No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯಗಳ ಮೇಲೆ ಕೇಂದ್ರ ಸವಾರಿ ಮಾಡಲು ಹೊರಟಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
January 8, 2024
in ರಾಜಕೀಯ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದ್ ನಗರ್ ( ಸಂಗಮನೇರ್)  |

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ: ಅಣ್ಣಾ ಸಾಹೇಬ್ ಶಿಂಧೆ Anna Saheb Shinde ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂವಿಧಾನ ವಿರೋಧಿ ನಡೆ
ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದಲ್ಲಿಯೂ ಹಿಡಿತವನ್ನು ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಸಂವಿಧಾನದಲ್ಲಿ ನಾವು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹಕಾರ ಸಚಿವರಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯಗಳ ಅಧಿಕಾರಿವನ್ನು ಒತ್ತುವರಿ ಮಾಡಿಕೊಳ್ಳುವ ಕೆಲಸ ಯಾರಿಂದಲೂ ಆಗಿರಲಿಲ್ಲ. ಇದರ ಅರ್ಥ ಕೇಂದ್ರ ಸರ್ಕಾರ ಸಹಕಾರಿ ತತ್ವ ಹಾಗೂ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕು. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುವುದು ಅಗತ್ಯ ಮತ್ತು ಅನಿವಾರ್ಯ ಎಂದರು.

Also read: ಭಾರತದ ಸಂವಿಧಾನದ ಆಶಯ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಹಿತಕ್ಕೆ ವಿರುದ್ಧ
ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಕಾಯ್ದೆ ತಿದ್ದುಪಡಿ ಮಾಡಿದರು. ದೇಶದ ರೈತರು ಇದನ್ನು ವಿರೋಧ ಮಾಡಿದ ಮೇಲೆ ಕೇಂದ್ರ ಸರ್ಕಾರ ಮಣಿದು ಕಾಯ್ದೆ ವಾಪಸ್ಸು ಪಡೆಯುವ ತೀರ್ಮಾನ ಮಾಡಿದರು. ಕೇಂದ್ರ ಸರ್ಕಾರದ ಅನೇಕ ತೀರ್ಮಾನಗಳು ರಾಜ್ಯ ಸರ್ಕಾರದ ಹಿತಕ್ಕೆ ವಿರುದ್ಧವಾಗಿವೆ. ಸಹಕಾರ ತತ್ವವಾದ ‘ಒಬ್ಬರಿಗೆ ಎಲ್ಲರೂ, ಎಲ್ಲರಿಗೆ ಒಬ್ಬರು’ ಎಂಬ ಉದಾತ್ತ ಧ್ಯೇಯವನ್ನು ನಾಶ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ಮಾಡಿದರು.
Kalahamsa Infotech private limitedಶಿಂಧೆ ಭಾರತದ ಆಹಾರ ಸ್ವಾವಲಂಬನೆ ಸಾಧಿಸಿದ ಹಸಿರುಕ್ರಾಂತಿ ಹರಿಕಾರ
ಡಾ. ಅಣ್ಣಾಸಾಹೇಬ್ ಶಿಂಧೆ ಅವರು ದೇಶದ ಆಹಾರದ ಸ್ವಾವಲಂಬನೆಗೆ ಕಾರಣರಾದವರು. ಜವಾಹರ್ ಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರೀ, ಇಂದಿರಾಗಾಂಧಿ, ಅಣ್ಣಾಸಾಹೇಬ್ ಶಿಂಧೆಯವರು ಹಸಿರು ಕ್ರಾಂತಿಗೆ ಕಾರಣೀಭೂತರು.ಕೃಷಿ ತಜ್ಞ ಡಾ.ಸ್ವಾಮಿನಾಥನ್ ತಮ್ಮ ಲೇಖನದಲ್ಲಿ ಅಣ್ಣಾ ಸಾಹೇಬ್ ಶಿಂಧೆ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ದೇಶದಲ್ಲಿ 140 ಕೋಟಿ ಜನರಿಗೆ ಆಹಾರದಲ್ಲಿ ಸ್ವಾವಲಂಬನೆ ಹೊಂದಲು ಕಾಂಗ್ರೆಸ್ ಪಕ್ಷ ಕಾರಣ. ಬಾವೂಸಾಹೇಬ್ ಥೋರಟ್ ಹಾಗೂ ಡಾ. ಅಣ್ಣಾಸಾಹೇಬ್ ಶಿಂಧೆ ರವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕಾಗಿದೆ ಎಂದರು.

ಜನಪರ ಕೆಲಸ
ಅಣ್ಣಾ ಸಾಹೇಬ್ ಶಿಂಧೆ ಅವರು ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಭಾವು ಸಾಹೇಬ್ ಥೋರಟ್ ಅವರು ತಮ್ಮ ಜೀವನದುದ್ದಕ್ಕೂ ಸಮಾಜಮುಖಿ ಯಾಗಿ ಜನಪರವಾಗಿ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಸಹಕಾರ ಕ್ಷೇತ್ರದಲ್ಲಿ ಬಾವು ಸಾಹೇಬ್ ಅವರು ಮಾಡಿರುವ ಕಾರ್ಯಕ್ಕೆ ಅವರು ಸಹಕಾರಿ ಮಹರ್ಷಿ ಎಂದು ಕರೆಯಲ್ಪಟ್ಟರು. ಸಂಗಮನೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ ಸಹಕಾರ ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಸಹಕಾರ ಕ್ಷೇತ್ರ ನಮ್ಮ ದೇಶದಲ್ಲಿ ನೂರು ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದೆ. ಭಾವು ಸಾಹೇಬ್ ಥೋರಟ್ ಮಹಾತ್ಮಾ ಗಾಂಧಿಯವರಿಂದ ಸ್ವಾತಂತ್ರ್ಯ ಹೋರಾಟದ ಪ್ರೇರಣೆ ಪಡೆದು ಜೈಲುವಾಸವನ್ನೂ ಅನುಭವಿಸಿದ್ದರು. ಕೃಷಿ, ಸಣ್ಣ ಕೈಗಾರಿಕೆಗಳು, ಮಾರುಕಟ್ಟೆ, ಶಿಕ್ಷಣ, ಆರೋಗ್ಯ ಮುಂತಾದ ಕ್ಷೇತ್ರದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಿದ್ದರು. ಒಮ್ಮೆ ಶಾಸಕರಾಗಿದ್ದರು. ಶಾಸಕರಾಗಿದ್ದರೂ ರೈತರ ಸಮಸ್ಯೆಗಳು ಎದುರಾದಾಗ ಸರ್ಕಾರದ ವಿರುದ್ಧವೇ ಮಾತನಾಡಲು ಹಿಂಜರಿಯುತ್ತಿರಲಿಲ್ಲ. ಅಷ್ಟರಮಟ್ಟಿಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದರು.

(ವರದಿ: ಡಿ.ಎಲ್. ಹರೀಶ್)         

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Anna Saheb ShindeCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಹಮದ್ ನಗರ್( ಸಂಗಮನೇರ್)ಡಾ: ಅಣ್ಣಾ ಸಾಹೇಬ್ ಶಿಂಧೆಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಸಂವಿಧಾನದ ಆಶಯ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

kalpa News

kalpa News

Next Post
ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL