ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ಮುಂಬರುವ ಭಾನುವಾರ ಲೋಕಾರ್ಪಣೆಗೊಳ್ಳಬೇಕಿರುವ ವಂದೇ ಮಾತರಂ ಎಕ್ಸ್’ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂವರನ್ನು ಬಂಧಿಸಲಾಗಿದೆ.
ಚಾಲನೆಗೊಳ್ಳಬೇಕಿರುವ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದಕ್ಕೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದರು.ಇದರಿಂದ ಗಾಜುಗಳು ಪುಡಿಪುಡಿಯಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ವಿಶಾಖಪಟ್ಟಣಂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post