Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಅದ್ದೂರಿ ಹನುಮ ವ್ರತ, ಸಾವಿರಾರು ಭಕ್ತರಿಂದ ದರ್ಶನ

575 ಮೆಟ್ಟಲು ಏರಿ ಬಂದ ಭಕ್ತರು ಹನುಮಂತನ ದರ್ಶನ ಪಡೆದ ಭಕ್ತರು

December 6, 2022
in ಕೊಪ್ಪಳ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಅಂಜನಾದ್ರಿ ಬೆಟ್ಟ(ಕೊಪ್ಪಳ)  |

ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ Anjanadri hill ಸೋಮವಾರ ಹನುಮ ವ್ರತ ಅದ್ಧೂರಿಯಾಗಿ ಜರುಗಿತು. ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತರ ದಂಡು ಹರಿದು ಬಂದಿದ್ದು, ಹನುಮ ಮಾಲೆ ವಿಸರ್ಜನೆ ಮಾಡಿದರು.

ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಗದಗ, ಹಾವೇರಿ ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಯಿಂದ ಸಾವಿರಾರು ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಹನುಮಾನ್ ಭಕ್ತರು ಹರಿದು ಬಂದರು.

ಭಾನುವಾರದಿಂದಲೇ ಹನುಮ ಮಾಲಾಧಾರಿಗಳು ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬಂದು ಪೂಜೆ ಸಲ್ಲಿಸಿ ಸುತ್ತಮುತ್ತಲಿನ ಪ್ರಸಿದ್ಧ ಹಂಪೆ, ಆನೆಗುಂದಿ, ಸಂಡೂರು ಹಾಗೂ ಹುಲುಗಿ ಗ್ರಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಾಲೆ ವಿಸರ್ಜನೆ ಕಾರ್ಯಕ್ರಮದ ಭಾಗವಾಗಿ ಅಂಜನಾದ್ರಿ ಬೆಟ್ಟದ ಮೇಲೆ ಬೆಳಗ್ಗೆಯಿಂದಲೇ ಹೋಮ-ಹವನ ನಡೆದವು. ಬೆಟ್ಟದ ಮುಂದಿನ 575 ಮೆಟ್ಟಲು ಏರಿ ಬಂದ ಭಕ್ತರು ಹನುಮಂತನ ದರ್ಶನ ಪಡೆದು, ಮಾಲೆ ವಿಸರ್ಜಿಸಿದರು. ಇನ್ನು ಇದೇ ವೇಳೆ ಹನುಮ ಮಾಲಾಧಾರಿಗಳ ಜೊತೆ ಶ್ರೀರಾಮ ಸೇನೆ ಮುಖ್ಯಸ್ಥರು ರಾಜಕೀಯ ಮುಂಖಡರು, ಹನುಮ ಸೇನೆ ಭಕ್ತರು ಕೂಡ ಆಗಮಿಸಿದ್ದರು.
ಕೊಪ್ಪಳ ಮಾರ್ಗವಾಗಿ ಅಂಜನಾದ್ರಿಗೆ ಬಂದ ಮಾಲಾಧಾರಿಗಳು ನೇರವಾಗಿ ಬೆಟ್ಟ ಏರಿದರು. ಆದರೆ ಗಂಗಾವತಿ ಭಾಗದಿಂದ ಅಂಜನಾದ್ರಿಗೆ ಬರುವ ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರಗಿ ಸೇರಿ ವಿವಿಧ ಜಿಲ್ಲೆಯ ಭಕ್ತರು ಗಂಗಾವತಿ ನಗರದಲ್ಲಿ ಸಂಕೀರ್ತನೆ ಯಾತ್ರೆ ಮೂಲಕ ನಗರ ದಾಟಿ, ನಂತರ ವಾಹನಗಳ ಮೂಲಕ ಬೆಟ್ಟಕ್ಕೆ ಆಗಮಿಸಿದರು.
ಸಾವಿರಾರು ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಹನುಮಾ ಚಾಲೀಸಾ ಜಪಿಸುತ್ತಾ ಅಂಜನಾದ್ರಿ ಬೆಟ್ಟ ಏರಿ, ಹನುಮ ಮಾಲೆ ವಿಸರ್ಜಿಸಿ, ಪೂಜೆ ಸಲ್ಲಿಸಿದ್ದಾರೆ. ಹಿಂದೂ ದೇವಾನು ದೇವತೆಗಳಲ್ಲಿ ಹನುಮನನ್ನು ಅತ್ಯಂತ ಶಕ್ತಿಸಾಲಿ ಎಂದು ದೇಶದಾದ್ಯಂತ ಪೂಜಿಸುತ್ತಾರೆ. ಸೋಮವಾರ ಹನುಮ ಜಯಂತಿಯನ್ನು ಜಿಲ್ಲಾಡಳಿತ ಮತ್ತು ದೇವಸ್ಥಾನದ ಸಮಿತಿಯವರು ಸರ್ಕಾರದ ಆದೇಶದಂತೆ ಅಂಜನಾದ್ರಿ ಬೆಟ್ಟದ ಮೇಲೆ ಆಚರಿಸಲಾಯಿತು.

ಹನುಮನಿಗೆ ವಾಯುಪುತ್ರ, ಕಪಿವೀರ, ಅಂಜನೇಯ, ಅಂಜನಿ ಪುತ್ರ, ಭಜರಂಗಬಲಿ ಎಂಬೆಲ್ಲಾ ಹೆಸುರುಗಳಿಂದ ಕರೆಯುತ್ತಾರೆ. ಜಾತಿ, ಮತ, ಪಂಥಗಳ ಬೇಧವಿಲ್ಲದ ಆಂಜನೇಯನಿಗೆ ತುಳಸಿ ಮಾಲೆ ಬಲು ಪ್ರಿಯ. ಹಾಗಾಗಿ ಹನುಮ ಜಯಂತಿಯ ಪ್ರಯುಕ್ತ ಭಕ್ತರು ತುಳಸಿ ಮಾಲಯನ್ನು ಪೂಜೆ ಮಾಡಿಸಿಕೊಂಡು ಸಲ್ಲಿಸುತ್ತಿದ್ದ ದೃಶ್ಯಗಳನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಂಜನೇಯ ಸ್ವಾಮಿಯ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಕಾಣಬಹುದು.

ಸೋಮವಾರ ಮತ್ತು ಹುಣ್ಣಿಮೆ ಇರುವ ಕಾರಣ ಶ್ರೀ ವಿಷ್ಣುವಿನ ಸಮೇತ ಶ್ರೀ ರಾಮದೇವರಿಗೆ ಪೂಜೆ ಸಲ್ಲಿಸಿ ನಂತರ ಶ್ರೀ ಆಂಜನೇಯನಿಗೆ ಪೂಜೆ ಸಲ್ಲಿಸಲಾಯಿತು. ಹೊರಗಿನಿಂದ ಭಕ್ತರು ಬರುವುದನ್ನು ತಡೆಯಲಾಗಿತ್ತು. ಸಮಿತಿಯ ಸದಸ್ಯರು ಮತ್ತು ಊರಿನ ಜನರ ಸಂಮುಖದಲ್ಲಿ ವಿಶೇಷ ಪೂಜೆಯನ್ನು ಹನುಮ ಜಯಂತಿಯ ದಿನವಾದ ನಿನ್ನೆ ಶ್ರೀ ಆಂಜನೇಯ ಸ್ವಾಮಿಗೆ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು.

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಆಂಜನೇಯ ಜನಿಸಿದ ಸ್ಥಳವೆಂದೇ ಖ್ಯಾತ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದೆ. ಈ ಅಂಜನಾದ್ರಿ ಬೆಟ್ಟದಲ್ಲಿ ಇರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ನಾಡಿನ ಎಲ್ಲ ಕಡೆಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.
ಗಂಗಾವತಿ ನಗರದಲ್ಲಿ ನಡೆದ ಹನುಮ ಮೂಲಾಧಾರಿಗಳ ಸಂಕೀರ್ತನಾ ಯಾತ್ರೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಸಂಸದ ಸಂಗಣ್ಣ ಕರಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್ ಸೇರಿ ವಿವಿಧ ಗಣ್ಯರು ಭಾಗಿ ಆಗಿದ್ದರು.

ಇನ್ನು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ದಿಢೀರ್ ಬೆಳಗ್ಗೆ ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮ ಮಾಲೆ ಧರಿಸಿ, ಸಂಕೀರ್ತನಾ ಯಾತ್ರೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ದಿಢೀರ್ ಪ್ರವೇಶ ಗಂಗಾವತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಅಂಜನಾದ್ರಿ ಬೆಟ್ಟಕ್ಕೆ ತೆರಳಲು ಭಕ್ತರಿಗೆ ತಾಲೂಕು ಆಡಳಿತ ಮತ್ತು ಬಿಗಿ ಭದ್ರತೆಯನ್ನು ನೀಡಿ ಪೊಲೀಸ್ ಇಲಾಖೆ ಮುಕ್ತ ಅವಕಾಶ ಕಲ್ಪಿಸಿದೆ. ಯಾವುದೇ ನಿರ್ಬಂಧ ಇಲ್ಲದೆ ನೇರವಾಗಿ ಆಯಾ ಜಿ¯್ಲÉಗಳಿಂದ ಬರುವ ಭಕ್ತರು ಅಂಜನಾದ್ರಿ ಬೆಟ್ಟಏರಲು ಆನೆಗೊಂದಿ-ಮುನಿರಾಬಾದ್ ಮಾರ್ಗವಾಗಿ ಹೋಗಲು ಅವಕಾಶ ನೀಡಿದೆ. ಬೆಟ್ಟ ಏರಲು ಇಕ್ಕಟ್ಟಾದ ಮಾರ್ಗ ಇರುವುದರಿಂದ ಭಕ್ತರು ನಿಧಾನವಾಗಿ ಬೆಟ್ಟ ಏರಿ ದರ್ಶನ ಪಡೆದ ನಂತರ ಚಿಕ್ಕರಾಂಪುರ ಮಾರ್ಗವಾಗಿ ತೆರಳಲು ಅವಕಾಶ ನೀಡಿದೆ. ಚಿಕ್ಕರಾಂಪುರ ಸನಿಹದಲ್ಲಿ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

(ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ)     
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Anjanadri HillKannada News WebsiteKannadaNewsKannadaNewsLiveKannadaNewsOnlineKannadaWebsiteKoppalaLatest News KannadaNewsinKannadaNewsKannadaಅಂಜನಾದ್ರಿ ಬೆಟ್ಟಅಂಜನಾದ್ರಿ ಬೆಟ್ಟ(ಕೊಪ್ಪಳ)
Previous Post

ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಪ್ರದಾನ

Next Post

ತಲೆಮರೆಸಿಕೊಂಡಿದ್ದ ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ: ಕೋರ್ಟ್ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಲೆಮರೆಸಿಕೊಂಡಿದ್ದ ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ: ಕೋರ್ಟ್ ಆದೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!