Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಆನಂದ ಕಂದ

ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಸ್ವಾತಂತ್ರ್ಯ ವೀರ ಸಾವರ್ಕರ್

September 4, 2024
in ಆನಂದ ಕಂದ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-3  |
ನಮ್ಮ ಭಾರತ ಮಾತೆಯನ್ನು ಬಂಧಮುಕ್ತಗೊಳಿಸಿ, ಸ್ವಾತಂತ್ರ್ಯ ಪಡೆಯುವ ಪ್ರಯತ್ನದಲ್ಲಿ ಸಶಸ್ತ್ರ ಕ್ರಾಂತಿಯನ್ನು ಪ್ರತಿಪಾದಿಸಿದ, ಭಗತ್ ಸಿಂಗ್’ರಂತಹ #Bhagatsingh ಸ್ವಾತಂತ್ರ್ಯ ಯೋಧರಿಗೆ ಪ್ರೇರಣೆಯಾಗಿ, ಮಾತೃಭೂಮಿಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ಚೇತನ ನಮ್ಮ ಹೆಮ್ಮೆಯ ವಿನಾಯಕ ದಾಮೋದರ ಸಾವರ್ಕರ್.

ಸಾವರ್ಕರ್ ಬಗ್ಗೆ ನಾನು ಅಧ್ಯಯನ ಮಾಡಿದ್ದು ಅವರ ವಿಷಯವಾಗಿ ಒಂದು ಪ್ರಬಂಧ ಲೇಖನ ಸ್ಪರ್ಧೆ ಇದ್ದಾಗ. ಆ ಸ್ಪರ್ಧೆಯ ನಿಮಿತ್ತವಾಗಿ ಅನೇಕ ಭಾಷಣಗಳನ್ನು, ಪ್ರವಚನಗಳನ್ನು ಕೇಳಿ, ಜೊತೆಯಲ್ಲಿ ಪುಸ್ತಕವೂ ಸಹ ಓದಿದೆ. ಆಗ ಅವರನ್ನು ಅನೇಕ ಆಯಾಮಗಳಿಂದ ಕಾಣಲು ಸಾಧ್ಯವಾಯಿತು.ಸಾವರ್ಕರ್ #VinayakDamodarSavarkar ಕೇವಲ ಒಬ್ಬ ದೇಶ ಭಕ್ತರಲ್ಲ, ಓರ್ವ ಶ್ರೇಷ್ಠವಾದ ಕವಿ, ಉತ್ಕೃಷ್ಟ ಲೇಖಕ ಹಾಗೂ ಉತ್ತಮ ವಾಗ್ಮಿ. ಆಂಗ್ಲ ಅಧಿಕಾರಿಯೊಬ್ಬ ಸಾವರ್ಕರರ ಬಗೆಗಿನ ವರದಿಯಲ್ಲಿ ಅವರ ಭಾಷಣದ ಬಗ್ಗೆ ಹೇಳುವಾಗ ಸಾವರ್ಕರ್ ಮಾತನಾಡುತ್ತಿದ್ದರೆ `ಒಬ್ಬ ಸೇನಾ ನಾಯಕ ತನ್ನ ತಂಡವನ್ನು ಯುದ್ಧಕ್ಕೆ ಹೋಗುವಾಗ ಹುರಿದುಂಬಿಸುವಂತೆ ಇರುತ್ತದೆ’ ಎಂದು ಹೇಳಿರುವುದೇ ಆಗಿದೆ ಎನ್ನುವುದು ಇದಕ್ಕೆ ಉದಾಹರಣೆಯಾಗಿದೆ.

ಆಂಗ್ಲರು ಸಾವರ್ಕರರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಮಯದಲ್ಲಿ ಅವರು ಬರೆದಿರುವ ಭಾಷಣಗಳನ್ನು ಕೂಡ ಒಂದು ಅಪರಾಧವೆಂದು ಪರಿಗಣಿಸಿದ್ದರು ಎಂದರೆ ಅವರ ಭಾಷಣಗಳು ಆಂಗ್ಲರನ್ನು ಅದೆಷ್ಟರ ಮಟ್ಟಿಗೆ ಭಯಪಡಿಸಿತ್ತು ಎನ್ನುವುದು ತಿಳಿಯುತ್ತದೆ.

ಸಾವರ್ಕರ್ ತಾತ್ವಿಕವಾಗಿ ಬಹಳ ದೃಢವಾಗಿದ್ದರು. ತಮ್ಮ ಗುರಿಯನ್ನು ಅತ್ಯಂತ ಸ್ಪಷ್ಟವಾಗಿ ಬಲ್ಲವರಾಗಿದ್ದರು. ದೇಶವನ್ನು ಪರಕೀಯರಿಂದ ಬಿಡುಗಡೆ ಮಾಡಲು ಎಂತಹ ತ್ಯಾಗ ಹಾಗೂ ಸಾಹಸಕ್ಕೂ ಸಹ ಸಿದ್ದರಿದ್ದರು ಎನ್ನುವುದು ಇಂದಿನ ಮಕ್ಕಳಿಗೆ ಮಾದರಿಯಾಗಬೇಕು.
ಆಗಿನ ಕಾಲದಲ್ಲಿ ಲಂಡನ್’ಗೆ ಹೋಗಿ ಮೋಜು ಮಸ್ತಿ ಮಾಡಿದವರೇ ಹೆಚ್ಚು. ಆದರೆ ಆಂಗ್ಲರ ಕಾನೂನನ್ನು ತಿಳಿದು ಅವರ ದೇಶದಲ್ಲೇ ಅವರನ್ನೇ ಸದೆ ಬಡೆಯುವ ಕೆಲಸ ಮಾಡಿದ್ದು ಮಾತ್ರ ಸಾವರ್ಕರ್.

ತಮ್ಮ ಜೀವನಪೂರ್ತಿ ಕಷ್ಟಗಳನ್ನು ಅನುಭವಿಸುತ್ತಾ, ಸ್ವಲ್ಪವೂ ಸಹ ಸುಖದ ಬಗ್ಗೆ ಚಿಂತಿಸದೇ ತಮ್ಮ ಆಸೆ, ಆಕಾಂಕ್ಷೆ, ಸೌಖ್ಯಗಳನ್ನು ತೊರೆದು ಕೇವಲ ದೇಶಕ್ಕೋಸ್ಕರ ಹಗಲಿರುಳು ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿ. ಅವರ ದೇಶಭಕ್ತಿ, ಪ್ರಾಮಾಣಿಕತೆ, ದೃಢತೆ, ಸಮರ್ಥ ವ್ಯಕ್ತಿತ್ವ ನನಗೆ ಬಹಳ ಪ್ರೇರಣಾದಾಯಕವಾಗಿದೆ ಎನ್ನುವುದು ನನ್ನ ಪಾಲಿನ ಅದೃಷ್ಠ. ಸಾವರ್ಕರರು ನನ್ನಂತೆಯೇ ಇತರರಿಗೂ ಪ್ರೇರಣೆಯಾಗಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaIndian Freedom MomentKannada News WebsiteLatest News KannadaVinayak Damodar Savarkarಆನಂದಕಂದ ಲೇಖನಭಗತ್ ಸಿಂಗ್ಭಾರತ ಮಾತೆವಿನಾಯಕ ದಾಮೋದರ ಸಾವರ್ಕರ್ಸ್ವಾತಂತ್ರ್ಯಸ್ವಾತಂತ್ರ್ಯ ಹೋರಾಟ
Previous Post

ಕುಟುಂಬ ಸಮೇತರಾಗಿ ನೋಡುವ ಚಿತ್ರ ‘ಲಾಫಿಂಗ್ ಬುದ್ಧ’: ನಟ ಪ್ರಮೋದ್ ಶೆಟ್ಟಿ

Next Post

ಸುಂದರ ಬದುಕಿಗೆ ಚೌಕಟ್ಟು ಅಗತ್ಯ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಂದರ ಬದುಕಿಗೆ ಚೌಕಟ್ಟು ಅಗತ್ಯ: ರಾಘವೇಶ್ವರ ಶ್ರೀ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!