No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

ಪಶ್ಚಿಮ ಘಟ್ಟದ ಪ್ರಾಕೃತಿಕ ಸಂಪತ್ತಿಗೆ ಧಕ್ಕೆ ಬಾರದಂತೆ ಸುರಂಗ ಮಾರ್ಗ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2026
in ಶಿವಮೊಗ್ಗ
0
ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿರುವ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರ ಮತ್ತೊಂದು ಪ್ರಯತ್ನಕ್ಕೆ ಮಹತ್ವದ ಮುನ್ನಡೆ ದೊರೆತಿದ್ದು, ಕ್ಷೇತ್ರದ ಜನರಲ್ಲಿ ಸಂತಸ ಮೂಡಿದೆ.

ಹೌದು… ಮಲೆನಾಡಿನ ಹೆಬ್ಬಾಗಿಲು #Shivamogga ಶಿವಮೊಗ್ಗದಿಂದ ಕರಾವಳಿಯನ್ನು ಸಂಪರ್ಕಿಸುವ ಆಗುಂಬೆ ಘಾಟ್ #AgumbeGhat ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಸಂಸದರು ಪ್ರಯತ್ನ ನಡೆಸಿದ್ದು, ಅದಕ್ಕೆ ಈಗೊಂದು ಮಹತ್ವದ ಜಯ ಸಿಕ್ಕಿದೆ.

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು 2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.
ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆಯಾಗಿದೆ.

ಪ್ರಮುಖವಾಗಿ, ಈ ಯೋಜನೆ ಮಲೆನಾಡು-ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ.

ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Agumbe GhatB Y RaghavendraCoastal KarnatakaKannada News WebsiteLatest News KannadaLocal NewsMalnad NewsShimogaShivamoggaShivamogga NewsTunnelಆಗುಂಬೆ ಘಾಟ್ಕರಾವಳಿಬಿ.ವೈ. ರಾಘವೇಂದ್ರಶಿವಮೊಗ್ಗಸುರಂಗ ಮಾರ್ಗ
Share204Tweet128Send
Previous Post

ವಂದೇ ಮಾತರಂ ಗೀತೆಗೆ ಇನ್ಮುಂದೆ ಎದ್ದು ನಿಂತು ಗೌರವ ನೀಡುವುದು ಕಡ್ಡಾಯ | ಕೇಂದ್ರ ಆದೇಶ

Next Post

ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಬೈರತಿ ಬಸವರಾಜ್'ಗೆ ಅರೆಸ್ಟ್ ಭೀತಿ | ಫೋನ್ ಕಾಲ್'ಗೂ ಸಿಗದೇ ಎಸ್ಕೇಪ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

February 11, 2026
ಸಾಗರ | ಬ್ಯಾಕೋಡು ಬಳಿ ಹುಲಿ ಕಾಟ | ಹಸು ಕೊಂದ ವ್ಯಾಘ್ರ, ಬೈಕ್ ಸವಾರನ ಮೇಲೆ ದಾಳಿ

ಸಾಗರ | ಬ್ಯಾಕೋಡು ಬಳಿ ಹುಲಿ ಕಾಟ | ಹಸು ಕೊಂದ ವ್ಯಾಘ್ರ, ಬೈಕ್ ಸವಾರನ ಮೇಲೆ ದಾಳಿ

February 11, 2026
ಟಾಕ್ಸಿಕ್ ಸಿನಿಮಾಗೆ ಮತ್ತೆ ಸಂಕಷ್ಟ | ಕ್ರೈಸ್ತ ಒಕ್ಕೂಟದಿಂದ ವಾಣಿಜ್ಯ ಮಂಡಳಿಗೆ ದೂರು | ಏನಿದು ವಿವಾದ?

ಟಾಕ್ಸಿಕ್ ಸಿನಿಮಾಗೆ ಮತ್ತೆ ಸಂಕಷ್ಟ | ಕ್ರೈಸ್ತ ಒಕ್ಕೂಟದಿಂದ ವಾಣಿಜ್ಯ ಮಂಡಳಿಗೆ ದೂರು | ಏನಿದು ವಿವಾದ?

February 11, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

February 11, 2026
ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL