Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ಜುಲೈ 13-ಸೆಪ್ಟೆಂಬರ್ 1 | ಅರಸೀಕೆರೆ-ನರಸಾಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ ರದ್ದು | ಕಾರಣವೇನು?

July 8, 2025
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ನರಸಾಪುರ ಮತ್ತು ಅರಸೀಕೆರೆ ನಡುವೆ ಸಂಚರಿಸಬೇಕಿದ್ದ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಕೊರತೆಯಿಂದಾಗಿ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ವಿವರ ಇಂತಿದೆ.

  • ರೈಲು ಸಂಖ್ಯೆ 07201 ನರಸಾಪುರ – ಅರಸೀಕೆರೆ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಜುಲೈ 13 ರಿಂದ ಆಗಸ್ಟ್ 31, 2025 ರವರೆಗೆ ಪ್ರತಿ ಭಾನುವಾರ ಸಂಚರಿಸಬೇಕಿತ್ತು. ಆದರೆ, ಇದನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
  • ರೈಲು ಸಂಖ್ಯೆ 07202 ಅರಸೀಕೆರೆ – ನರಸಾಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಜುಲೈ 14 ರಿಂದ ಸೆಪ್ಟೆಂಬರ್ 01, 2025 ರವರೆಗೆ ಪ್ರತಿ ಸೋಮವಾರ ಸಂಚರಿಸಬೇಕಿತ್ತು. ಈ ರೈಲನ್ನೂ ಸಹ ರದ್ದುಗೊಳಿಸಲಾಗಿದೆ.
  • ಇನ್ನು, ಸಂತ್ರಾಗಾಚಿ – ಯಶವಂತಪುರ – ಸಂತ್ರಾಗಾಚಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸೇವಾ ಅವಧಿ ವಿಸ್ತರಣೆ
    ಸಂತ್ರಾಗಾಚಿ ಮತ್ತು ಯಶವಂತಪುರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ (02863/02864) ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಆಗ್ನೇಯ ರೈಲ್ವೆಯು ತಿಳಿಸಿದೆ.

ಅದರಂತೆ, ರೈಲು ಸಂಖ್ಯೆ 02863 ಸಂತ್ರಾಗಾಚಿ – ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು, ಈ ಹಿಂದೆ ಜೂನ್ 26 ರವರೆಗೆ ಸಂಚರಿಸುವುದಾಗಿ ತಿಳಿಸಲಾಗಿತ್ತು, ಈಗ ಜುಲೈ 10 ರಿಂದ ಆಗಸ್ಟ್ 28, 2025 ರವರೆಗೆ ಪ್ರತಿ ಗುರುವಾರ ಸಂಚರಿಸಲಿದೆ.

ಅದೇ ರೀತಿ, ರೈಲು ಸಂಖ್ಯೆ 02864 ಯಶವಂತಪುರ – ಸಂತ್ರಾಗಾಚಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು, ಜೂನ್ 28 ರವರೆಗೆ ಸಂಚರಿಸುವುದಾಗಿ ನಿಗದಿಪಡಿಸಲಾಗಿತ್ತು, ಈಗ ಇದು ಜುಲೈ 12 ರಿಂದ ಆಗಸ್ಟ್ 30, 2025 ರವರೆಗೆ ಪ್ರತಿ ಶನಿವಾರ ಸಂಚರಿಸಲಿದೆ.

ಈ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ವೇಳಾಪಟ್ಟಿ, ನಿಲುಗಡೆಗಳು ಮತ್ತು ಬೋಗಿ ಸಂಯೋಜನೆಯೊAದಿಗೆ ಸಂಚಾರವನ್ನು ಮುಂದುವರೆಸುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: ArasikereKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಅರಸೀಕೆರೆ
Previous Post

ಹಾಸನ | ಬೀದಿ ಬದಿ ವ್ಯಾಪಾರಿಗಳಿಗೆ ಪಾಲಿಕೆ ಆಯುಕ್ತರು ನೀಡಿದ ಎಚ್ಚರಿಕೆಯೇನು?

Next Post

ಗಮನಿಸಿ! ಬೆಂಗಳೂರು-ಹೊಸಪೇಟೆ, ಗುಂತಕಲ್-ಚಿಕ್ಕಜಾಜೂರು ಈ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಬೆಂಗಳೂರು-ಹೊಸಪೇಟೆ, ಗುಂತಕಲ್-ಚಿಕ್ಕಜಾಜೂರು ಈ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

July 8, 2025

ಗಮನಿಸಿ! ಬೆಂಗಳೂರು-ಹೊಸಪೇಟೆ, ಗುಂತಕಲ್-ಚಿಕ್ಕಜಾಜೂರು ಈ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!