Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೇ 3ರ ನಂತರವೂ ಲಾಕ್ ಡೌನ್ ಮುಂದುವರಿಕೆಯ ಸಾಧ್ಯತೆಗಳೇ ಹೆಚ್ಚು? ಗ್ರೀನ್ ಝೋನ್ ಕಥೆಯೇನು?

April 26, 2020
in ರಾಷ್ಟ್ರೀಯ
0 0
0
file image

file image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಇದ್ದರೂ ಮರಣಮೃದಂಗ ಮುಂದುವರೆದಿದ್ದರೆ ಇನ್ನೊಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರ ನಡುವೆಯೇ ಮೇ 3ರ ನಂತರ ಲಾಕ್ ಡೌನ್ ತೆರವಾಗುತ್ತದೆಯೇ ಇಲ್ಲವೇ ಎಂಬ ಪ್ರಶ್ನೆಗಳು ಈಗಿನ ಚರ್ಚಿತ ವಿಚಾರವಾಗಿದೆ.

ಇದರ ಬೆನ್ನಲ್ಲೇ ಎ.27ರ ನಾಳೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದು, ಇದರಲ್ಲಿ ಏನು ಅಭಿಪ್ರಾಯ ಸಂಗ್ರಹವಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಇನ್ನು, ಕೊರೋನಾ ಹಾಟ್ ಸ್ಪಾಟ್ ಆಗಿರುವ 5 ರಾಜ್ಯಗಳು ಈಗಾಗಲೇ ಲಾಕ್ ಡೌನ್ ಮುಂದುವರೆಸುವ ಕುರಿತು ಕೇಂದ್ರದ ಬೆಂಬಲಕ್ಕೆ ನಿಂತಿದ್ದು, ಉಳಿದ ರಾಜ್ಯಗಳ ನಿರ್ಧಾರಗಳೇನು ಎಂಬುದು ಕುತೂಹಲ ಸೃಷ್ಠಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಪಂಜಾಬ್, ಒಡಿಶಾ ರಾಜ್ಯಗಳು ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಸುವ ಅಭಿಪ್ರಾಯ ಹೊಂದಿವೆ. ಗುಜರಾತ್, ಆಂಧ್ರಪ್ರದೇಶ, ತಮಿಳುನಾಡು, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ ರಾಜ್ಯಗಳು ಕೇಂದ್ರದ ನಿರ್ದೇಶನದ ಪ್ರಕಾರ ನಿರ್ಧಾರ ಕೈಗೊಳ್ಳಲಿವೆ ಎನ್ನಲಾಗಿದೆ.

ಇನ್ನು, ಮೇ 3 ರ ನಂತರ, ಶೂನ್ಯ ಕೋವಿಡ್ 19 ಪ್ರಕರಣಗಳನ್ನು ಹೊಂದಿರುವ ಜಿಲ್ಲೆಗಳು ಸಾಮಾಜಿಕ ದೂರವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಮತ್ತು ಸೋಂಕುಗಳು ಪತ್ತೆಯಾದಾಗ ಮತ್ತು ನಿಯಂತ್ರಣ ವಲಯಗಳಲ್ಲಿ ಸಂಪರ್ಕ ಪತ್ತೆಹಚ್ಚಲು ಸಂಪೂರ್ಣ ವ್ಯವಸ್ಥಿತ ಸಿದ್ಧತೆಯೊಂದಿಗೆ ತೆರೆಯಬೇಕು ಎಂಬ ನಿರ್ಧಾರಕ್ಕೂ ಬರಲಾಗಿದೆ ಎನ್ನಲಾಗಿದೆ.

ಇದು ಒಂದು ತಿಂಗಳ ಹಿಂದೆ ಹೇರಿದ ಲಾಕ್‌ಡೌನ್ ಕೊನೆಯ ವಾರಕ್ಕೆ ದೇಶವು ಪ್ರವೇಶಿಸುತ್ತಿರುವುದರಿಂದ ಸರ್ಕಾರದ ಪ್ರತಿಕ್ರಿಯೆಯನ್ನು ರೂಪಿಸುವಲ್ಲಿ ತೊಡಗಿರುವ ನೀತಿ ನಿರೂಪಕರು ಮತ್ತು ತಜ್ಞರಲ್ಲಿ ಇದು ಒಮ್ಮತದ ಅಭಿಪ್ರಾಯವಾಗಿದೆ.

ಇನ್ನು, ಯಾವುದೇ ಪ್ರಕರಣಗಳಿಲ್ಲದ ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಿಸಬಾರದು. ಆದರೆ ಅಂತಿಮ ಮಾರ್ಗಸೂಚಿಯಲ್ಲಿ ರಾಜ್ಯಗಳಿಗೆ ಬಹಳ ಮುಖ್ಯವಾದ ಪಾತ್ರವಿದೆ. ಅದಕ್ಕಾಗಿಯೇ ಸೋಮವಾರದ ಸಭೆ ಸ್ವಲ್ಪ ಸ್ಪಷ್ಟತೆಯನ್ನು ತರುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ವಾರದ ಆರಂಭದಲ್ಲಿ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಜಿಲ್ಲಾವಾರು ಮಾಹಿತಿಯ ಪ್ರಕಾರ, ದೇಶದ 718 ಜಿಲ್ಲೆಗಳಲ್ಲಿ 429 ಸಕಾರಾತ್ಮಕ ಪ್ರಕರಣಗಳನ್ನು ವರದಿ ಮಾಡಿದ್ದು, 289 ಪ್ರಕರಣಗಳು ಸ್ಪಷ್ಟವಾಗಿವೆ.

ಇನ್ನೊಂದೆಡೆ, ಗ್ರೀಜ್ ಝೋನ್ ಪ್ರದೇಶಗಳಲ್ಲಿ ಸಹ ಲಾಕ್ ಡೌನ್ ತೆರವುಗೊಳಿಸಿದರೆ ಜನರ ಓಡಾಟ ಹೆಚ್ಚಾಗಿ, ಹೊಸದಾಗಿ ಸೋಂಕು ಹರಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಹೀಗಾಗಿ, ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಲಾಕ್ ಡೌನ್ ಮುಂದುವರೆಸುವ ಸಾಧ್ಯತೆಯೂ ಸಹ ಇದೆ ಎನ್ನಲಾಗಿದೆ.

ಇದಕ್ಕೆ ಪೂರಕವಾಗಿ ಯಾವುದೇ ರೀತಿಯ ರೈಲ್ವೆ, ವಿಮಾನ ಹಾಗೂ ಬಸ್ ಟಿಕೇಟ್’ಗಳ ಮುಂಗಡ ಕಾಯ್ದಿರಿಸುವಿಕೆ ಇನ್ನೂ ಸ್ಥಗಿತಗೊಂಡಿರುವುದನ್ನು ಪರಿಗಣಿಸಬಹುದಾಗಿದೆ.

Get in Touch With Us info@kalpa.news Whatsapp: 9481252093

Tags: CoronavirusCovid19IndiaIndiaLockDownKannadaNewsWebsiteLatestNewsKannadaLockdown ExtensionNewDelhiಕೊರೋನಾ ವೈರಸ್ಕೋವಿಡ್-19ನವದೆಹಲಿಲಾಕ್ ಡೌನ್
Previous Post

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

Next Post

ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!