No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಪೆಟ್ರೋಲಿಯಂ ಕಂಪೆನಿಗಳು? ವಿತರಕರ-ಸಾರ್ವಜನಿಕರ ಹಿತಕಾಯುವುದೇ ಸರ್ಕಾರ?

ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್ ತಾತ್ಕಾಲಿಕ ಬಂದ್?

kalpa News by kalpa News
March 28, 2022
in ರಾಷ್ಟ್ರೀಯ
0
ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಪೆಟ್ರೋಲಿಯಂ ಕಂಪೆನಿಗಳು? ವಿತರಕರ-ಸಾರ್ವಜನಿಕರ ಹಿತಕಾಯುವುದೇ ಸರ್ಕಾರ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸೇರಿದಂತೆ ದೇಶದಾದ್ಯಂತ ಪೆಟ್ರೋಲ್ #Petrol ಹಾಗೂ ಡೀಸೆಲ್ #Diesel ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಪೆಟ್ರೋಲಿಯಂ ಕಂಪೆನಿಗಳು ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿದೆ.

ಹೌದು… ರಾಜ್ಯದ ಹಲವು ಜಿಲ್ಲೆಗಳ, ಕೆಲವು ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್, ಡೀಸೆಲ್ ದೊರೆಯದೇ ಇರುವುದು ಮಾತ್ರವಲ್ಲದೇ, ಕೆಲವು ಬಂಕ್’ಗಳು ತೈಲ ಪೂರೈಕೆಯಿಲ್ಲದೇ ತಾತ್ಕಾಲಿಕವಾಗಿ ಮುಚ್ಚಿವೆ ಎಂದು ವರದಿಯಾಗಿದೆ. ಇದು ವಾಹನ ಸವಾರರ ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಯುದ್ಧದ ನೆಪವೊಡ್ಡಿ ಕೃತಕ ಅಭಾವ ಸೃಷ್ಠಿ ಮಾಡಲಾಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.
ರಷ್ಯಾ-ಉಕ್ರೇನ್ ನಡುವಿನ ಯುದ್ಧ ಆರಂಭವಾದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ #CrudeOil ಏರಿಕೆಯಾಗುತ್ತಲೇ ಇದೆ. ಆರಂಭದಲ್ಲಿ ಪೈಸೆ ಲೆಕ್ಕದಲ್ಲಿ ಏರಿಕೆಯಾಗುತ್ತಿದ್ದ ಬೆಲೆ, ಈಗ ರೂಪಾಯಿ ಲೆಕ್ಕದಲ್ಲಿ ಹೆಚ್ಚಾಗುತ್ತಿದೆ. ಇದರ ನಡುವೆಯೇ ಸಾರ್ವಜನಿಕರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಅತ್ಯಂತ ಎಚ್ಚರಿಕೆಯ ಹೆಜ್ಜೆಯನ್ನಿಟ್ಟು, ಸಾರ್ವಜನಿಕ ವಲಯದ ಈ ಸಂಸ್ಥೆಗಳನ್ನು ನಿಯಂತ್ರಿಸಿ ಸಾರ್ವಜನಿಕರಿಗೆ ಆಗಬಹುದಾಗಿದ್ದ ದೊಡ್ಡ ಮಟ್ಟದ ಹೊರೆಯನ್ನು ತಪ್ಪಿಸಿದೆ. ಅಲ್ಲದೇ, ಪೆಟ್ರೋಲ್ ಖರೀದಿ ದರವನ್ನು ಹೆಚ್ಚು ಮಾಡದೇ ಸಾಮಾನ್ಯ ವಿತರಕರಿಗೆ ಸರಬರಾಜಾಗುವಂತೆ ನೋಡಿಕೊಳ್ಳುತ್ತಿದೆ ಎನ್ನುತ್ತವೆ ಕೇಂದ್ರದ ಮೂಲಗಳು.

Also Read: ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಹಿನ್ನೆಲೆ ಮುಸ್ಲಿಂ ವ್ಯಕ್ತಿ ಹತ್ಯೆ: ತನಿಖೆಗೆ ಸಿಎಂ ಯೋಗಿ ಆದೇಶ

ಆದರೆ, ಹಲವು ಕಡೆಗಳಲ್ಲಿ ಸಾರ್ವಜನಿಕರಿಗೆ ಈಗಾಗಲೇ ಪೆಟ್ರೋಲ್ ಹಾಗೂ ಡೀಸೆಲ್ ದೊರೆಯುತ್ತಿಲ್ಲ ಎಂಬ ಘಟನೆಗಳು ನಡೆಯುತ್ತಿವೆ. ರಾಜ್ಯದ ಕೆಲವು ನಗರಗಳಲ್ಲಿ ಖಾಸಗಿ ಬಂಕ್’ಗಳು ತಾತ್ಕಾಲಿಕವಾಗಿ ಮುಚ್ಚಿರುವ ಕುರಿತಾಗಿ ವರದಿಯಾಗಿದೆ. ಕೆಲವು ಕಡೆಗಳಲ್ಲಿ ಗ್ರಾಹಕರಿಗೆ ನಿಗದಿತ ಬೆಲೆಯಲ್ಲಿ ಇಂಧನ ಪೂರೈಕೆ ಮಾಡಲು ತೊಂದರೆಯಾಗುತ್ತಿದ್ದು ತಾತ್ಕಾಲಿಕವಾಗಿ ಇಂಧನ ಪೂರೈಕೆಯನ್ನು ಸ್ಥಗಿತಗೊಳಿಸಿದ್ದೇವೆ. ಅತಿ ಶೀಘ್ರದಲ್ಲೇ ಇಂಧನ ಪೂರೈಕೆ ಪುನಾರಂಭ ಮಾಡುತ್ತೇವೆ ಎಂದು ಖಾಸಗಿ ಕಂಪೆನಿಯೊಂದು ಸಾರ್ವಜನಿಕರಿಗೆ ಮಾಹಿತಿ ಪ್ರಕಟಿಸಿದೆ.

ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ರಷ್ಯಾ-ಉಕ್ರೇನ್ ಯುದ್ಧದಿಂದ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಲಾಭ ಮಾಡಿಕೊಳ್ಳುತ್ತಿರುವ ಖಾಸಗಿ ಪೆಟ್ರೋಲಿಯಂ ಕಂಪೆನಿಗಳು ಪೆಟ್ರೋಲ್, ಡೀಸೆಲ್ ಸ್ಟಾಕ್ ಇದ್ದರೂ ವಿತರಕರಿಗೆ ಸರಿಯಾದ ಸಮಯದಲ್ಲಿ ಪೂರೈಕೆ ಮಾಡುತ್ತಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ. ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಯತ್ನಿಸಿ, ಕೃತಕ ಅಭಾವ ಸೃಷ್ಠಿಸುತ್ತಿವೆ ಎಂಬ ಆರೋಪಗಳು ವಿತರಕ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

Also Read: ಪುನೀತ್ ಅವರನ್ನು ಮರಳಿ ಕಳುಹಿಸು ಪ್ರಭುವೇ: ದೇವರ ಹುಂಡಿಯಲ್ಲಿ ದೊರೆತ ಭಾವನಾತ್ಮಕ ಚೀಟಿ

ಈಗ ಹಲವು ಕಡೆಗಳಲ್ಲಿ ಉದ್ಬವಾಗಿರುವ ಅಭಾವದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರತೆಯ ರೂಪ ಪಡೆದುಕೊಳ್ಳುತ್ತಿದೆ. ಇದು ನೇರವಾಗಿ ಸಾರ್ವಜನಿಕರಿಗೆ ಹಾಗೂ ವಿತರಕರ ಮೇಲೆ ಬೀರುತ್ತಿದೆ. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತತಕ್ಷಣ ಎಚ್ಚೆತ್ತು ಸಮಸ್ಯೆಯನ್ನು ಪರಿಹರಿಸಬೇಕಿದೆ. ಇಲ್ಲದೇ ಹೋದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCrude OilDieselInternational MarketKannada News WebsiteLatest News KannadapetrolPetrol BunkPetroleum CompanyRussia Ukraine WarShivamoggaಕಚ್ಚಾ ತೈಲಡೀಸೆಲ್ತೈಲ ಬೆಲೆಪೆಟ್ರೋಲಿಯಂ ಕಂಪೆನಿಪೆಟ್ರೋಲ್ಬೆಂಗಳೂರುರಷ್ಯಾ-ಉಕ್ರೇನ್ ಯುದ್ಧ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೌರಾಯುಕ್ತ ಮನೋಹರ್‌ ದೇಶದ ಭವಿಷ್ಯದ ರತ್ನ: ಪ್ರೊ. ಸುದೇಶ್ ಅಭಿಪ್ರಾಯ

Next Post

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಕಂಬ: ಸಂಬಂಧಪಟ್ಟವರು ಇತ್ತ ಗಮನಹರಿಸುವರೇ…?

kalpa News

kalpa News

Next Post
ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಕಂಬ: ಸಂಬಂಧಪಟ್ಟವರು ಇತ್ತ ಗಮನಹರಿಸುವರೇ…?

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಕಂಬ: ಸಂಬಂಧಪಟ್ಟವರು ಇತ್ತ ಗಮನಹರಿಸುವರೇ...?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL