Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ರಂಗಪ್ರವೇಶಕ್ಕೆ ಅಣಿಯಾದ ಅನನ್ಯಾ ಅಂಬರೀಶ್ | 18ರಂದು ಜೆಎಸ್‌ಎಸ್ ಸಭಾಂಗಣದಲ್ಲಿ ನೃತ್ಯ ಪ್ರಸ್ತುತಿ

ಖ್ಯಾತ ವಿದುಷಿ ರೇವತಿ ನರಸಿಂಹನ್ ಮಾರ್ಗದರ್ಶನ

June 14, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ನಾಟ್ಯ ನಿಕೇತನದ ಗುರು ವಿದುಷಿ ರೇವತಿ ನರಸಿಂಹನ್ ಅವರ ಶಿಷ್ಯೆ ಅನನ್ಯಾ ಅಂಬರೀಶ್ ಗಿಳಿಯಾರ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.

ರಾಜಧಾನಿಯ ಜಯನಗರ 8ನೇ ಬಡಾವಣೆಯ ಜೆಎಸ್‌ಎಸ್ ಸಭಾಂಗಣದಲ್ಲಿ ಜೂ. 18ರ ಬೆಳಗ್ಗೆ 10.30ಕ್ಕೆ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಅನನ್ಯಾ ಅಂಬರೀಶ್ ರಂಗಪ್ರವೇಶ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ನರ್ತಕಿ, ಅಭಿನವ ಡಾನ್ಸ್ ಅಕಾಡೆಮಿ ನಿರ್ದೇಶಕಿ ನಿರುಪಮಾ ರಾಜೇಂದ್ರ, ಹಿರಿಯ ವಿಮರ್ಷಕ ಎಸ್. ನಂಜುಂಡರಾವ್, ಕರ್ನಾಟಕ ಶಾಸ್ತ್ರೀಯ ಸಂಗೀತ #CarnaticClassicalMusic ಗಾಯಕ ಕೆ. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅನನ್ಯಾ ಅಂಬರೀಶ್ ರಂಗಪ್ರವೇಶದ #RangaPravesha ಪ್ರಸ್ತುತಿಗೆ ವಿದ್ವಾಂಸರಾದ ಡಿ.ಎಸ್. ಶ್ರೀವತ್ಸ (ಗಾಯನ), ಗುರು ರೇವತಿ ನರಸಿಂಹನ್(ನಟುವಾಂಗ), ಹರ್ಷ ಸಾಮಗ (ಮೃದಂಗ), ವಿವೇಕ ಕೃಷ್ಣ (ಕೊಳಲು) ಮತ್ತು ಶಂಕರ್ ರಾಮನ್ (ವೀಣೆ) ಸಹಕಾರವಿದೆ.

ಕಲಾವಿದೆಯ ಪರಿಚಯ
ಬೆಂಗಳೂರಿನ ವೈದ್ಯಕೀಯ ರಂಗದ ಉದ್ಯಮಿ ಅಂಬರೀಶ್ ಗಿಳಿಯಾರ್ ಮತ್ತು ವೀಣಾ ಅಂಬರೀಶ್ ಪುತ್ರಿ ಅನನ್ಯಾ ನೃತ್ಯ ಕ್ಷೇತ್ರಕ್ಕೆ ಅಡಿ ಇಟ್ಟಿದ್ದು 8ನೇ ವಯಸ್ಸಿನಲ್ಲಿ. ಮನೆಯ ಸುಸಂಸ್ಕೃತ, ಸಂಗೀತ, ಸಾಹಿತ್ಯದ ವಾತಾವರಣವೇ ಅನನ್ಯಾಗೆ ಕಲಾಸಕ್ತಿಮೂಡಿಸಿತು. ವೀಣಾ ವಾದಕರಾಗಿರುವ ಅಜ್ಜ ಗಣಪತಿ ಸೋಮಯಾಜಿ ಅವರ ಜೀವನ ಮತ್ತು ಸಾಧನೆಯೇ ಈಕೆಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿತು.
ವಿದುಷಿ ರೇವತಿ ನರಸಿಂಹನ್ ಅವರಲ್ಲಿ ಶಿಷ್ಯತ್ವ ಸ್ವೀಕರಿಸಿದ ಅನನ್ಯಾ, ಬಹುಬೇಗ ನರ್ತನವನ್ನು ತನ್ನದಾಗಿಸಿಕೊಳ್ಳುವತ್ತ ಆಸಕ್ತಿ ತೋರಿದ್ದು ವಿಶೇಷ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆ ಹೊಂದಿದ ಈಕೆ ಈಗ ವಿದ್ವತ್ ಪರೀಕ್ಷೆ ಅಭ್ಯಾಸ ನಿರತೆ. 2019ರಿಂದ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಿಸಿಆರ್‌ಟಿ ವಿದ್ಯಾರ್ಥಿವೇತನ #CCRTScholarship ಪಡೆದು ನೃತ್ಯ ಕಲಿಕೆಯಲ್ಲಿ ಸಾಧನೆ ತೋರುತ್ತಿರುವುದು ಬಹು ವಿಶೇಷ.

ಅನನ್ಯಾ ಅಂಬರೀಶ್ ಗಿಳಿಗಾರ್

ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸದಲ್ಲೂ ವಿಶೇಷ ಆಸಕ್ತಿ ತೋರಿದ್ದಾಳೆ ಅನನ್ಯಾ. ಈಗ ಸೀನಿಯರ್ ಹಂತದ ಅಭ್ಯಾಸದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದುಷಿ ಗಾಯತ್ರಿ ಮಯ್ಯ ಅವರ ಶಿಷ್ಯತ್ವದಲ್ಲಿ ಗಾಯನವನ್ನು ಕರಗತ ಮಾಡಿಕೊಳ್ಳುವತ್ತ ಸಾಗಿರುವುದು ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿದೆ.

ವಿವಿಧ ವೇದಿಕೆಯಲ್ಲಿ ಕಲಾ ಪ್ರದರ್ಶನ
ಬಾಲ ಕಲಾವಿದೆಯಾಗಿ `ರಾಮಾನುಜ ವೈಭವ’ ನೃತ್ಯ ನಾಟಕದಲ್ಲಿ ಪುಟ್ಟ ಕೃಷ್ಣನ ಅಭಿನಯದಿಂದ ಪ್ರೇಕ್ಷಕರ ಮನಗೆದ್ದ ಅನನ್ಯಾ ವೇದಿಕೆಯ ಪ್ರಸ್ತುತಿಗಳಿಗೆ ಹೇಳಿ ಮಾಡಿಸಿದ ಪ್ರತಿಭೆ. ನಾಟ್ಯನಿಕೇತನ ಸಂಸ್ಥೆಯ ವಾರ್ಷಿಕ ಮಹೋತ್ಸವಗಳಲ್ಲಿ ಸಹ ಕಲಾವಿದೆಯರೊಂದಿಗೆ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದು ಗಮನಾರ್ಹ ಸಂಗತಿ.
ಗುರು ರೇವತಿ ಅವರ ಮಾರ್ಗದರ್ಶನ ಹಲವು ವಿನೂತನ ಪ್ರಯೋಗಾತ್ಮಕ ನೃತ್ಯಗಳಲ್ಲಿ ಅನನ್ಯಾ ತನ್ನ ನೃತ್ಯ ಕೌಶಲ ಪಡಮೂಡಿಸಿ ಸೈ ಎನಿಸಿಕೊಂಡಿರುವುದು ಬೆಳವಣಿಗೆಯ ಸಂಕೇತವೇ ಆಗಿದೆ. ಶಂಕರ ಟಿವಿ ವಾಹಿನಿ ನೃತ್ಯ ಸ್ಪರ್ಧೆಯಲ್ಲಿ #DanceCompetition ಈಕೆಗೆ ಬಹುಮಾನ ಬಂದಿರುವುದು ಸ್ಪರ್ಧಾತ್ಮಕ ರಂಗಕ್ಕೆ ಅಣಿಗೊಳಿಸಿದಂತಾಗಿದೆ.

ಕುಮಾರನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡುವುದರೊಂದಿಗೆ ಸಂಗೀತ #Music ಮತ್ತು ನೃತ್ಯ ಕ್ಷೇತ್ರಗಳಲ್ಲಿ ಸಾಧನೆ ಹೆಜ್ಜೆಗಳನ್ನು ಮೂಡಿಸುತ್ತಿರುವ ಅನನ್ಯಾಗೆ ಗುರುಕೃಪೆಯೊಂದಿಗೆ ಶ್ರದ್ಧೆ ಮತ್ತು ಆಸಕ್ತಿಗಳು ಕೈ ಹಿಡಿದು ಬೆಳೆಸುತ್ತಿವೆ. ಮೂಲ ವಿಜ್ಞಾನ ಮತ್ತು ಕಲೆಯನ್ನು ಜೀವನದ ಸಾಧನೆಗೆ ಒಗ್ಗಿಸಿಕೊಂಡು ಉನ್ನತ ಸ್ಥಾನಕ್ಕೆ ಏರಬೇಕು ಎಂಬುದು ಈಕೆಯ ಅಂತರಂಗದ ಆಶಯ. ಅದಕ್ಕೆ ಹೆತ್ತವರು ಅಹರ್ನಿಷಿ ಪ್ರೋತ್ಸಾಹ ನೀಡುತ್ತಿರುವುದು ಸುಕೃತವೇ ಸರಿ. ಭರವಸೆಯ ಕಲಾವಿದೆಯಾಗಿರುವ ಅನನ್ಯಾಗೆ ರಂಗ ಪ್ರವೇಶವು ಕಲಾಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ರೂಪಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limited

Tags: Abhinava Dance AcademyBENGALURUBharatanatyaCarnatic classical musicKannada News WebsiteLatest News KannadaRamanuja Vaibhavaಅನನ್ಯಾ ಅಂಬರೀಶ್ ಗಿಳಿಗಾರ್ಅಭಿನವ ಡಾನ್ಸ್ ಅಕಾಡೆಮಿಕರ್ನಾಟಕ ಶಾಸ್ತ್ರೀಯ ಸಂಗೀತನೃತ್ಯ ನಾಟಕಬಾಲ ಕಲಾವಿದೆಬೆಂಗಳೂರುಭರತನಾಟ್ಯರಂಗಪ್ರವೇಶರಾಮಾನುಜ ವೈಭವ
Previous Post

‘ವಿಶ್ವ ರಕ್ತದಾನಿಗಳ ದಿನ’ ನಾವೇಕೆ ಈ ದಿನವನ್ನು ಈ ವಿಶೇಷ ದಿನವನ್ನಾಗಿ ಆಚರಿಸುತ್ತಿದ್ದೇವೆ?

Next Post

ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025

ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ಅಳವಡಿಸಿಕೊಳ್ಳಿ: ಡಾ. ಶ್ರೀರಾಮ ಮೊಗೆರಾಯ

October 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!