No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆ ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮ ರದ್ದು | ಏಳು ದಿನ ರಾಷ್ಟ್ರೀಯ ಶೋಕಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2024
in ರಾಷ್ಟ್ರೀಯ, Small Bytes
0
ನಾಳೆ ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮ ರದ್ದು | ಏಳು ದಿನ ರಾಷ್ಟ್ರೀಯ ಶೋಕಾಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ #ManamohanSingh ಅವರ ನಿಧನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ತುರ್ತು ಆದೇಶ ಹೊರಡಿಸಿದ್ದು, ದೇಶದಾದ್ಯಂತ ಏಳು ದಿನಗಳ ಕಾಲ ಶೋಕಚರಣೆ #NationalMourning ಘೋಷಿಸಿದೆ.

ಇನ್ನು ನಾಳೆ ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ದೇಶದ ಎಲ್ಲ ಭಾಗಗಳಿಗೆ ಇದು ಅನ್ವಯವಾಗುತ್ತದೆ.

ಇದೇ ವೇಳೆ, ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ನಾಳೆ ಮುಂಜಾನೆ ತುರ್ತು ಸಂಪುಟ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ.

ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದೇವೆ. ಡಿ.27ರ ನಾಳೆ ರಾಜ್ಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರವೂ ಸಹ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.

Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.ಸಿಂಗ್ ಅವರ ರಾಜಕೀಯ ಜೀವನು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.

6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.

  • ಅರ್ಥಶಾಸ್ತ್ರದಲ್ಲಿ ಬಿ.ಎ. (ಆನರ್ಸ್) 1952; ಅರ್ಥಶಾಸ್ತ್ರದಲ್ಲಿ ಎಂ.ಎ(ಪ್ರಥಮ ದರ್ಜೆ), 1954 ಪಂಜಾಬ್ ವಿಶ್ವವಿದ್ಯಾಲಯ, ಚಂಡೀಗಢ (ಆಗ ಹೋಶಿಯಾರ್ಪುರ, ಪಂಜಾಬ್), ಭಾರತ
  • ಅರ್ಥಶಾಸ್ತ್ರದಲ್ಲಿ ಗೌರವ ಪದವಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯ – ಸೇಂಟ್ ಜಾನ್ಸ್ ಕಾಲೇಜು (1957)
  • ಹಿರಿಯ ಉಪನ್ಯಾಸಕ, ಅರ್ಥಶಾಸ್ತ್ರ (1957-1959)
  • ರೀಡರ್ (1959 – 1963)
  • ಪ್ರೊಫೆಸರ್ (1963-1965)
  • ಪ್ರೊಫೆಸರ್ ಆಫ್ ಇಂಟರ್ನ್ಯಾಷನಲ್ ಟ್ರೇಡ್ (1969 – 1971)
  • ಅರ್ಥಶಾಸ್ತ್ರದಲ್ಲಿ ಡಿ.ಫಿಲ್, ಆಕ್ಸ್ಫರ್ಡ್ ವಿಶ್ವವಿದ್ಯಾಲಯ – ನಫೀಲ್ಡ್ ಕಾಲೇಜ್ (1962)
  • ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್, ದೆಹಲಿ ವಿಶ್ವವಿದ್ಯಾಲಯ
  • ಗೌರವ ಪ್ರಾಧ್ಯಾಪಕ (1966)
  • ಚೀಫ್, ಫೈನಾನ್ಸಿಂಗ್ ಫಾರ್ ಟ್ರೇಡ್ ವಿಭಾಗ, ಯುಎನ್ಸಿಟಿಎಡಿ, ಯುನೈಟೆಡ್ ನೇಷನ್ಸ್ ಸೆಕ್ರೆಟರಿಯೇಟ್, ನ್ಯೂಯಾರ್ಕ್

    1966: ಆರ್ಥಿಕ ವ್ಯವಹಾರಗಳ ಅಧಿಕಾರಿ 1966

  • ಆರ್ಥಿಕ ಸಲಹೆಗಾರ, ವಿದೇಶಿ ವ್ಯಾಪಾರ ಸಚಿವಾಲಯ, ಭಾರತ (1971 – 1972)
  • ಮುಖ್ಯ ಆರ್ಥಿಕ ಸಲಹೆಗಾರ, ಹಣಕಾಸು ಸಚಿವಾಲಯ, ಭಾರತ (1972 – 1976)
  • ಗೌರವ ಪ್ರಾಧ್ಯಾಪಕರು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ನವದೆಹಲಿ (1976)
  • ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ (1976-1980)
  • ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕ (1976-1980)
  • ಆಡಳಿತ ಮಂಡಳಿ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್, ಮನಿಲಾ
  • ಕಾರ್ಯದರ್ಶಿ, ಹಣಕಾಸು ಸಚಿವಾಲಯ (ಆರ್ಥಿಕ ವ್ಯವಹಾರಗಳ ಇಲಾಖೆ), ಭಾರತ ಸರ್ಕಾರ (1977 – 1980)
  • ಗವರ್ನರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (1982-1985)
  • ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷ (1985-1987)
  • ಪ್ರಧಾನ ಕಾರ್ಯದರ್ಶಿ, ದಕ್ಷಿಣ ಆಯೋಗ, ಜಿನೀವಾ (1987-1990)
  • ಆರ್ಥಿಕ ವ್ಯವಹಾರಗಳ ಬಗ್ಗೆ ಭಾರತದ ಪ್ರಧಾನ ಮಂತ್ರಿಯ ಸಲಹೆಗಾರ (1990-1991)
  • ಅಧ್ಯಕ್ಷರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (15 ಮಾರ್ಚ್ 1991 – 20 ಜೂನ್ 1991)
  • ಭಾರತದ ಹಣಕಾಸು ಸಚಿವರು (21 ಜೂನ್ 1991 – 15 ಮೇ 1996)
  • ರಾಜ್ಯಸಭೆಯ ಸಂಸತ್ ಸದಸ್ಯ (1 ಅಕ್ಟೋಬರ್ 1991 – 14 ಜೂನ್ 2019)
  • ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ (ಭಾರತ) (1998-2004)
  • ಭಾರತದ ಪ್ರಧಾನ ಮಂತ್ರಿ (22 ಮೇ 2004 – 26 ಮೇ 2014)
  • ರಾಜ್ಯಸಭೆಯ ಸಂಸತ್ ಸದಸ್ಯ (19 ಆಗಸ್ಟ್ 2019 – 3 ಏಪ್ರಿಲ್ 2024)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Breaking NewsCabinet MeetingKannada News WebsiteLatest News KannadaMourningNational Mourningಆರ್ಥಿಕ ತಜ್ಞನವದೆಹಲಿಮನಮೋಹನ್ ಸಿಂಗ್ಮಾಜಿ ಪ್ರಧಾನಿರಾಷ್ಟ್ರೀಯ ಶೋಕಾಚರಣೆ
Share196Tweet123Send
Previous Post

ಮನಮೋಹನ್ ಸಿಂಗ್ ನಿಧನ | ರಾಜ್ಯದಲ್ಲಿ 7 ದಿನ ಶೋಕಾಚರಣೆ | ಶಾಲಾ ಕಾಲೇಜಿಗೆ ರಜೆ ಇದೆಯೇ?

Next Post

ವಿದ್ಯಾರ್ಥಿಗಳು ಸಮಾಜದ ಒಳಿತಿನಲ್ಲಿ ಅಭಿವೃದ್ಧಿ ಕಾಣಿರಿ | ಡಾ.ಎಂ.ಎಸ್. ಮೂಡಿತ್ತಾಯ ಕಿವಿಮಾತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಸಮಾಜದ ಒಳಿತಿನಲ್ಲಿ ಅಭಿವೃದ್ಧಿ ಕಾಣಿರಿ | ಡಾ.ಎಂ.ಎಸ್. ಮೂಡಿತ್ತಾಯ ಕಿವಿಮಾತು

ವಿದ್ಯಾರ್ಥಿಗಳು ಸಮಾಜದ ಒಳಿತಿನಲ್ಲಿ ಅಭಿವೃದ್ಧಿ ಕಾಣಿರಿ | ಡಾ.ಎಂ.ಎಸ್. ಮೂಡಿತ್ತಾಯ ಕಿವಿಮಾತು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL