ ಕಥೆ ಬದುಕುವ ಛಲದವರಿಗೆ
ಮಾರ್ಗದರ್ಶನವಾಗಲಿ!ನಾನು ಸತ್ತಾಗ ಹೊಗಳಬೇಡಿ ಬದುಕಿದ್ದಾಗ ಅನುಸರಿಸಿ ಸಾಕು!ಶುಭರಾತ್ರಿ

— ನವರಸನಾಯಕ ಜಗ್ಗೇಶ್ (@Jaggesh2) September 22, 2019

Tags: Actor JaggeshBJPFake IDKannada NewsKarnataka politicsTwitterಟ್ವೀಟ್ನಟ ಜಗ್ಗೇಶ್ಫೇಕ್ ಐಡಿರಾಜಕೀಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

Next Post

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

kalpa News

kalpa News

Next Post
ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL