No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹವ್ಯಕರೆಲ್ಲ ಒಗ್ಗಟ್ಟಾಗಿ ಅಪಪ್ರಚಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ: ಡಾ. ಕಜೆ

kalpa News by kalpa News
October 3, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ನಾನೊಬ್ಬ ಮಹಿಳೆಯಾಗಿ ಹುಟ್ಟಿರುವುದಕ್ಕೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಸಂಸಾರದ ಜವಾಬ್ದಾರಿಗಳನ್ನು ನಿಭಾಯಿಸುತ್ತಾ, ಸಾಮಾಜಿಕವಾಗಿಯೂ ತೊಡಗಿಸಿಕೊಳ್ಳುವ ಮಹಿಳೆಯ ಕೌಶಲ್ಯ ಶ್ಲಾಘನೀಯ. ಮಕ್ಕಳು ಪುಸ್ತಕದಲ್ಲಿ ಮುಳುಗುವಂತೆ ಮಾಡಬಾರದು, ಸಮಾಜದ ಜೊತೆ ಬೆರೆಯುವಂತೆ ಮಾಡಬೇಕು ಎಂದು ಖ್ಯಾತ ಕಲಾವಿದೆ ಸೀತಾ ಕೋಟೆ ಹೇಳಿದರು.

ಮಲ್ಲೇಶ್ವರದ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ಪ್ರಥಮಬಾರಿಗೆ ನಡೆದ “ಹವ್ಯಕ ಮಹಿಳಾ ಸಮಾವೇಶ”ದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ,ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ, “ಗೃಹಿಣಿ ಗೃಹಮುಚ್ಯತೇ” ಎಂದು ಹೇಳಲಾಗಿದೆ. ಕುಟುಂಬ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಹೃದಯದ ಸ್ಥಾನವನ್ನು ನೀಡಲಾಗಿದ್ದು, ಆಕೆ ಸರಿಯಾಗಿ ಕಾರ್ಯ ನಿರ್ವಹಿಸಿದಾಗ ಸಂಪೂರ್ಣ ಮನೆ ಚನ್ನಾಗಿರುತ್ತದೆ. ಆದರೆ ಅದಕ್ಕೆ ವ್ಯತಿರಿಕ್ತವಾದಾಗ “ಗೃಹ ಮುಚ್ಚತ್ತೆ” ಆಗುತ್ತದೆ. ಹಾಗಾಗಿ ಮಹಿಳೆಯ ಪಾತ್ರ ಹಿರಿದು. ಮಾತೆಯರು ಒಟ್ಟಾದರೆ ಸಮಾಜ ಸಶಕ್ತವಾಗಿ, ಮುಂದಿನ ಪೀಳಿಗೆ ಉತ್ತಮ ಪೀಳಿಗೆಯಾಗುತ್ತದೆ. ಹವ್ಯಕ ಸಂಸ್ಕೃತಿ ಸಂಸ್ಕಾರಗಳನ್ನು ಜಾಗೃತಗೊಳಿಸುವ ಕಾರ್ಯವನ್ನು ಮಹಿಳೆಯರು ಮಾಡಬೇಕು ಎಂದು ಕರೆನೀಡಿದರು.

ಹವ್ಯಕ ಮಹಾಸಭೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಮಹಿಳಾ ಸಮಾವೇಶ ನಡೆದಿದ್ದು, ಇದರಲ್ಲಿ ಮಹಿಳೆಯರು ಒಗ್ಗಟ್ಟಾಗಿರುವುದು ಸಂತಸ ಉಂಟುಮಾಡಿದೆ. ಡಿಸೆಂಬರ್ 28, 29,30 ರಂದು ಅರಮನೆ ಮೈದಾನದಲ್ಲಿ “ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ” ನಡೆಯಲಿದ್ದು ನಾವೆಲ್ಲರೂ ಒಗ್ಗಟ್ಟಾಗಿ ಅದನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿಸೋಣ ಎಂದು ತಿಳಿಸಿದರು.

ಒಗ್ಗಟ್ಟಾಗಿ ಅಪಪ್ರಚಾರಗಳಿಗೆ ತಕ್ಕ ಉತ್ತರವನ್ನು ನೀಡಬೇಕಿದೆ:
ಹವ್ಯಕರೆಲ್ಲ ಒಗ್ಗಟ್ಟಾಗಿ ಅಪಪ್ರಚಾರಗಳಿಗೆ ತಕ್ಕ ಉತ್ತರವನ್ನು ನೀಡಬೇಕಿದೆ. ನಾಲ್ಕಾರು ಜನರಿರುವ ಸಣ್ಣ ಪುಟ್ಟ ಒಕ್ಕೂಟಗಳು, ಮಾಧ್ಯಮಗಳ ಮುಂದೆ ಸಮಾಜದ ಅವಹೇಳನ ಮಾಡುವ ಪ್ರಕ್ರಿಯೆಗಳಿಗೆ ಸಮಾಜ ಒಗ್ಗಟ್ಟಾಗಿ ಉತ್ತರ ನೀಡೋಣ ಎಂದು ಅಧ್ಯಕ್ಷರಾದ ಡಾ. ಕಜೆ ಹೇಳುತ್ತಿದ್ದಂತೆ ಸಭೆಯಲ್ಲಿ ಭಾರೀ ಕರತಾಡನದ ಮೂಲಕ ಸಹಮತ ವ್ಯಕ್ತವಾಯಿತು.

ಮಕ್ಕಳಿಗೆ ಸಂಸ್ಕಾರ ಕೊಡುವುದರಲ್ಲಿ ಮಹಿಳೆಯ ಪಾತ್ರ ಹಿರಿದಾಗಿದ್ದು, ಹುಟ್ಟಿನ ನಂತರವಲ್ಲ, ಗರ್ಭಾವಸ್ಥೆಯಿಂದಲೇ ಮಗುವಿಗೆ ಸಂಸ್ಕಾರ ಕೊಡುವ ಕಾರ್ಯ ಆರಂಭಿಸಬೇಕು. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕು ಎಂಬುದನ್ನಷ್ಟೇ ಯೋಚಿಸದೆ, ಮಗುವಿನ ಆಸಕ್ತಿಯ ವಿಷಯದಲ್ಲಿ ಮಕ್ಕಳನ್ನು ಬೆಳಸಬೇಕು ಎಂದು ಡಾ. ಸುವರ್ಣಿನಿ ಕೊಣಾಲೆ ಅಭಿಪ್ರಾಯಪಟ್ಟರು.

ಗಮನ ಸೆಳೆದ ಪ್ರತಿಭಾಪ್ರದರ್ಶನ:
ಹವ್ಯಕ ಮಹಿಳೆಯರ ಕೋಲಾಟ, ಭರತನಾಟ್ಯ, ಯಕ್ಷನೃತ್ಯ, ರೂಪಕ, ಹಾಡು , ಫ್ಯಾಷನ್ ಷೋ ಸೇರಿದಂತೆ ಮಹಿಳಾ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳು ಜನರ ಗಮನಸೆಳೆದರೆ, ಮಹಿಳೆಯರಿಗಾಗಿ ಆಯೋಜಿಸಿದ್ದ ವಿವಿಧ ಆಟೋಟಗಳು, ಕರಕುಶಲ ಮೇಳ ಕಾರ್ಯಕ್ರಮಕ್ಕೆ ಮೆರುಗನ್ನು ತಂದುಕೊಟ್ಟಿತ್ತು. ಪ್ರಬಂಧ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾಧವರಿಗೆ ಬಹುಮಾನ ವಿತರಿಸಲಾಯಿತು.

50 ವರ್ಷ ದಾಂಪತ್ಯ ಜೀವನ ಪೂರೈಸಿದ ನಾಡಿನ ನಾನಾ ಭಾಗದ 8 ಹಿರಿಯ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂತೆಯೇ 4 ಜನ ಮಹಿಳಾ ನಾಟಿ ವೈದ್ಯರನ್ನು ಗೌರವಿಸಲಾಯಿತು.

ಮಹಿಳಾ ಸಮಾವೇಶದ ಸಂಚಾಲಕಿ ಮಾಮತಾ ಜೋಷಿ ಮಾತನಾಡಿ, ಪ್ರತಿದಿನ ಮನೆಯ ದೈನಂದಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಮಹಿಳೆಯರು ಇಂದು ಒಗ್ಗಟ್ಟಾಗಿ ಇಲ್ಲಿ ಸೇರಿದ್ದೇವೆ. ಕಡಿಮೆ ಅವಧಿಯಲ್ಲಿ ಆಯೋಜಿತವಾದ ಈ ಕಾರ್ಯಕ್ರಮಕ್ಕೆ ಸಮಾಜದಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಗ್ಗಟ್ಟಾಗಿ ಸಮಾಜದ ಒಳಿತಿಗೆ ತೊಡಗಿಕೊಳ್ಳೋಣ ಎಂದ ಅವರು, ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ, ಡಾ. ಶಾರದಾ ಜಯಗೋವಿಂದ, ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಕಲಾ ಶಾಸ್ತ್ರಿ ಹಾಗೂ ಅನುಪಮಾ ಹೆಗಡೆ ಅತಿಥಿಗಳಾಗಿ ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಸಿ ಎ ವೇಣು ವಿಘ್ನೇಶ್, ಪ್ರಶಾಂತ್ ಭಟ್, ಶ್ರೀಧರ್ ಭಟ್ ಸಾಲೇಕೊಪ್ಪ, ಚಂಪಕಾ ಭಟ್ , ಅಖಿಲಾ ಹೆಗಡೆ, ಕಮಲಾಕ್ಷಿ ಹೆಗಡೆ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Tags: BENGALURUHavyaka Mahasabhaಕಲಾವಿದೆ ಸೀತಾ ಕೋಟೆಹವ್ಯಕ ಮಹಾಸಭೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಮಾಡುವುದರ ಮಹತ್ವ

Next Post

ಮಹಿಳಾ ಸಬಲೀಕರಣಕ್ಕೆ ಕೆನರಾ ಬ್ಯಾಂಕ್ ನಿಂದ ಹೆಚ್ಚಿನ ಮಹತ್ವ

kalpa News

kalpa News

Next Post

ಮಹಿಳಾ ಸಬಲೀಕರಣಕ್ಕೆ ಕೆನರಾ ಬ್ಯಾಂಕ್ ನಿಂದ ಹೆಚ್ಚಿನ ಮಹತ್ವ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL