No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ಅಭಿಮನ್ಯು ಸ್ಪೂರ್ತಿಯಾಗಲು ಇದಕ್ಕಿಂದಲೂ ಕಾರಣ ಬೇಕಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2024
in ಆನಂದ ಕಂದ
0
ಅಭಿಮನ್ಯು ಸ್ಪೂರ್ತಿಯಾಗಲು ಇದಕ್ಕಿಂದಲೂ ಕಾರಣ ಬೇಕಿಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-4  |
ಮಹಾಭಾರತದಲ್ಲಿ #Mahabharata ಬೇಗನೆ ಮರೆಯಾದ ಮಹಾವೀರನೀತ ಅಭಿಮನ್ಯು.

ಹೌದು… ತನ್ನವರೆಲ್ಲ ಯುದ್ಧದಲ್ಲಿ ನಿರತರಾಗಿರಬೇಕಾದರೆ ಅಭಿಮನ್ಯು ದ್ರೋಣಾಚಾರ್ಯರಿಂದ ರಚಿಸಲ್ಪಟ್ಟ ಚಕ್ರವ್ಯೂಹಕ್ಕೆ #Chakravyuha ತಾನೇ ಹೋಗುವುದಾಗಿ ನಿಶ್ಚಯಿಸುತ್ತಾನೆ. ಪರಶುರಾಮನ ಶಿಷ್ಯರಾದ ದ್ರೋಣಾಚಾರ್ಯರಿಂದ #Dronacharya ರಚಿಸಲ್ಪಟ್ಟ ಚಕ್ರವ್ಯೂಹದ ಭೇದನೆ ಎಂದರೆ ಹುಡುಗಾಟವೇ? ಒಂದೆಡೆ ಅರ್ಜುನನು ಯುದ್ಧದಲ್ಲಿ ನಿರತನಾಗಿದ್ದರೆ, ಮತ್ತೊಂದೆಡೆ ಯುಧಿಷ್ಠಿರನಿಗೆ ತಲೆನೋವು ಶುರುವಾಗಿದೆ. ಆ ಸಮಯದಲ್ಲಿ ಒಪ್ಪಿಗೆ ಕೇಳಲು ಅಭಿಮನ್ಯು ಬರುತ್ತಾನೆ.

ನಮ್ಮ ಹಿಂದೂ ಧರ್ಮ ಎಷ್ಟು ಚಂದ ನೋಡಿ. ಅಭಿಮನ್ಯು #Abhimanyu ತಾನು ನಿಶ್ಚಯಿಸಿದ ನಂತರ ಯುದ್ಧಕ್ಕೆ ಹೊರಡಲಿಲ್ಲ. ದೊಡ್ಡವರ ಅನುಮತಿ ಪಡೆದೇ ತೀರುತ್ತೇನೆ ಎಂದು ನಿಶ್ಚಯಿಸಿದ. ಹಾಗೆ ಮಾಡಿದನೂ ಕೂಡ. ಇವರಿಬ್ಬರ ಸಂವಾದವು ಕರ್ನಾಟಭಾರತ ಕಥಾಮಂಜರಿಯಲ್ಲಿ ಹೀಗೆ ವಿವರಿಸಲಾಗಿದೆ.
ಹಸುಳೆಯ ಅದಟಿನ ನುಡಿಯ ಕೇಳಿದು
ನಸುನಗುತ ಧರ್ಮಜನು ಘನಪೌರುಷವು
ನಿನಗುಂಟೆಂದು ಕಂದನ ತೆಗೆದು ಬಿಗಿದಪ್ಪಿ…

ಇದರಿಂದ ನಮಗೆ ತಿಳಿದದ್ದು ಏನೆಂದರೆ ಯುಧಿಷ್ಠಿರನು ಅಭಿಮನ್ಯುವನ್ನು ಎತ್ತಿ ಹಿಡಿಯುತ್ತಿದ್ದನೆಂದರೆ ಆತನಿಗೆ ಎಷ್ಟು ವಯಸ್ಸಿರಬಹುದು ಎಂದು ಒಮ್ಮೆ ಯೋಚಿಸಿ.

ಕೊನೆಗೂ ಚಕ್ರವ್ಯೂಹಕ್ಕೆ ಚಿರತೆಯು ತನ್ನ ಭೇಟಿ ನೋಡಿ ಹಾರಿ ಬರುವಂತೆ ಹಾರಿದ. ಅವನ ಯುದ್ಧ ಕೌಶಲಗಳನ್ನು ನೋಡಿದ ದ್ರೋಣ, ಕರ್ಣ, ಕೃಪ, ಜಯದ್ರಥರೇ ಮೊದಲಾದವರು ಬೆಚ್ಚಿಬಿದ್ದರು. ಅವನೆಲ್ಲಿ ಚಕ್ರವ್ಯೂಹ ಭೇದನೆ ಮಾಡುವನು ಎಂದು ಹೆದರಿ ಮೋಸದ ಯುದ್ಧ ಮಾಡಿದ ದ್ರೋಣ ಮತ್ತು ಕರ್ಣರಿಗೆ ನ್ಯಾಯದ ಸಾವೇ ದೊರಕಿತು. ತನಗೆ ಹಿಂದಿನಿಂದ ಬಾಣಬಿಟ್ಟ ಕರ್ಣನ ಮೇಲೆ ಉಕ್ಕಿದ ರೋಷದಿಂದ, ಅಭಿಮನ್ಯು ತನ್ನ ಸಾವು ನೋವುಗಳನ್ನು ಲೆಕ್ಕಿಸದೆ ಘನ ಘೋರ ಯುದ್ಧಕ್ಕೆ ಇಳಿಯುತ್ತಾನೆ. ಕೊನೆಗೂ ಕೃಷ್ಣನು ಅಭಿಮನ್ಯುವಿನ ಕೈಬಿಡುತ್ತಾನೆ. ಅರಳದ ಹೂವನ್ನು ಮೊಗ್ಗಿನಲ್ಲೇ ಕಿತ್ತೆಸೆದನು. ಅಭಿಮನ್ಯು ತನಗಾಗಿ ಕಾಯುತ್ತಿರುವ ತನ್ನ ವಂಶೋದ್ಧಾರಕನನ್ನು ಬೆಳೆಸುತ್ತಿದ್ದ. ಉತ್ತರಯ್ಯ ನೆನಪಿನಲ್ಲಿ ತನ್ನ ತಂದೆ ತಾಯಿ ಬಂಧು ಬಾಂಧವರ ನೆನಪಿನಲ್ಲಿ ಕೊನೆ ಉಸಿರೆಳೆಯುತ್ತಾನೆ. ಎಲ್ಲರ ಬದುಕಲ್ಲು ಕರುಣಿಯಾದ ಕೃಷ್ಣ ಏಕೆ ಈ ಹಸುಳೆಯ ಜೀವನದಲ್ಲಿ ಇಷ್ಟೊಂದು ನಿಷ್ಕರುಣಿಯಾದ??

ಮುಂದೆ ಇವನೆಂಥ ಪರಾಕ್ರಮಿಯಾಗಬಹುದೋ ಎಂಬ ಭಯದಿಂದಲೇ? ನಾ ಕಾಣೆ.
ಪ್ರಪಂಚ ಮತ್ತೊಬ್ಬ ಅಭಿಮನ್ಯು ಕಾಣಲು ಸಾಧ್ಯವಿಲ್ಲ. ಆ ಚಿಕ್ಕ ವಯಸ್ಸಿನಲ್ಲಿ ಆ ಶೌರ್ಯ, ಆ ಪರಾಕ್ರಮ, ಆ ಧೈರ್ಯ-ಸ್ಥೈರ್ಯ ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಅಭಿಮನ್ಯು ಸ್ಪೂರ್ತಿಯಾಗಲು ಇದಕ್ಕಿಂತಲೂ ಬೇರೆ ಕಾರಣಗಳು ಬೇಕೆ? ಗೊತ್ತಿದ್ದು ತನ್ನ ಸಾವಿನ ಬಲೆಗೆ ಧುಮುಕಿದನೆಂದರೆ ಆತ ಸಾಮಾನ್ಯನಲ್ಲ.

ಒಂದು ವೇಳೆ ಅರ್ಜುನನೇನಾದರು ಆ ಘನಘೋರ ಯುದ್ಧವನ್ನು ನೋಡಿದ್ದರೆ, ಅವನ ಸಾವನ್ನು ಕುರಿತು ದುಃಖ ಪಡದೆ ಹೆಮ್ಮೆಪಡುತ್ತಿದ್ದನೋ ಏನೋ…!
ಅಂಥಾ ಯೋಧರಿರುವ ಆ ಕುರುಕ್ಷೇತ್ರವನ್ನು ನಿಶ್ಶಬ್ಧ ಮಾಡಲು ಕಾರಣನೀತ ಅಭಿಮನ್ಯು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AbhimanyuAnandakandaChakravyuhaDronacharyaKannada News WebsiteLatest News KannadaMahabharataStudent Articleಅಭಿಮನ್ಯುಆನಂದಕಂದ ಲೇಖನ ಮಾಲಿಕೆಕರ್ನಾಟಭಾರತ ಕಥಾಮಂಜರಿಚಕ್ರವ್ಯೂಹದ್ರೋಣಾಚಾರ್ಯಮಹಾಭಾರತಯುಧಿಷ್ಠಿರ
Share197Tweet123Send
Previous Post

70 ವರ್ಷ ದಾಟಿದ ಹಿರಿಯರಿಗೆ ಮೋದಿ ಸರ್ಕಾರದ ಬಿಗ್ ಗುಡ್ ನ್ಯೂಸ್ | 6 ಕೋಟಿ ಮಂದಿಗೆ ಪ್ರಯೋಜನ

Next Post

ನಾಗಮಂಗಲ | ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿ, ತಲ್ವಾರ್ ತೋರಿಸಿದ ಮುಸ್ಲಿಂ ಯುವಕರು | ಪ್ರಿಪ್ಲಾನ್ ದಾಳಿಯೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಗಮಂಗಲ | ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿ, ತಲ್ವಾರ್ ತೋರಿಸಿದ ಮುಸ್ಲಿಂ ಯುವಕರು | ಪ್ರಿಪ್ಲಾನ್ ದಾಳಿಯೇ?

ನಾಗಮಂಗಲ | ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿ, ತಲ್ವಾರ್ ತೋರಿಸಿದ ಮುಸ್ಲಿಂ ಯುವಕರು | ಪ್ರಿಪ್ಲಾನ್ ದಾಳಿಯೇ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

May 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ-ಸೋಲಾಪುರ ದೈನಂದಿನ ಪ್ಯಾಸೆಂಜರ್ ರೈಲು ನಿಲುಗಡೆ ಮುಂದುವರಿಕೆ

May 28, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಮೂರು ವರ್ಷಗಳ ಮುಖ್ಯಮಂತ್ರಿ ಆಡಳಿತ ಅಂತ್ಯ | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮಾಜಿ ಡಿಸಿಎಂ ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ

May 28, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL