Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಹಿಂದೂ ಹೆಣ್ಮಕ್ಕಳನ್ನು ಕೊಲ್ಲುವ ಮುಸ್ಲಿಮರಿಗೆ ಶಿಕ್ಷೆ ಆಗುವವರೆಗೂ ಬಿಡಲ್ಲ: ಈಶ್ವರಪ್ಪ ಗುಡುಗು

ಬಂಗಾರಪ್ಪ ಮಕ್ಕಳ ಕಚ್ಚಾಟದಿಂದ ಸೊರಬ ಸೊರಗಿದೆ

April 30, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಆನವಟ್ಟಿ  |

ನಾನು ರಾಷ್ಟ್ರಭಕ್ತ ಮುಸ್ಲಿಂರನ್ನು ಗೌರವಿಸುತ್ತೇನೆ. ಕ್ರೈಸ್ತ, ಮುಸ್ಲಿಂ, ಹಿಂದು ಎಲ್ಲರೂ ಅಣ್ಣತಮ್ಮರಿಂದಂತೆ. ಆದರೆ ರಾಷ್ಟ್ರ ದ್ರೋಹಿಗಳು, ಅತ್ಯಚಾರಿಗಳು, ಭಯೋತ್ಪಾದಕ ಮುಸ್ಲಿಂರನ್ನು ದ್ವೇಷಿಸುತ್ತೇನೆ. ಲವ್‍ ಜಿಹಾದ್‍ ಹೆಸರಲ್ಲಿ ಹಿಂದು ಮಹಿಳೆಯರನ್ನು ಕೊಲೆ ಮಾಡುವ ಮುಸ್ಲಿಮರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ ಎಂದು ಲೋಕಸಭೆ ಚುನಾವಣೆ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಎಸ್‍. ಈಶ್ವರಪ್ಪ #K S Eshwarappa ಗುಡುಗಿದರು.

ಭಾನುವಾರ ಇಲ್ಲಿನ ಇಂಡಿಯನ್‍ ಪೆಟ್ರೋಲ್‍ ಬಂಕ್‍ ಆವರಣದಲ್ಲಿ ರಾಷ್ಟ್ರಭಕ್ತರ ಬಳಗ ಹಮ್ಮಿಕೊಂಡಿದ್ದ ಕೆ.ಎಸ್‍, ಈಶ್ವರಪ್ಪ ಅವರ ಮತಯಾಚನೆಯ ಬಹಿರಂಗ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ನರೇಂದ್ರ ಮೋದಿ #Narendra Modi ಅವರು ಕಾಂಗ್ರೆಸ್‍ ಸೊನಿಯಾ ಗಾಂಧಿ, #Sonia Gandhi ರಾಹುಲ್‍ ಗಾಂಧಿ #Rahul Gandhi ಅವರ ಕುಟುಂಬ ರಾಜಕರಣ ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ತೊರೆದು, ಮೋದಿ, ಅಮಿತ್ ಶಾ #Amith Shah ಅವರನ್ನು ಮನಸ್ಸಿಗೆ ಬಂದಂತೆ ಬೈದು, ಮತ್ತೆ ಬಿಜೆಪಿ ಸೇರಿ ತನ್ನ ಕುಟುಂಬದ ಹಿಡಿತದಲ್ಲಿ ಪಕ್ಷವನ್ನು ಇಟ್ಟುಕೊಂಡಿರುವ ಯಡಿಯೂರಪ್ಪ ಅವರು ತಮ್ಮ ಸ್ವಾರ್ಥ ರಾಜಕರಣಕ್ಕೆ ಅಪ್ಪಟ ಹಿಂದುವಾದಿ ನಾಯಕರನ್ನು ಮೂಲೆಗುಂಪು ಮಾಡಿ ತನ್ನಗೆ ಬೇಕಾದವರಿಗೆ ಬಿಜೆಪಿ ಟಿಕೆಟ್‍ ಕೂಡಿಸಿದ್ದಾರೆ. ರಾಘವೇಂದ್ರ ಅವರನ್ನು ಸೋಲಿಸಿ, ಕುಟುಂಬ ರಾಜಕರಣಕ್ಕೆ ಅಂತ್ಯಕಾಣಿಸುವುದೇ ನನ್ನ ಗುರಿ ಎಂದು ಯಡಿಯೂರಪ್ಪ ಕುಟುಂಬದ ಮೇಲೆ ಹರಿಹಾಯ್ದರು.

ಸಿದ್ದರಾಮಯ್ಯ #Siddaramaiah ಗ್ಯಾರಂಟಿ ಹೆಸರಲ್ಲಿ ರಾಜ್ಯದ ಖಾಜಾನೆ ಕಾಲಿ ಮಾಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‍ ಬಂದರೆ ಐದು ಗ್ಯಾರಂಟಿ ಜನರಿಗೆ ನೀಡುತ್ತೇವೆ ಎಂದು ನೀಡಿರುವ ಕಾರ್ಡ್ ಎಲ್ಲಾ ಹಸಿಸುಳ್ಳು ಅವುಗಳನ್ನು ಸುಟ್ಟು ಹಾಕಿ ಎಂದರು.
ಬಡವರ ಹೆಸರಲ್ಲಿ ರಾಜಕರಣ ಮಾಡುವ ಕಾಂಗ್ರೆಸ್‍ , ಬಿಜೆಪಿ ಬಡವರಿಗೆ ಏನು ಅನುಕೂಲ ಮಾಡಿಲ್ಲ. ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗದ ಸಾಕಾಷ್ಟು ಬಡವರಿಗೆ ಅನುಕೂಲ ಮಾಡಿಕೊಟ್ಟಿದ್ದೇನೆ. ಮಠ, ಮಂದಿರಗಳಿಗೆ ಅನುದಾನ ಕೂಡಿಸಿದ್ದೇನೆ. ಆದರೆ ಸೊರಬ ತಾಲ್ಲೂಕಿನಲ್ಲಿ 35 ವರ್ಷದಿಂದ ಬಗರ್ ಹುಕಂ, ಅರಣ್ಯ ವಾಸಿಗಳಿಗೆ ಹಕ್ಕು ಪತ್ರ ನೀಡುತ್ತೇವೆ ಎಂದು ಹೇಳುತ್ತಲ್ಲೇ ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಾ ಜಾತಿ ಧರ್ಮದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಒದಗಿಸುವುದೇ ನನ್ನ ಮೊದಲ ಕೆಲಸ ಎಂದರು.

ಬಂಗಾರಪ್ಪ ಅವರನ್ನು ಕಂಡರೇ ನನಗೆ ತುಂಬ ಗೌರವ, ಕಾರಣ ಅವರು ಬಡವರ ಪರ ಚಿಂತನೆ ಮಾಡುತ್ತಿದ್ದರು ಮತ್ತು ಬಡವರ ಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದ ಅವರು ಅವರ ಮಕ್ಕಳಾದ ಕುಮಾರ್ ಬಂಗಾರಪ್ಪ, ಮಧು ಬಂಗಾರಪ್ಪ ಅವರ ಕಚ್ಚಾಟದಿಂದ ಸೊರಬ ಕ್ಷೇತ್ರ ಅಭಿವೃಧಿಯಾಗಿಲ್ಲ. ಸಂಪೂರ್ಣ ನೀರಾವರಿ ಕಲ್ಪಿಸಲು ಸಾಧ್ಯವಾಗಿಲ್ಲ. ಇನ್ನೂ ಅವರ ಪುತ್ರಿ ಗೀತಾ ಶಿವಕುಮಾರ್ ಏನು ಮಾಡಬಹುದು ಎಂದು ನೀವೆ ಯೋಚಿಸಿ ಎಂದರು.
ಬಿಜೆಪಿ ನನಗೆ ತಾಯಿ ಇದ್ದಂತೆ, ನಾನು ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ. ಲೋಕಸಭೆ ಚುಣಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಕೈಹಿಡಿಯುತ್ತೇನೆ. ಯಡಿಯೂರಪ್ಪ ಕುಟುಂಬ ನನ್ನ ಬಗ್ಗೆ ಇಲ್ಲಸಲ್ಲ ವಂಧತಿ ಹರಡಿಸಿದ್ದರು. ಆದರೆ ಪಕ್ಷವನ್ನು ಶುದ್ಧೀಕರಿಸುವ ತಪಸ್ಸು ಕೈಗೊಂಡಿದ್ದೇನೆ. ದೇಶಕ್ಕೆ ಮೋದಿ, ಶಿವಮೊಗ್ಗಕ್ಕೆ ನಿವೇ ಕರೆಯುವಂತೆ ಹಿಂದೂ ಹುಲಿ ಕೆ.ಎಸ್‍ ಈಶ್ವರಪ್ಪ, ನನ್ನ ಕಬ್ಬು ಹಿಡಿದ ರೈತನ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು.

ಬಹಿರಂಗ ಸಮಾವೇಶದಲ್ಲಿ ಆನವಟ್ಟಿ ಘಟಕದ ರಾಷ್ಟ್ರ ಭಕ್ತರ ಬಳಗದ ಅಧ್ಯಕ್ಷ ರಾಮಾನಾಯ್ಕ ಕೋಟಿಪುರ, ಸದಸ್ಯರಾದ ಕೇಶವ ನಾಯ್ಕ, ಸಂಜೀವ್ ನಾಯ್ಕ, ಪ್ರಶಾಂತ ನೆಲ್ಲಿಕೊಪ್ಪ ಮುಖಂಡರಾದ ವಿಠ್ಠಲ್‍ ಬನ್ನಿ, ಟಿ.ವಿ ಬೆಳಗಾವಿ, ಎನ್‍ವೀರಪ್ಪ, ಮೂಗಡಪ್ಪ, ಸುಜಾತ ಕಳ್ಳಿಕೇರಿ, ದುರ್ಗಪ್ಪ ಅಂಗಡಿ, ದಾನಪ್ಪ ಗಂಟೇರ್, ಪ್ರಭಾಕರ್ ರಾಯ್ಕರ್, ಚಿದಾನಂದಗೌಡ, ಮಂಜುನಾಥ ಸಾಗರ, ಹೇಮಾರವಿ, ವಕೀಲ ಶಿವಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

    

Tags: Amith ShahAnavattiK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad Newsnarendra modiNews in KannadaNews KannadaRahul GandhiShimogaShivamogga NewsSiddaramaiahSonia Gandhiಅಮಿತ್ ಶಾಆನವಟ್ಟಿಕೆ.ಎಸ್. ಈಶ್ವರಪ್ಪನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯಸೊನಿಯಾ ಗಾಂಧಿ
Previous Post

ಶಿವಮೊಗ್ಗ | ಬಿಜೆಪಿಯಿಂದ 10 ಸದಸ್ಯರ ಉಚ್ಚಾಟನೆಗೆ ಶಿಫಾರಸ್ಸು | ಯಾರವರು? ಕಾರಣವೇನು?

Next Post

ನಿಮ್ಮ ಮಕ್ಕಳ ಪರಿಪೂರ್ಣ ಭವಿಷ್ಯಕ್ಕೆ ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ನಿಮ್ಮ ಆಯ್ಕೆಯಾಗಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿಮ್ಮ ಮಕ್ಕಳ ಪರಿಪೂರ್ಣ ಭವಿಷ್ಯಕ್ಕೆ ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ನಿಮ್ಮ ಆಯ್ಕೆಯಾಗಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!