Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಯಕ್ಷಗಾನ ಲೋಕದ ಧೀಮಂತ ಚಿಂತಕ ಪ್ರೊ. ಎಮ್.ಎ. ಹೆಗ್ಡೆ…

April 18, 2021
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಯಕ್ಷಗಾನ ಕ್ಷೇತ್ರದ ಧೀಮಂತ ಚಿಂತಕ, ಪ್ರಸಿದ್ಧ ಲೇಖಕ, ವಾಗ್ಮಿ, ಪ್ರಸಂಗಕರ್ತ (ಮಹಾಬಲೇಶ್ವರ) ಎಮ್.ಎ. ಹೆಗ್ಡೆಯವರು ಇಂದು ಬೆಳಿಗ್ಗೆ ನಿಧನರಾದ ವಿಷಯ ಕೇಳಿ ದಿಗ್ಭ್ರಾಂತರಾಗಿದ್ದೇವೆ. ಏ.13ರಿಂದ ಕೋವಿಡ್‌ನಿಂದ ಬಳಲುತ್ತಿದ್ದ ಅವರು ಇಂದು ತೀವ್ರ ಉಸಿರಾಟದ ತೊಂದರೆಯಿಂದ ನಿಧರಾಗಿದ್ದಾರೆ.
ಯಕ್ಷಗಾನ ಅಕಾಡೆಮಿಗೆ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ವಿಶಿಷ್ಠ ವಿದ್ವಾಂಸರು. ಅಕಾಡೆಮಿ ಅಧ್ಯಕ್ಷರಾಗಿ ಹಲವಾರು ಶೈಕ್ಷಣಿಕ ಕಾರ್ಯ, ಚಿಂತನೆ ಹಾಗೂ ಅನುಷ್ಠಾನಗಳಿಂದ ರಂಗಕ್ಕೊಂದು ಹೊಸ ಆಯಾಮ ನೀಡಿದ್ದರು. ಸ್ವತಃ ಕಲಾವಿದರಾಗಿ ಪ್ರಸಂಗಕರ್ತರಾಗಿ, ಪಾತ್ರಧಾರಿಗಳಾಗಿದ್ದ ಹೆಗ್ಡೆಯವರು ಕಳೆದ 50 ವರ್ಷಗಳಿಂದ ಯಕ್ಷಗಾನ ರಂಗಭೂಮಿ ಬಗ್ಗೆ ಹಲವು ರೀತಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.

ಸಂಸ್ಕೃತ ಪ್ರಾಧ್ಯಾಪಕರಾಗಿ ಸಿದ್ಧಾಪುರದ ಎಮ್‌ಜಿ ಕಾಲೇಜಿನ ಪ್ರಾಚಾರ್ಯರಾಗಿ ಸಾವಿರಾರು ಶಿಷ್ಯರನ್ನು ತಯಾರಿಸಿದ್ದವರು. ಕೆರೆಮನೆ ಶಂಭುಹೆಗ್ಡೆ ನಾಟ್ಯೋತ್ಸವದ ಅಧ್ಯಕ್ಷರಾಗಿ ಎಲ್ಲಾ ಚಟುವಟಿಕೆಗಳಿಗೆ ಬೆನ್ನೆಲುಬಾಗಿ ನಿಂತವರು. ಯಕ್ಷಗಾನ ಅಕಾಡೆಮಿ ವತಿಯಿಂದ 5000 ಪ್ರಸಂಗಗಳ ದಾಖಲೀಕರಣ, ತರಬೇತಿ ಕಾರ್ಯಕ್ರಮ, ಮಾತಿನ ಮಂಟಪದ ಮೂಲಕ ಹಿರಿಯ ಕಲಾವಿದರ ಮಾತುಗಳು ಹಾಗೂ ಪರಿಚಯ ಮಾಡಿದ್ದು, ಮೂಡಲಪಾಯ ಯಕ್ಷಗಾನ ಪದ್ಧತಿಯ ಪುನಶ್ಚೇತನ ನೀಡಿದ್ದು, ಹೀಗೇ ಹಲವು ರೀತಿಯಲ್ಲಿ ಅಕಾಡೆಮಿಯ ಶೈಕ್ಷಣಿಕ ಔನತ್ಯ ಹಾಗೂ ಸಾಹಿತ್ಯಿಕ ಪ್ರಭುದ್ಧತೆಗಾಗಿ ಶ್ರಮಿಸಿದವರು.
ಶಬ್ಧ ಮತ್ತು ಜಗತ್ತು (The word and the world), ಛಂದಸ್ಸುಗಳು, ಭಗವದ್ಗೀತಾ ಪ್ರಬಂಧ ಮುಂತಾದ ಹಲವಾರು ವಿಶಿಷ್ಟ ಕೃತಿಗಳ ಮೂಲಕ ಸಾಹಿತ್ಯ ಲೋಕದ ಪಂಡಿತರೆನಿಸಿದ್ದ ಹೆಗ್ಡೆ ಸರಳ ಹಾಗೂ ಸ್ನೇಹಜೀವಿ. ಹೀಗೆ ಹಲವು ರೀತಿಯ ಪ್ರೌಢ ಚಿಂತಕರಾಗಿದ್ದ ಹೆಗ್ಡೆಯವರ ನಿಧನಕ್ಕೆ ಕೆರೆಮನೆ ಶಂಭು ಹೆಗ್ಡೆ ರಾಷ್ಟ್ರೀಯ ನಾಟ್ಯೋತ್ಸವ ಸಮಿತಿ, ಶಿವಮೊಗ್ಗ ಶಂಭು ಮಿತ್ರ ವೇದಿಕೆ, ಅಭ್ಯುದಯ ಸಂಸ್ಥೆ, ಶ್ರೀವಿಜಯಕಲಾನಿಕೇತನ ಸಂಸ್ಥೆಯ ಪರವಾಗಿ ಡಾ. ಶ್ರೀಧರ್ ಹಾಗೂ ವಿಜಯಾ ಶ್ರೀಧರ್, ಫ್ರೊ.ಹೆಗ್ಡೆ ಅವರ ಅಭಿಮಾನಿ ಮಿತ್ರರಾದ
ಕಲ್ಪ ನ್ಯೂಸ್ ಹಿರಿಯ ಸಲಹಾ ಸಂಪಾದಕ ಡಾ.ಎನ್ ಸುಧೀಂದ್ರ ಮತ್ತು ಕೆ.ಜಿ.ಮಂಜುನಾಥ ಶರ್ಮ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಹೆಗ್ಡೆ ಅವರ ನಿಧನದಿಂದ ಅನಾಥಪ್ರಜ್ಞೆ ಕಾಡುತ್ತಿದೆ: ಲ.ನಾ. ಕಾಶಿ
ಹೆಗ್ಡೆಯವರ ನಿಧನ ನನ್ನ ಬದುಕಿನಲ್ಲೊಂದು ನಿರ್ಯಾತ ಸೃಷ್ಟಿಸಿದೆ, ವೈಯಕ್ತಿ ಮಾರ್ಗದರ್ಶಕರಾಗಿ, ಸಾಂಸ್ಕೃತಿಕ ಚಿಂತನೆಗೆ ನೆಲೆ ನೀಡಿ, ಸಾಮಾಜಿಕ ಸಂಬಂಧಗಳನ್ನು ರೂಪಿಸಿಕೊಳ್ಳುವಲ್ಲಿ ನಿರಂತರ ನೆರವು ನೀಡುತ್ತಿದ್ದ ಪಂಡಿತರು. ಆಳವಾದ ಆಲೋಚನೆ, ಶಾಂತಮನದ ಕ್ರಿಯಾಶೀಲತೆ, ಪ್ರತ್ಯುತ್ಪನ್ನಮತಿಗಳಾಗಿ ನನಗೆ ಮಾರ್ಗದರ್ಶಕರಾಗಿದ್ದ ಹೆಗ್ಡೆಯವರಿಗೆ ನಾನೆಷ್ಟು ಋಣಿಯೋ ಅವರನ್ನು ಕಳೆದುಕೊಂಡು ಅನಾಥ ಪ್ರಜ್ಞೆ ಕಾಡುತ್ತಿದೆ.

ಲೇಖನ: ಲಕ್ಷ್ಮೀನಾರಾಯಣ ಕಾಶಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Article by Laxmi Narayana KashiKannada News WebsiteKarnataka Yakshagana AcademyLatest News KannadaLocal NewsM A HegdeMalnad NewsYakshganaಎಮ್.ಎ. ಹೆಗ್ಡೆಕರ್ನಾಟಕ ಯಕ್ಷಗಾನ ಅಕಾಡೆಮಿಯಕ್ಷಗಾನ
Previous Post

ಎಂ.ಎ. ಹೆಗಡೆ ನಿಧನಕ್ಕೆ ಅರವಿಂದ ಲಿಂಬಾವಳಿ ಸಂತಾಪ

Next Post

ಕೊರೋನಾ ಹೆಚ್ಚಳ ಲಾಕ್‌ಡೌನ್ ಸುಳಿವು ಕೊಟ್ಟರೆ ಸಚಿವ ಸುಧಾಕರ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕೊರೋನಾ ಹೆಚ್ಚಳ ಲಾಕ್‌ಡೌನ್ ಸುಳಿವು ಕೊಟ್ಟರೆ ಸಚಿವ ಸುಧಾಕರ್!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!