Tuesday, July 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಶಾಂತಂ..ಪಾಪಂ…ಇಸ್ಕಾನ್ ರೆಸ್ಟೋರೆಂಟ್’ಗೆ ಚಿಕನ್ ತಂದು ತಿಂದ ವ್ಯಕ್ತಿ | ವ್ಯಾಪಕ ಆಕ್ರೋಶ

July 20, 2025
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಲಂಡನ್  |

ಇಸ್ಕಾನ್ ರೆಸ್ಟೋರೆಂಟ್’ಗೆ ವ್ಯಕ್ತಿಯೊಬ್ಬ ಚಿಕನ್ ತಂದು ತಿಂದಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಲಂಡನ್’ನ 10 ಸೊಹೊ ಸ್ಟ್ರೀಟ್’ನಲ್ಲಿರುವ ಇಸ್ಕಾನ್ ದೇಗುಲದ ಆವರಣದಲ್ಲಿರುವ ಗೋವಿಂದ ರೆಸ್ಟೊರಂಟ್’ನಲ್ಲಿ ಈ ಘಟನೆ ನಡೆದಿದೆ.

ಈ ಇಸ್ಕಾನ್ ಗೋವಿಂದ ರೆಸ್ಟೋರೆಂಟ್ ಸಂಪೂರ್ಣವಾಗಿ ಸಸ್ಯಾಹಾರಿಯಾಗಿದ್ದು, ಇಲ್ಲಿ ಈ ಕೃತ್ಯ ಎಸಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಗೋವಿಂದ ರೆಸ್ಟೋರೆಂಟ್ ಒಳಗೆ ಚಿಕನ್ ತಂದ ವ್ಯಕ್ತಿಯನ್ನು ಆಫ್ರಿಕನ್ ಮೂಲದ ಇಂಗ್ಲೆಂಡ್ ನಾಗರಿಕ ಸ್ಯಾಂಜೊ ಎಂದು ಗುರುತಿಸಲಾಗಿದ್ದು, ಈತ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಗೋವಿಂದ ರೆಸ್ಟೊರಂಟ್’ಗೆ ತೆರಳಿದ್ದ ಯುವಕ ಸ್ಯಾಂಜೋ, ಮೊದಲಿಗೆ ಅಲ್ಲಿನ ಸಿಬ್ಬಂದಿಗೆ, ಇಲ್ಲಿ ಮಾಂಸ ಸಿಗುತ್ತದಾ? ಮಾಂಸ ಬೇಕು ಎಂದು ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಇಲ್ಲ. ಇದು ದೇಗುಲದ ರೆಸ್ಟೋರೆಂಟ್ ಆಗಿದ್ದು, ಇಲ್ಲಿ ಸಸ್ಯಾಹಾರಿ ಖ್ಯಾದ್ಯಗಳು ಮಾತ್ರ ಸಿಗುತ್ತದೆ ಎಂದು ಹೇಳಿದ್ದಾರೆ.

ಆದರೆ ಆ ಯುವಕ ಕೂಡಲೇ ಖಂಡಿತಾ…ಖಂಡಿತಾ… ಎನ್ನುತ್ತಲೇ ತನ್ನ ಚೀಲದಲ್ಲಿನ ಚಿಕನ್ ಅನ್ನು ತೆರೆದು ಅಲ್ಲಿಯೇ ತಿನ್ನಲು ಶುರು ಮಾಡಿದ್ದಾನೆ. ಇದರಿಂದ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ.
ತನ್ನ ಕೃತ್ಯ ಮುಂದುವರೆಸಿದ ಆ ಯುವಕ ಗೋವಿಂದ ರೆಸ್ಟೊರೆಂಟ್’ನಲ್ಲಿ ಮತ್ತೆ ಹುಚ್ಚಾಟ ಪ್ರದರ್ಶಿಸಿದ್ದಾನೆ. ಅಲ್ಲಿದ್ದವರಿಗೆ ನಿಮಗೆ ಚಿಕನ್ ಬೇಕೆ? ಚಿಕನ್ ತಿನ್ನುತ್ತೀರಾ? ಎಂದು ಕೇಳಿದ್ದಾನೆ. ಅಲ್ಲಿದ್ದ ಬಹುತೇಕರು ಯುವಕನ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಸ್ಥಳಕ್ಕಾಗಮಿಸಿದ ಗ್ರಾಹಕರೊಬ್ಬರು, ಕ್ಷಮಿಸಿ, ನೀವು ಮಾಡುತ್ತಿರುವುದು ಈ ಸ್ಥಳದ ನಿಯಮಗಳನ್ನು ಉಲ್ಲಂಘಿಸುತ್ತಿದೆ. ಇದು ನ್ಯಾಯಯುತವಲ್ಲ ಎಂದು ಹೇಳುತ್ತಾನೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯನ್ನು ಕರೆಯುವವರೆಗೂ ಆ ವ್ಯಕ್ತಿ ಚಿಕನ್ ತಿನ್ನುವುದನ್ನು ಮುಂದುವರಿಸುತ್ತಾನೆ. ಕೊನೆಗೆ ಆತನನ್ನು ರೆಸ್ಟೋರೆಂಟ್’ನಿಂದ ಹೊರಗೆ ಹಾಕಲಾಗುತ್ತದೆ ಎಂದಿದ್ದಾರೆ.

ಬಳಿಕ ಸಿಬ್ಬಂದಿ ಆ ಯುವಕನನ್ನು ಅಲ್ಲಿಂದ ಹೊರದಬ್ಬಿ, ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CkickenGovinda ResturantISCONKannada News WebsiteLatest News KannadaLondonಇಸ್ಕಾನ್ಗೋವಿಂದ ರೆಸ್ಟೊರಂಟ್ರೆಸ್ಟೋರೆಂಟ್ಲಂಡನ್ಸೋಷಿಯಲ್ ಮೀಡಿಯಾ
Previous Post

ಹೊಸನಗರ | ಅಬ್ಬಿ ಫಾಲ್ಸ್’ನಲ್ಲಿ ಕಾಲು ಜಾರಿ ಯುವಕ ನೀರು ಪಾಲು

Next Post

ಬಂಟ್ವಾಳ ಗ್ರಾಮಾಂತರ ಠಾಣೆ PSI ನೇಣು ಬಿಗಿದು ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಂಟ್ವಾಳ ಗ್ರಾಮಾಂತರ ಠಾಣೆ PSI ನೇಣು ಬಿಗಿದು ಆತ್ಮಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

20 ಸಾವಿರ ರೂ. ಮೌಲ್ಯದ AI ಶಿಕ್ಷಣ ಕಿಟ್ ಉಚಿತವಾಗಿ ಪಡೆಯಲು ಸುವರ್ಣಾವಕಾಶ

July 22, 2025

ಸೊರಬ | ಕುಬಟೂರಿನಲ್ಲಿ ನರಸಿಂಹಸ್ವಾಮಿ ಪೌರಾಣಿಕ ವಿಗ್ರಹ ಭಗ್ನಕ್ಕೆ ಖಂಡನೆ | ಮಾನಸಿಕ ಅಸ್ವಸ್ಥನಿಂದ ಕೃತ್ಯ?

July 22, 2025

ಮಹಾನ್ ಚೇತನ ಹೆಚ್. ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಸಾರ್ಥಕ ಭಾವನಮನ

July 22, 2025

ಶರಾವತಿ ಸಂತ್ರಸ್ತರ ಬೆಳೆ ತೆರವು | ರೈತರ ಆಕ್ರೋಶ

July 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

20 ಸಾವಿರ ರೂ. ಮೌಲ್ಯದ AI ಶಿಕ್ಷಣ ಕಿಟ್ ಉಚಿತವಾಗಿ ಪಡೆಯಲು ಸುವರ್ಣಾವಕಾಶ

July 22, 2025

ಸೊರಬ | ಕುಬಟೂರಿನಲ್ಲಿ ನರಸಿಂಹಸ್ವಾಮಿ ಪೌರಾಣಿಕ ವಿಗ್ರಹ ಭಗ್ನಕ್ಕೆ ಖಂಡನೆ | ಮಾನಸಿಕ ಅಸ್ವಸ್ಥನಿಂದ ಕೃತ್ಯ?

July 22, 2025

ಮಹಾನ್ ಚೇತನ ಹೆಚ್. ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಸಾರ್ಥಕ ಭಾವನಮನ

July 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!