Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಎಪ್ರಿಲ್ 29 ವಿಶ್ವ ನೃತ್ಯ ದಿನ: ನೃತ್ಯ ವಿಶೇಷಾಂಕ ಬಿಡುಗಡೆ, ಸಮೂಹ ನೃತ್ಯ ವೈಭವ

April 28, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಎಪ್ರಿಲ್ 29ರ ನಾಳೆ ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಅಡ್ವೈಸರ್ ನೃತ್ಯ ವಿಶೇಷಾಂಕ ಬಿಡುಗಡೆ ಸಮಾರಂಭವನ್ನು ಬಸವೇಶ್ವರನಗರದ ಮ್ಯಾಕ್ಸ್‌ ಮುಲ್ಲರ್ ಶಾಲೆ ಸಮೀಪವಿರುವ ಕೆಇಎ ಪ್ರಭಾತ್ ರಂಗಮಂದಿರದಲ್ಲಿ ಸಂಜೆ 5 ಗಂಟೆಯಿಂದ ಆಯೋಜಿಸಲಾಗಿದೆ.


ಆಧುನಿಕ ಯುಗದಲ್ಲಿ ಶಾಸ್ತ್ರೀಯ ನೃತ್ಯಗಳನ್ನು ಉಳಿಸಿ ಬೆಳೆಸುವುದು’ ವಿಚಾರದ ಕುರಿತು ಸಂವಾದಕ್ಕೆ ಜಿಆರ್ ಶಿಕ್ಷಣ ಸಮೂಹ ಸಂಸ್ಥಾಪಕಿ, ಖ್ಯಾತ ಶಿಕ್ಷಣ ತಜ್ಞೆ ಡಾ. ಗೀತಾ ರಾಮಾನುಜಂ ಚಾಲನೆ ನೀಡಲಿದ್ದು, ಹಿರಿಯ ನಾಟ್ಯ ಕಲಾವಿದೆ ಗುರು ರೇವತಿ ನರಸಿಂಹನ್ , ಕಲಾ ವಿಮರ್ಶಕ ಎಸ್. ನಂಜುಂಡ ರಾವ್ ಭಾಗವಹಿಸಲಿದ್ದಾರೆ.


ಖ್ಯಾತ ನೃತ್ಯ ಗುರು ವಿದುಷಿ ಪದ್ಮಾ ಹೇಮಂತ್ ಅವರ ಅತಿಥಿ ಸಂಪಾದಕತ್ವದಲ್ಲಿ ರೂಪುಗೊಂಡಿರುವ ಅಡ್ವೈಸರ್ ಮಾಸಪತ್ರಿಕೆಯ ನೃತ್ಯ ವಿಶೇಷಾಂಕವನ್ನು ಅನನ್ಯ ಸಾಂಸ್ಕೃತಿಕ ಅಕಾಡೆಮಿಯ ಡಾ. ಆರ್.ವಿ ರಾಘವೇಂದ್ರ ಬಿಡುಗಡೆಗೊಳಿಸುವರು. ಕರ್ನಾಟಕ ಇಂಜನೀಯರ್ಸ್ ಅಕಾಡೆಮಿಯ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.


ವಿಶೇಷ ನೃತ್ಯ ಕಾರ್ಯಕ್ರಮ ನೃತ್ಯ ಸಂಭ್ರಮ ಅನನ್ಯ ಕಲಾ ನಿಕೇತನ – ಸಮೂಹ ನೃತ್ಯ (ಗುರು ಬೃಂದಾ)ಢ ಕು॥ ಶೀತಲ್ ಹೇಮಂತ್ – ಭರತನಾಟ್ಯ, ಚಿ॥ ನಿಧಾಘ್ ಕರುನಾಡ್ : ಕಥಕ್ , ಕು॥ ಅನನ್ಯ ಎಂ. – ಭರತನಾಟ್ಯ , ಕು॥ ಪ್ರೀತಿ ಮಂಜುನಾಥ್ , ಸಂಗೀತ್ ನೃತ್ಯ ಭಾರತಿ ಅಕಾಡೆಮಿ – ಸಮೂಹ ನೃತ್ಯ (ಗುರು ಪದ್ಮಾ ಹೇಮಂತ್) ನಡೆಯಲಿದೆ.

ಮಾನವನ ನಿತ್ಯ ಬದುಕಿನ ಪ್ರತಿಬಿಂಬದ ಚಿತ್ರಣವೇ ನಾಟ್ಯ. ಮಾನವನಿಗೂ ನಾಟ್ಯಕ್ಕೂ ಒಂದು ರೀತಿಯ ಬೆಸುಗೆ ಇದೆ. ಭಾರತ ದೇಶವು ಕಲೆ ಸಂಸ್ಕೃತಿಗೆ ಹೆಸರಾದ ದೇಶ. ಇಲ್ಲಿ ಕಾಣುವಷ್ಟು ಸಂಸ್ಕೃತಿಗಳಲ್ಲಿ, ಭಾಷೆಗಳಲ್ಲಿ, ಕಲೆಗಳಲ್ಲಿ ವೈವಿಧ್ಯತೆ ಬಹುಶಃ ಪ್ರಪಂಚದ ಬೇರಾವುದೇ ದೇಶದಲ್ಲಿ ಕಾಣ ಸಿಗುವುದಿಲ್ಲ. ಈ ಲಲಿತಕಲೆಗಳನ್ನು, ದೈವಿಕ ಕಲೆಗಳನ್ನು ಉಳಿಸಿ, ಬೆಳೆಸುವ ಗುರುತರವಾದ ಜವಾಬ್ದಾರಿ ಭಾರತೀಯರಾಗಿ ನಮ್ಮೆಲ್ಲರ ಮೇಲಿದೆ. ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಯನ್ನು ಪರಿಗಣಿಸುವಾಗ ಶಿಕ್ಷಣದ ಜೊತೆಜೊತೆಗೇ ಪಠ್ಯೇತರ ಚಟುವಟಿಕೆ ಅಂದರೆ ಆಟ, ಹಾಡು, ಹಸೆ, ನೃತ್ಯ, ನಾಟಕ, ಮತ್ತಿತರ ಲಲಿತ ಕಲೆಗಳಲ್ಲಿ ಕೂಡ ಆಸಕ್ತಿ ಬೆಳೆಸಿಕೊಂಡು ಅದರಲ್ಲೂ ತೊಡಗಿಕೊಂಡು ಮುಂದುವರೆಯುವುದು ಬಹಳ ಮುಖ್ಯವಾಗುತ್ತದೆ.


ಎಪ್ರಿಲ್ 29ರ ನಾಳೆ ವಿಶ್ವ ನೃತ್ಯ ದಿನ’. ನೃತ್ಯವೆನ್ನುವುದು ನಮ್ಮ ಜೀವನದ ಪ್ರತಿಬಿಂಬ ಎಂದಾದರೆ ಇಂಥ ಕಲೆಯ ಬಗ್ಗೆ ವಿಶೇಷ ಒಲವಿನಿಂದ, ತಮ್ಮ ಓದುಗರಿಗೆ ಈ ಸುಂದರ ಕಲಾಪ್ರಾಕಾರದ ಸಮಗ್ರ ಪರಿಚಯ ಮಾಡಿಕೊಡಬೇಕೆಂಬ ಕಳಕಳಿಯಿಂದ ಈ ವರ್ಷದ ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ನೃತ್ಯಕ್ಕೆ ಸೀಮಿತವಾದ ಒಂದು ವಿಶೇಷ ಸಂಚಿಕೆಯನ್ನು ಹೊರತರಲಾಗುತ್ತಿದೆ.

’ದೃಷ್ಟಿಯೇ ಸೃಷ್ಟಿ’ ಅಂದರೆ ಈ ಸೃಷ್ಟಿಯು ನಾವು ನೋಡುವ ದೃಷ್ಟಿಯಲ್ಲಿ ಇದೆ ಎಂದರ್ಥ. ಹಾಗಾಗಿ ನಮ್ಮ ಓದುಗರಿಗೆ ಅದರಲ್ಲೂ ಇಂದಿನ ಯುವ ಪೀಳಿಗೆಗೆ ದೈವಿಕ ಕಲೆಗಳಲ್ಲಿ ಒಂದಾದ ನೃತ್ಯ ಕಲೆಯ ಬಗ್ಗೆ ತಿಳಿಸಿ ಅದನ್ನು ವೈವಿಧ್ಯಮಯ ದೃಷ್ಟಿಕೋನಗಳಿಂದ ವೀಕ್ಷಿಸಲು, ಅರ್ಥೈಸಿಕೊಳ್ಳಲು ಅನುವಾಗುವಂತೆ ಒಂದು ಕಿರು ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ನೃತ್ಯ ಉಪಾಸಕರಿಗೆ ಅಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಈ ಕಲೆಯ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡುವ ಪ್ರಾಮಾಣಿಕ ಪ್ರಯತ್ನವಿದಷ್ಟೇ ಎಂದು ಅತಿಥಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ ಪದ್ಮ ಹೇಮಂತ್ ಅಭಿಪ್ರಾಯ ವ್ಯಕ್ತ ಪಡಿಸುತ್ತಾರೆ.

ಅಡ್ವೈಸರ್ ಕನ್ನಡ ಮಾಸಪತ್ರಿಕೆ , ಸಂಗೀತ್ ನೃತ್ಯ ಭಾರತಿ ಅಕಾಡೆಮಿ ಮತ್ತು ಕರ್ನಾಟಕ ಇಂಜನೀಯರ್ಸ್ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

Tags: BENGALURUKannada NewsWorld Dance dayಬೆಂಗಳೂರುವಿಶ್ವ ನೃತ್ಯ ದಿನಶಾಸ್ತ್ರೀಯ ನೃತ್ಯಸಂಗೀತ್ ನೃತ್ಯ ಭಾರತಿ ಅಕಾಡೆಮಿ
Previous Post

ಸ್ಟ್ರಿಂಗ್’ನಂತೆ ದೇಹ ಬಾಗಿಸಿ, ವಿಶ್ವ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಈ ಪುಟಾಣಿ ಸಾಧಕಿ

Next Post

ನೃತ್ಯ ರಸಿಕರ ಕಣ್ಣಿಗೆ ತಂಪೆರೆದ ನರ್ತನದ ಸಿಂಚನಾ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೃತ್ಯ ರಸಿಕರ ಕಣ್ಣಿಗೆ ತಂಪೆರೆದ ನರ್ತನದ ಸಿಂಚನಾ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!