Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಎಲ್ಲರಂತಲ್ಲಾ ನಮ್ಮ ಉಡುಪಿ ಶಾಸಕರು: ರಘುಪತಿ ಭಟ್ ಇಷ್ಟವಾಗಲು ಇಲ್ಲಿವೆ ಕಾರಣಗಳು

May 13, 2019
in ಉಡುಪಿ
0 0
0
Share on facebookShare on TwitterWhatsapp
Read - 3 minutes

ಜನರಿಂದ ಜನರಿಗಾಗಿ ಜನರಿಗೋಸ್ಕರವೇ ಆಯ್ಕೆಯಾಗುವ ಜನಪ್ರತಿನಿಧಿಗಳು ಇತ್ತೀಚಿನ ವರ್ಷಗಳಲ್ಲಿ ಚುನಾವಣೆ ಮುಕ್ತಾಯವಾದ ನಂತರ ಜನರಿಂದಲೇ ದೂರವಾಗುವವರೇ ಅಧಿಕ. ಹೀಗಿರುವಾಗ ನಮ್ಮ ಉಡುಪಿಯ ಶಾಸಕ ರಘುಪತಿ ಭಟ್ರು ಜನರಿಗೆ ಇಷ್ಟವಾಗಲು ಕೆಲವೊಂದು ಕಾರಣಗಳನ್ನು ಕೊಡುತ್ತೇನೆ ಕೇಳಿ ಎಂಬ ಲೇಖನವೊಂದನ್ನು ಉಡುಪಿಯ ಗೌರೀಶ್ ಆವರ್ಸೆ ಅವರು ಬರೆದಿದ್ದಾರೆ… ಮುಂದೆ ಓದಿ…:

ಸೂರಾಲಿಗೆ ಹೋಗುವ ಮಾರ್ಗದಲ್ಲಿ ಸಿಗುವ ಕರ್ಜೆ ಗ್ರಾಮದಲ್ಲಿ ಇರುವ ಕಡಂಗೂಡು ನಿವಾಸಿ ಸರಸಜ್ಜಿಯ ಕಂಬನಿಯ ಕಥೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದಂತೆ ಮನೆಯ ಹಿರಿಯ ಮಗನಂತೆ ಅದೇ ದಿನ ಸಂಜೆ ಎಲ್ಲರಿಗಿಂತ ಮೊದಲು ಸಹಾಯಕ್ಕೆ ನಿಂತಿದ್ದು ಇದೆ ರಘುಪತಿ ಭಟ್ರು. ಸರಸಜ್ಜಿಗೆ ಸೂರು ಕಲ್ಪಿಸಿಕೊಟ್ಟ ಹೆಮ್ಮೆ ನಮ್ಮ ಶಾಸಕರದ್ದು.

ಮರಳಿನ ಸಮಸ್ಯೆ ಇದು ಕೇವಲ ಉಡುಪಿ ವಿಧಾನಸಭಾ ಕ್ಷೇತ್ರದ ಸಮಸ್ಯೆಯಲ್ಲ. ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಮರಳಿನ ಸಮಸ್ಯೆ ಇದೆ. ಅದರೆ ಕೊಟ್ಟ ಮಾತಿನಂತೆ ಹೇಗಾದರೂ ಮಾಡಿ ಮರಳಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತನ್ನ ಬೆಂಬಲಿಗರೊಂದಿಗೆ ನಡುರಾತ್ರಿ ಉಡುಪಿ ಡಿಸಿ ಕಛೇರಿ ಮುಂದೆ ತಾನೊಬ್ಬ ಶಾಸಕ ಎನ್ನುವುದನ್ನು ಬದಿಗಿಟ್ಟು ಒಂದು ವಾರ ಹಗಲು-ರಾತ್ರಿ ಎನ್ನದೇ ಧರಣಿಗೆ ಕುಳಿತದ್ದು ಇದೆ ರಘುಪತಿ ಭಟ್ರು.


ಭಟ್ರು ಧರಣಿಗೆ ಕುಳಿತಾಗ ದೀಪಾವಳಿ ಹಬ್ಬದ ಸಮಯವಾಗಿತ್ತು. ನಾನು ಭಟ್ರ ಹತ್ತಿರ ಹೇಳ್ದೆ-ದೀಪಾವಳಿ ಹಬ್ಬ ಬೇರೆ ಇದೆ, ರಾಜ್ಯ ಸರ್ಕಾರ ನಮ್ಮ ಹೋರಾಟಕ್ಕೆ ಬೆಲೆ ಕೊಡುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಬಾರಿ ದೀಪಾವಳಿ ಹಬ್ಬ ಆಚರಣೆ ಮಾಡುವುದಕ್ಕೆ ಸಾಧ್ಯವಾಗಲ್ವೇನೋ ಅಂತ. ಅದಕ್ಕೆ ರಘುಪತಿ ಭಟ್ರು ಹೇಳಿದ್ದೇನು ಗೊತ್ತಾ? ದೀಪಾವಳಿ ಹಬ್ಬ ಮುಂದಿನ ವರ್ಷ ಆಚರಣೆ ಮಾಡಬಹುದು. ಈ ಮರಳನ್ನೇ ನಂಬಿಕೊಂಡು ಮನೆ ಒಕ್ಕಲಿಗೆ ದಿನ ಇಟ್ಟವರು ಮುಂದಿನ ವರ್ಷಕ್ಕೆ ಮುಂದೂಡಲು ಆಗುತ್ತಾ ಅಂತ ಕೇಳಿದ್ರು. ಈ ಒಂದೇ ಒಂದು ಮಾತು ಸಾಕು ಅಲ್ವಾ ನಮ್ ಭಟ್ರ ವ್ಯಕ್ತಿತ್ವ ಹೇಗೆ ಅಂತ ಹೇಳುವುದಕ್ಕೆ??

ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರೆಳಿದ ಸುವರ್ಣ ತ್ರಿಭುಜ ಬೋಟ್ ಹಾಗೂ ಅದರಲ್ಲಿದ್ದ 7 ಮಂದಿ ಮೀನುಗಾರರು ಕಾಣೆಯಾದಾಗ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಡವನ್ನು ಹೇರಲು ಒಂದು ಲಕ್ಷಕ್ಕೂ ಅಧಿಕ ಮೀನುಗಾರರನ್ನು ಸೇರಿಸಿ ಮಲ್ಪೆಯಲ್ಲಿ ಬೃಹತ್ ಮೀನುಗಾರರ ಸಮಾವೇಶವನ್ನು ಮಾಡಿದ್ದು ಇದೆ ರಘುಪತಿ ಭಟ್ರು.


ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ 4 ತಿಂಗಳಾದರೂ ಮೀನುಗಾರರನ್ನು ಪತ್ತೆ ಹಚ್ಚಲು ಸಾಧ್ಯವಾಗದೆ ಇದ್ದಾಗ ಕೇಂದ್ರ ರಕ್ಷಣಾ ಸಚಿವರಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರ ಮೂಲಕ ಒತ್ತಡವನ್ನು ಹೇರಿ ನೌಕಾದಳದೊಂದಿಗೆ ಸ್ವತಃ ರಘುಪತಿ ಭಟ್ ಅವರೇ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮುಳುಗಿದ ಸುವರ್ಣ ತ್ರಿಭುಜ ಬೋಟ್’ನ ಅವಶೇಷಗಳನ್ನು ಪತ್ತೆ ಹಚ್ಚಿದ್ದು ಇದೆ ರಘುಪತಿ ಭಟ್ರ ನೇತೃತ್ವದಲ್ಲಿ. ಉಡುಪಿಯಲ್ಲಿ ಯಾರಿಗೆ ಅನ್ಯಾಯವಾದರೂ ಮೊದಲು ಸಹಾಯಕ್ಕೆ ನಿಲ್ಲುವುದು ನಮ್ಮ ಶಾಸಕರಾದ ರಘುಪತಿ ಭಟ್ರು ಮಾತ್ರ.

ಮೊನ್ನೆ-ಮೊನ್ನೆ ರಾಜ್ಯ ಮೈತ್ರಿ ಸರ್ಕಾರದ ಕುಮ್ಮಕ್ಕಿನಿಂದ ನನ್ನ ಸ್ನೇಹಿತ ಅಜಿತ್ ಶೆಟ್ಟಿ ಹೆರಂಜೆ ಬಂಧನವಾದಾಗ ಕರಾವಳಿ ಹುಡುಗರ ತಂಟೆಗೆ ಬಂದರೆ ಎಚ್ಚರ ಎಂದು ರಾಜ್ಯ ಸರ್ಕಾರಕ್ಕೆ ನೇರ ಎಚ್ಚರಿಕೆಯನ್ನು ನೀಡಿದ್ದು ಇದೆ ನಮ್ಮ ಶಾಸಕರು.


ಉಡುಪಿಯಲ್ಲಿ ಈ ಬಾರಿ ನೀರಿಗೆ ಬಹಳ ತೊಂದರೆಯಾಗಿದೆ. ನಗರಸಭೆಯ ವಾರ್ಡುಗಳಿಗೆ ಹಾಗೂ ಹತ್ತಿರದ ಗ್ರಾಮಗಳಿಗೆ ನೀರು ಸರಬರಾಜು ಸಾಧ್ಯವಾಗುತ್ತಿಲ್ಲ. ಬಜೆ ಡ್ಯಾಮ್’ಗೆ ಹರಿದು ಬರುತ್ತಿದ್ದ ನೀರಿನ ಮಾರ್ಗ ಹೂಳು ಹಾಗೂ ಕಲ್ಲುಗಳಿಂದ ಮುಚ್ಚಿ ಹೋಗಿತ್ತು. ಜನರ ನೀರಿನ ಹಾಹಾಕಾರವನ್ನು ನೋಡಿದ ರಘುಪತಿ ಭಟ್ರು ನಗರಸಭಾ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ನದಿಯಿಂದ ಹೂಳೆತ್ತುವ ಕಾರ್ಯಕ್ಕೆ ಕೈ ಹಾಕಿದರು. ಕಾರ್ಯಕರ್ತರ ಸತತ ಮೂರೂ ದಿನಗಳ ಶ್ರಮದಾನದ ಫಲವಾಗಿ ನೀರು ಸರಾಗವಾಗಿ ಹರಿದು ಬರುತ್ತಿದೆ.


ಒಬ್ಬ ಶಾಸಕನಾಗಿ ಚಡ್ಡಿ ಬನಿಯನ್ ಹಾಕಿ ಮೇ ತಿಂಗಳ ಬಿರು ಬಿಸಿಲಿನಲ್ಲಿ ಕಾರ್ಯಕರ್ತರ ಜೊತೆ ನದಿಯಲ್ಲಿರುವ ಹೂಳೆತ್ತುತ್ತಾರೆ ಅಂದರೆ ಒಮ್ಮೆ ಯೋಚನೆ ಮಾಡಿ ಸ್ನೇಹಿತರೆ ನಮ್ಮ ಶಾಸಕರು ಇತರ ಶಾಸಕರಿಗಿಂತ ಎಷ್ಟು ಭಿನ್ನ ಅಂತ? ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಜನರ ನೋವಿಗೆ ಸ್ಪಂದಿಸುವ ಶಾಸಕರನ್ನು ನಾನೆಂದು ನೋಡಿಲ್ಲ.

ರಘುಪತಿ ಭಟ್ ಅವರು ಶಾಸಕರಾಗಿರುವ ಈ ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದರೆ ನಮ್ಮ ಉಡುಪಿ ಮಾದರಿ ಜೆಲ್ಲೆಯಾಗುತಿದ್ದುದರಲ್ಲಿ ಸಂಶಯವಿಲ್ಲ. ಉಡುಪಿಯ ಸರ್ವತೋಮುಖ ಅಭಿವೃದ್ಧಿಗೆ ರಘುಪತಿ ಭಟ್ ಅವರಂತ ಮಾಸ್ ಹಾಗೂ ಕ್ಲಾಸ್ ಲೀಡರ್ ಅತ್ಯಾವಶ್ಯಕ. ಒಟ್ಟಾರೆ ಹೇಳಬೇಕೆಂದರೆ ಎಲ್ಲರಂತಲ್ಲ ನಮ್ಮ ಶಾಸಕರು…

ಲೇಖನ: ಗೌರೀಶ್ ಆವರ್ಸೆ

Tags: BJPCostal NewsKannada NewsRaghupati Bhat MLASpecial ArticleUdupiUdupi MLAಉಡುಪಿಕರಾವಳಿ ಸುದ್ಧಿಜನಪ್ರತಿನಿಧಿಮರಳಿನ ಸಮಸ್ಯೆಶಾಸಕ ರಘುಪತಿ ಭಟ್
Previous Post

ಶಿವಮೊಗ್ಗ: ಸೂಡೂರು ಬಳಿ ರೈಲ್ವೆ ಗೇಟ್’ಗೆ ಬೈಕ್ ಡಿಕ್ಕಿ, ಸವಾರ ಧಾರುಣ ಸಾವು

Next Post

ವಿಐಎಸ್‍ಎಲ್‍ ಕಾರ್ಯಪಾಲಕ ನಿರ್ದೇಶಕರಾಗಿ ಶ್ರೀನಿವಾಸ ರಾವ್ ಅಧಿಕಾರ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಐಎಸ್‍ಎಲ್‍ ಕಾರ್ಯಪಾಲಕ ನಿರ್ದೇಶಕರಾಗಿ ಶ್ರೀನಿವಾಸ ರಾವ್ ಅಧಿಕಾರ ಸ್ವೀಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!