Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಯುದ್ಧದ ಸಂದರ್ಭದಲ್ಲಿ ಒದಗಿದ ಆತಂಕ

October 24, 2022
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ದುರ್ಯೋಧನನು ಯುದ್ಧದ ಪ್ರಾರಂಭದಲ್ಲಿಯೇ ಪಾಂಡವರ ಸೈನ್ಯದ ಬಲವನ್ನು ಕಂಡು ಹೆದರಿದ್ದನು. ಆದರೂ ಕೂಡ ತನ್ನ ದುರಾಸೆಯಿಂದ ಹಾಗೂ ಭೀಷ್ಮಚಾರ್ಯ, ದ್ರೋಣಾಚಾರ್ಯ, ಕೃಪಾಚಾರ್ಯ, ಕರ್ಣ ಮೊದಲಾದವರ ಮೇಲಿನ ನಂಬಿಕೆಯಿಂದ ಯುದ್ಧಕ್ಕೆ ಸಿದ್ಧನಾಗಿದ್ದನು. ಇದನ್ನು ಭಗವದ್ಗೀತೆಯಲ್ಲಿ ಬಂದಿರತಕ್ಕಂತಹ ದುರ್ಯೋಧನನ ಮಾತುಗಳಿಂದಲೇ ತಿಳಿಯಬಹುದು. ದುರ್ಯೋಧನನು ಮೊದಲು ದ್ರೋಣಾಚಾರ್ಯರ ಬಳಿ ಬಂದು ಹೇಳುವಂತಹ ಮಾತು;
ಅಪರ್ಯಾಪ್ತಂ ತದಸ್ಮಾಕಂ ಬಲಂ ಭೀಷ್ಮಾಭಿರಕ್ಷಿತಂ|
ಪರ್ಯಾಪ್ತಂ ತ್ವಿದಮೇತೇಷಾಂ ಬಲಂ ಭೀಮಾಭಿರಕ್ಷಿತಂ||

ಆ ನಮ್ಮ ಭೀಷ್ಮಾಚಾರ್ಯರಿಂದ ರಕ್ಷಿತವಾದ ಸೇನೆ ಪರಿಪೂರ್ಣವಾಗಿಲ್ಲ. ಆದರೆ ಭೀಮಸೇನನಿಂದ ರಕ್ಷಿತವಾದ ಈ ಪಾಂಡವ ಸೇನೆಯು ಪರಿಪೂರ್ಣವಾಗಿ ಸಮರ್ಥವಾಗಿದೆ ಎಂಬುದಾಗಿ.
ಇಲ್ಲಿ ದುರ್ಯೋಧನನು ತನ್ನ ಸೇನೆಯನ್ನು ಹೆಸರಿಸುವಾಗ ತದಸ್ಮಾಕಂ (ಆ ನಮ್ಮ ಸೇನೆ) ಎನ್ನುತ್ತಾನೆ. ಅದೇ ಪಾಂಡವಸೇನೆಯನ್ನು ಹೇಳುವಾಗ ಇದಮೇತೇಷಾಂ (ಈ ಪಾಂಡವ ಸೇನೆ) ಎಂಬುದಾಗಿ ಸಂಬೋಧಿಸುತ್ತಾನೆ. ವಸ್ತುತಸ್ತು ಸರಿಯಾದ ವ್ಯವಹಾರ ಎಂದರೆ, ನಮ್ಮ ವಸ್ತು ಅಥವಾ ನಮಗೆ ಹತ್ತಿರವಾದ ವಸ್ತುವನ್ನು ಹೇಳುವಾಗ ಈ ವಸ್ತು ಎಂಬುದಾಗಿ ವ್ಯವಹರಿಸುತ್ತೇವೆ. ಆದರೆ ನಮಗೆ ದೂರವಾದ ವಸ್ತುವನ್ನು ಆ ವಸ್ತು ಎಂಬುದಾಗಿ ಹೇಳುತ್ತೇವೆ. ಉದಾಹರಣೆಗೆ: ನಮಗೆ ವಸ್ತು ಹತ್ತಿರವಿದ್ದಾಗ, “ಈ ವಸ್ತುವನ್ನು ನನಗೆ ಕೊಡು” ಎನ್ನುತ್ತೇವೆ. ಅದೇ ದೂರವಿದ್ದಾಗ, “ಆ ವಸ್ತುವನ್ನು ನಮ್ಮ ಬಳಿ ತೆಗೆದುಕೊಂಡು ಬಾ” ಎಂಬುದಾಗಿ ವ್ಯವಹರಿಸುತ್ತೇವೆ.
ಇದೇ ರೀತಿ ದುರ್ಯೋಧನನು ನಿಜವಾಗಿ ಈ ನಮ್ಮ ಸೇನೆ ಹಾಗೂ ಆ ಪಾಂಡವ ಸೇನೆ ಎಂಬುದಾಗಿ ಸಂಬೋಧಿಸಬೇಕಿತ್ತು. ಬದಲಾಗಿ `ಆ ನಮ್ಮ ಸೇನೆ’ ಎಂದು ಹೇಳುವುದರ ಉದ್ದೇಶ: ಈ(ಕೌರವರ) ಸೇನೆ ಕೌರವರ ಪರವಾಗಿದ್ದರೂ ಕೂಡ ದುರ್ಯೋಧನನಿಗೆ ದೂರವಿದ್ದಂತೆ ಅನ್ನಿಸುತ್ತಿದೆ. ಕಾರಣ, ಪಾಂಡವರ ವಿರುದ್ಧ ಯುದ್ಧ ಮಾಡುವಷ್ಟು ಸಮರ್ಥವಾಗಿಲ್ಲ. ಅದೇ ಪಾಂಡವ ಸೇನೆಯ ಮೇಲೆ ದುರ್ಯೋಧನನಿಗೆ ಎಷ್ಟು ನಂಬಿಕೆ ಇತ್ತೆಂದರೆ ಈ ನಮ್ಮ ಸೇನೆ ಎಂಬುದಾಗಿ ಪ್ರಯೋಗ ಮಾಡುತ್ತಾನೆ. ಅಂದರೆ ಪಾಂಡವ ಸಮರ್ಥವಾಗಿದೆ ಎಂಬುದನ್ನು ತಿಳಿದಿದ್ದಾನೆ. ಹೀಗಾಗಿ ದುರ್ಯೋಧನನ ಇಂತಹ ಮಾತುಗಳನ್ನು ನೋಡಿದರೆ ದುರ್ಯೋಧನನು ಖಂಡಿತವಾಗಿಯೂ ಯುದ್ಧದ ಪ್ರಾರಂಭದಲ್ಲೇ ಆತಂಕಗೊಂಡಿದ್ದ ಎಂಬುದು ತಿಳಿದುಬರುತ್ತದೆ.

(ನಾಳಿನ ಲೇಖನ: ಕೃಷ್ಣನಿಗೆ ಬೆಣ್ಣೆಯ ಮೇಲೆ ಆಸೆ ಇತ್ತೇ?)ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhagavatashramaBhandarakeri MathDuryodhanaKannada News WebsiteKauravaLatest News KannadaSpecial ArticleVidyeshathirtha Shriಕೌರವದುರ್ಯೋಧನಪಾಂಡವ ಸೇನೆಭಂಡಾರಕೇರಿ ಮಠಭಾಗವತಾಶ್ರಮಭೀಷ್ಮಾಚಾರ್ಯವಿಶೇಷ ಲೇಖನಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ
Previous Post

ಹೊಳೆಹೊನ್ನೂರಿನ ವ್ಯಕ್ತಿ ಭದ್ರಾವತಿಯಲ್ಲಿ ಕೊಲೆ: ಕಾರಣವೇನು?

Next Post

ಮಹಾಪುರುಷರ ಜಯಂತಿಗಳ ಮಹತ್ವ ತಿಳಿಸುವ ಕೆಲಸ ಆಗಬೇಕು: ವಿಪ ಸದಸ್ಯ ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಾಪುರುಷರ ಜಯಂತಿಗಳ ಮಹತ್ವ ತಿಳಿಸುವ ಕೆಲಸ ಆಗಬೇಕು: ವಿಪ ಸದಸ್ಯ ಡಿ.ಎಸ್. ಅರುಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!