Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ರಾಜ್ಯದ ಯಾವೆಲ್ಲಾ ದೇವಾಲಯಗಳಿಗೆ ಆನ್’ಲೈನ್ ಮೂಲಕ ಸೇವೆ ಸಲ್ಲಿಸಬಹುದು? ಇಲ್ಲಿದೆ ಸಂಫೂರ್ಣ ಮಾಹಿತಿ

June 2, 2020
in Army
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಮಹಾಮಾರಿಯ ಹೊಡೆತ ಅಕ್ಷರಶಃ ಎಂತವರನ್ನೂ ನಡುಗಿಸಿದೆ. ಮನೆಯಿಂದ ಹೊರಕ್ಕೆ ಹೋಗಲು ಅದರಲ್ಲೂ ದೂರದ ಊರುಗಳಿಗೆ ತೆರಳಲು ಹತ್ತು ಬಾರಿ ಯೋಚಿಸುವಂತೆ ಮಾಡಿದೆ.

ರಾಜ್ಯದ ಪರಿಸ್ಥಿತಿ ಹೀಗಿದ್ದಾಗ ನೆಚ್ಚಿನ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವುದೂ ಸಹ ಕಷ್ಟವೇ. ಹೀಗಾಗಿ, ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಆನ್’ಲೈನ್ ಸೇವೆ ಹಾಗೂ ಇ-ಕಾಣಿಕೆಗೆ ಅವಕಾಶ ಕಲ್ಪಿಸಿದೆ.

ಇನ್ನು, ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ. ಅದರಲ್ಲೂ ಇಂತಹ ಸಮಯದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ, ಇಷ್ಟ ದೇವರ ದರ್ಶನ ಮಾಡುವುದು ದೂರದ ಮಾತು. ಆದಕ್ಕಾಗಿ ಚಿಂತಿಸುವುದು ಬೇಡ, ಸೈಕಲ್ ಪ್ಯೂರ್ ಅಗರಬತ್ತಿ ತಯಾರಿಕಾ ಸಂಸ್ಥೆ ಎನ್ ಆರ್ ಗ್ರೂಪ್ಸ್‌’ನ ಅಂಗ ಸಂಸ್ಥೆಯಾದ ಸ್ಪಿರಿಟ್ಯುವಲ್ ಪ್ರಾಡಕ್ಟ್‌್ಸ ಪ್ರೈವೆಟ್ ಲಿಮಿಟೆಡ್’ನ ಪ್ಯೂರ್ ಪ್ರೇಯರ್ ಮೊಬೈಲ್ ಆಪ್ ಮೂಲಕ ಭಕ್ತರು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಪ್ರಮುಖ ದೇವಾಲಯಗಳ ಆನ್’ಲೈನ್ ಸೇವೆಗಳನ್ನು ಹಾಗೂ ಇ-ಕಾಣಿಕೆ ಬುಕ್ ಮಾಡಬಹುದಾಗಿದೆ.


ಇದಕ್ಕಾಗಿ ರೂಪಿಸಿರುವ ಆಪ್ ಡೌನ್ಲೋಡ್ ಮಾಡಲು ಲಿಂಕ್ ಕ್ಲಿಕ್ ಮಾಡಿ.

ಆಂಡ್ರಾಯ್ಡ್ – https://tinyurl.com/y9gd8rk3

ಇದಲ್ಲದೆ  www.pureprayer.com ವೆಬ್ ಸೈಟ್ನಲ್ಲೂ ಈ ಸೇವೆಗಳು ಲಭ್ಯವಿದೆ.

ಯಾವೆಲ್ಲಾ ದೇವಾಲಯಗಳಲ್ಲಿ ಆನ್’ಲೈನ್ ಪೂಜೆ ಲಭ್ಯವಿದೆ?
ಶ್ರೀ ಅಮೃತೇಶ್ವರಿ ದೇವಾಲಯ, ಕೋಟಾ
ಶ್ರೀ ಕಲಶೇಶ್ವರ ದೇವಸ್ಥಾನ ಕಳಸ, ಚಿಕ್ಕಮಗಳೂರು
ಶ್ರೀ ಋಷ್ಯ ಶೃಂಗೇಶ್ವರ ದೇವಸ್ಥಾನ, ಕಿಗ್ಗ
ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು
ಶ್ರೀ ನಿಮಿಶಾಂಬ ದೇವಸ್ಥಾನ, ಗಂಜಾಂ
ಶ್ರೀ ಭಗಂಡೇಶ್ವರ ದೇವಸ್ಥಾನ, ಭಾಗಮಂಡಲ
ಶ್ರೀ ಓಂಕಾರೇಶ್ವರ ದೇವಸ್ಥಾನ, ಮಡಿಕೇರಿ
ಶ್ರೀ ಶ್ರೀಕಂಠೇಶ್ವರ ದೇವಸ್ಥಾನ, ನಂಜನಗೂಡು
ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಕುಡುಪು
ಶ್ರೀ ಮೈಲಾರಲಿಂಗ ಸ್ವಾಮಿ ದೇವಸ್ಥಾನ, ಮೈಲಾರ
ಶ್ರೀ ಕ್ಷೇತ್ರ ರಾಜರಾಜೇಶ್ವರಿ ದೇವಾಲಯ, ಪೊಳಲಿ
ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ, ಹಂಪಿ
ಶ್ರೀ ಸೋಮನಾಥ ದೇವಸ್ಥಾನ, ಸೋಮೇಶ್ವರ
ಶ್ರೀ ಪನೋಲಿ ಬೈಲು ದೇವಸ್ಥಾನ, ಕಲ್ಲುರ್ತಿ
ಶ್ರೀ ಮಹಾಗಣಪತಿ ದೇವಸ್ಥಾನ, ಗಣೇಶಪುರ
ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ನಂದವರ
ಶ್ರೀ ಸುಬ್ರಮಣ್ಯ ದೇವಸ್ಥಾನ, ತೋಕೂರ್
ಶ್ರೀ ಜಗದ್ಗುರು ಮಾರುಲಸಿದ್ದೇಶ್ವರ ಸ್ವಾಮಿ ದೇವಸ್ಥಾನ, ಉಜ್ಜಿನಿ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕವೂರ್
ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ದೇವರಾಯನ ದುರ್ಗಾ
ಶ್ರೀ ಮಹತೋಬಾರ ಶ್ರೀ ವಿಶ್ವೇಶ್ವರ ದೇವಸ್ಥಾನ, ಎಲ್ಲೂರ್
ಶ್ರೀ ಗುಂಡಾಂಜನೇಯ ಸ್ವಾಮಿ ದೇವಸ್ಥಾನ, ಕೊಡಿಜೆಹಳ್ಳಿ ಗೇಟ್
ಶ್ರೀ ಕಬ್ಬಲಮ್ಮ ದೇವಸ್ಥಾನ, ಕಬ್ಬಾಲು
ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನ, ಚಿಕ್ಕ ತಿರುಪತಿ, ಮಾಲೂರು
ಶ್ರೀ ಸಿದ್ದಲಿಂಗೇಶ್ವರ ಕ್ಷೇತ್ರ ಎಡಿಯೂರ್
ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನ, ಬೇಲೂರು, ಹಾಸನ
ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ನಾಗಲಮಡಿಕೆ
ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಶ್ರೀರಂಗಪಟ್ಟಣ
ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನ, ಮಹಾಲಕ್ಷ್ಮಿಪುರಂ
ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು
ಶ್ರೀ ಗಂಗಡರೇಶ್ವರ ಸ್ವಾಮಿ ಮತ್ತು ಹೊನ್ನದೇವಿ, ಶಿವಗಂಗೆ
ಶ್ರೀ ಕುಮಾರಸ್ವಾಮಿ ಮತ್ತು ಸಮೂಹ ದೇವಾಲಯಗಳು, ಬೆಂಗಳೂರು
ಶ್ರೀ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಕುಕ್ಕೆ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ನಾಯಕನಹಟ್ಟಿ, ಚಿತ್ರದುರ್ಗ
ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ, ಯೆಲಂದೂರು
ಶ್ರೀ ದತ್ತಾ ಸಂಸ್ಥಾನಂ, ಬಾಲೆಕುಂಡ್ರಿ
ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಂದಾರ್ತಿ
ಶ್ರೀ ಬನಶಂಕರಿ ದೇವಸ್ಥಾನ – ಕೆಪುರ ಮುಖ್ಯ ರಸ್ತೆ, ಬೆಂಗಳೂರು
ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನ, ಗವಿಪುರ ಬೆಂಗಳೂರು
ಶ್ರೀ ರೇಣುಕಾ ಯಲ್ಲಮ ದೇವಸ್ಥಾನ, ಸೌಂಡಟ್ಟಿ ಬೆಳಗವಿ
ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಉಲ್ಸೂರು ಬೆಂಗಳೂರು
ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ, ಮಲ್ಲೇಶ್ವರಂ ಬೆಂಗಳೂರು
ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ, ಕೆ.ಆರ್ ರಸ್ತೆ, ಬೆಂಗಳೂರು
ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನ, ಯಲಹಂಕ ಗೇಟ್, ಬೆಂಗಳೂರು
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಎಸ್’ಎಸ್ ಘಾಟಿ, ಬೆಂಗಳೂರು
ಶ್ರೀ ವಸಂತ ವಲ್ಲಭರಾಯ ದೇವಸ್ಥಾನ, ವಸಂತಪುರ ಬೆಂಗಳೂರು
ಶ್ರೀ ದೊಡ್ಡ ಗಣಪತಿ ದೇವಾಲಯ, ಬೆಂಗಳೂರು
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಬೆಂಗಳೂರು
ಶ್ರೀ ದೊಡ್ಡ ಬಸವಣ್ಣ ದೇವಸ್ಥಾನ, ಬೆಂಗಳೂರು
ಶ್ರೀ ಮಿಂಟೋ ಅಂಜನೇಯ ದೇವಸ್ಥಾನ, ಚಾಮರಾಜಪೇಟೆ, ಬೆಂಗಳೂರು
ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ, ವಿದ್ಯಾರಣ್ಯಪುರ

Customer Care Number – +91 8151002255
Mail Id – support@pureprayer.com

Get in Touch With Us info@kalpa.news Whatsapp: 9481252093

Tags: Cycle Pure AgarbattiHindu TempleKannadaNewsWebsiteLatestNewsKannadaOnline PoojaTempleಕೊರೋನಾ ವೈರಸ್ದೇವಾಲಯಮುಜರಾಯಿ ಇಲಾಖೆಸೈಕಲ್ ಪ್ಯೂರ್ ಅಗರಬತ್ತಿ
Previous Post

ಭದ್ರಾವತಿ ಪೊಲೀಸರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ಮೂವರ ಬಂಧನ

Next Post

40 ವರ್ಷದ ಸೇವೆಯಿಂದ ನಿವೃತ್ತಿಗೊಂಡ ಗಣೇಶ್ ಅವರ ಸಮಾಜ ಸೇವೆ ಮುಂದುವರೆಯಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

40 ವರ್ಷದ ಸೇವೆಯಿಂದ ನಿವೃತ್ತಿಗೊಂಡ ಗಣೇಶ್ ಅವರ ಸಮಾಜ ಸೇವೆ ಮುಂದುವರೆಯಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!