No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕೊಡಗಿಗೆ ರಕ್ಷಣೆಗೆ ಹೆಚ್ಚುವರಿ ಸೇನೆ, ಹೆಲಿಕಾಪ್ಟರ್: ನಿರ್ಮಲಾ ಸೀತಾರಾಮನ್ ಸಮ್ಮತಿ

kalpa News by kalpa News
August 18, 2018
in ಕೊಡಗು
0
Share on FacebookShare on TwitterShare on WhatsApp

ಮಡಿಕೇರಿ: ಕೊಡಗಿಲ್ಲಿ ಪ್ರವಾಹದ ಭೀಕರತೆ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿದ್ದು, ಈಗಾಗಲೇ ಸೇನಾ ಕಾರ್ಯಾಚರಣೆ ಆರಂಭವಾಗಿದೆ.
ಈಗಾಗಲೇ ಸುಮಾರು 1300 ಕುಟುಂಬಗಳನ್ನು ರಕ್ಷಣೆ ಮಾಡಲಾಗಿದ್ದು, ಸಾವಿರಾರು ಮಂದಿಯನ್ನು ಸೇನೆ ರಕ್ಷಿಸಿದೆ.

ಆದರೆ, ಕ್ಷಣ ಕ್ಷಣಕ್ಕೆ ಪರಿಸ್ಥಿತಿ ಭೀಕರತೆ ಪಡೆಯತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ತತಕ್ಷಣವೇ ಸ್ಪಂದಿಸಿರುವ ಸಚಿವರು ತಂಡ ರವಾನೆಗೆ ಸೂಚನೆ ನೀಡಿದ್ದಾರೆ.

 

ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಗೆ ಹೆಚ್ಚುವರಿ ಸೇನಾ ಸಿಬ್ಬಂದಿ ಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.#KarnatakaRains #Kodagu pic.twitter.com/YeRtPb1a4A

— CM of Karnataka (@CMofKarnataka) August 17, 2018

ಹೆಲಿಕಾಪ್ಟರ್ ರವಾನೆಗೆ ಸಮ್ಮತಿ
ಇನ್ನು, ಸಂಕಷ್ಟದಲ್ಲಿ ಸಿಲುಕಿ ಸಹಾಯಕ್ಕಾಗಿ ಅಂಗಲಾಚುತ್ತಿರುವ ಮಂದಿಯ ರಕ್ಷಣೆಗಾಗಿ ಸೇನಾ ಹೆಲಿಕಾಪ್ಟರ್ ನೀಡುವಂತೆ ಸಿಎಂ ಕುಮಾರಸ್ವಾಮಿ ಕೋರಿದ್ದರು. ಇದಕ್ಕೆ ಸ್ಪಂದಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್, ತತಕ್ಷಣವೇ ಹೆಲಿಕಾಪ್ಟರ್ ಜೊತೆಯಲ್ಲಿ ತಂಡ ರವಾನೆಗೆ ಸೂಚಿಸಿದ್ದಾರೆ.

Have directed @IAF_MCC to provide a helicopter tomorrow to Hon @CMofKarnataka for aerial survey of #KodaguFloods @mepratap @ShobhaBJP

— Nirmala Sitharaman (@nsitharaman) August 17, 2018

873 ಮಂದಿಯ ರಕ್ಷಣೆ
ಜಿಲ್ಲೆಗೆ ಆಗಮಿಸಿರುವ ಯೋಧರು ಇಲ್ಲಿಯವರೆಗೆ ಸುಮಾರು 873 ಮಂದಿಯನ್ನು ರಕ್ಷಿಸಿದ್ದಾರೆ. ನಿರಾಶ್ರಿತ ಕೇಂದ್ರಗಳಲ್ಲಿ ಸಾವಿರಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ.

Update on #KodaguFloods rescue efforts –

Since yesterday, @adgpi has deployed 1coln. (Team of 30 to 40 personnel equipped w/ rescue material) in the district. 1000+ persons rescued.
Another @adgpi coln to reach by tonight and both teams to continue ops tomorrow.@nsitharaman

— Raksha Mantri (@DefenceMinIndia) August 17, 2018

ಝೀರೋ ಟ್ರಾಫಿಕ್ನಲ್ಲಿ ತಂಡ ರವಾನೆ
ತುರ್ತು ರಕ್ಷಣಾ ಕಾರ್ಯ ಕೈಗೊಳ್ಳುವುದಕ್ಕಾಗಿ ಬೆಂಗಳೂರಿನಿಂದ ಭಾರತೀಯ ಸೇನಾ ಪಡೆಯ ತಾಂತ್ರಿಕ ವಿಭಾಗದ 73 ಸೈನಿಕರನ್ನು ನಿನ್ನೆ ಸಂಜೆಯ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಕೊಡಗಿಗೆ ರವಾನಿಸಲಾಗಿದೆ.

ಯೋಧರಿಗೆ ಕರೆ
ಕ್ಷಿಪ್ರ ಕಾರ್ಯಪಡೆ ಅಪಾಯದಂಚಿನಲ್ಲಿದ್ದ ಮಕ್ಕಂದೂರಿನ 47 ಗ್ರಾಮಸ್ಥರನ್ನು ರಕ್ಷಣೆ ಮಾಡಿದೆ. 92 ವರ್ಷದ ಕಮಲಮ್ಮ ಸಹಿತ ನಾಲ್ಕು ಮಕ್ಕಳು ಇವರಲ್ಲಿ ಸೇರಿದ್ದಾರೆ. ಕುಗ್ರಾಮಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಡೋಗ್ರಾ ರೆಜ್ಮೆಂಟ್ನ 60 ಸೈನಿಕರು, 12 ಮಂದಿ ಪರಿಣಿತ ಮುಳುಗು ತಜ್ಞರು, ಅಗ್ನಿಶಾಮಕ ದಳ 200 ಸಿಬಂದಿ, ನಾಗರಿಕ ರಕ್ಷಣಾ ಪಡೆ ಕೊಡಗು ಜಿಲ್ಲೆಗೆ ಆಗಮಿಸುತ್ತಿದೆ ಎಂದು ಕಂದಾಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಈಗ ಮುಖ್ಯಮಂತ್ರಿಗಳ ಮನವಿಗೆ ತುರ್ತು ಸ್ಪಂದಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆದೇಶದಂತೆ ಸೇನೆಯ ಹೆಚ್ಚುವರಿ ತಂಡ ಕೊಡಗಿಗೆ ಇಂದು ಆಗಮಿಸಲಿದ್ದು, ಕ್ಷಿಪ್ರ ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ.

 

Update on #KodaguFloods rescue operations-

.@IAF_MCC has also deployed assets in Kodagu district of Karnataka. However, winching operations have not been possible today due to adverse weather conditions. Air operations to resume tomorrow morning.@nsitharaman

— Raksha Mantri (@DefenceMinIndia) August 17, 2018

Tags: Army Rescue operation in KodaguCM H D KumaraswamyCM of KarnatakaCoorgCoorg FloodsFloods in Kodaguindian armyNirmala Sitharaman
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಕೊಡಗಿನ ಬದುಕು: ಸೇನಾ ಕಾರ್ಯಾಚರಣೆ

Next Post

ಇವರೇ, ಪ್ರವಾಹದಿಂದ 26 ಮಂದಿಯನ್ನು ರಕ್ಷಿಸಿದ ಯೋಧ ಕ್ಯಾಪ್ಟನ್ ರಾಜ್‌ಕುಮಾರ್

kalpa News

kalpa News

Next Post

ಇವರೇ, ಪ್ರವಾಹದಿಂದ 26 ಮಂದಿಯನ್ನು ರಕ್ಷಿಸಿದ ಯೋಧ ಕ್ಯಾಪ್ಟನ್ ರಾಜ್‌ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL