No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಜಾಪ್ರಭುತ್ವವನ್ನು ಸಂವಿಧಾನಾತ್ಮಕವಾಗಿ ಸರ್ವಾಧಿಕಾರವನ್ನಾಗಿಸಿದ್ದ ಇಂದಿರಾ

kalpa News by kalpa News
June 25, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ದೇಶದಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಮಾತಿನ ಎಮರ್ಜೆನ್ಸಿ ಹೇರಿ, ಪ್ರಜಾಪ್ರಭುತ್ವವನ್ನು ಸಂವಿಧಾನಾತ್ಮಕವಾಗಿ ಸರ್ವಾಧಿಕಾರವನ್ನಾಗಿಸಿದ್ದರು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿ ಕಾರಿದ್ದಾರೆ.

ದೇಶದಲ್ಲಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 43 ವರ್ಷಗಳಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 60 ಹಾಗೂ 70ನೆಯ ದಶಕದಲ್ಲಿ ಜಿಡಿಪಿ ಬೆಳವಣಿಗೆ ಸಾಮಾನ್ಯವಾಗಿ 3.5ರಷ್ಟಿತ್ತು. 1974ರಲ್ಲಿ ಹಣದುಬ್ಬರ ದೇಶವನ್ನು ಕಾಡಿ, ಶೇ.20.2 ತಲುಪಲು ಪ್ರಯಾಸಪಟ್ಟು, 1975ರಲ್ಲಿ ಶೇ.25.2ರಷ್ಟು ತಲುಪಿತ್ತು ಎಂದಿದ್ದಾರೆ.

The Emergency Revisited – Part-I (3-Part Series) – The Circumstances Leading to the Imposition of Emergency https://t.co/AzG3EgS9RQ

— Arun Jaitley (@arunjaitley) June 24, 2018


ಅಂದಿನ ಸರ್ವಾಧಿಕಾರಿ ನಿರ್ಧಾರದಿಂದಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಾಡಿದ್ದು ಮಾತ್ರವಲ್ಲದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಆರ್ಥಿಕ ಕ್ಷೇತ್ರದಲ್ಲಿ ಹೂಡಿಕೆಗೆ ಬಾರೀ ಹಿನ್ನಡೆಯಾಗಿತ್ತು ಎಂದಿದ್ದಾರೆ.

Also Read: ಸ್ವತಂತ್ರ್ಯ ಭಾರತದಲ್ಲಿ ಜನರ ಸ್ವಾತಂತ್ರ್ಯ ಕಸಿದಿದ್ದ ಸರ್ವಾಧಿಕಾರಿ ಮನಃಸ್ಥಿತಿ
https://kalpa.news/independence-india-is-a-dictators-mood-of-freedom-of-people/

ಸಂವಿಧಾನಾತ್ಮಕವಾಗಿ ದೇಶವಾಸಿಗಲಿಗೆ ನೀಡಲಾಗಿರುವ ಕಲಂ 14,19,21 ಹಾಗೂ 22ರ ಅಡಿಯಲ್ಲಿ ಬರುವ ಮೂಲಭೂತ ಹಕ್ಕುಗಳ ಜೂನ್ 25-26ರಂದು ಅಮಾನತುಗೊಳಿಸಿ, ದೇಶದ ಜನರ ಮೇಲೆ ದಬ್ಬಾಳಿಕೆ ಮಾಡಲಾಗಿತ್ತು ಎಂದಿದ್ದಾರೆ.

The June 25-26 emergency proclamation suspended the fundamental rights under Articles 14, 19, 21 and 22 of the Constitution. Every Indian was now devoid of this fundamental right.

— Arun Jaitley (@arunjaitley) June 24, 2018


ಇನ್ನು ಈ ಕುರಿತಂತೆ ಅರುಣ್ ಜೇಟ್ಲಿ ಬರೆದಿರುವ ಲೇಖನವನ್ನು ಇಂಗ್ಲಿಷ್‌ನಲ್ಲಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

Tags: 1975 EmergencyArun JaitleyemergencyIndira Gandhi
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚೆನ್ನೈನ ಈ ಪೋರ ಭಾರತದ ಮೊದಲ ಕಿರಿಯ ಚೆಸ್ ಗ್ರಾಂಡ್ ಮಾಸ್ಟರ್

Next Post

ಜುಲೈ 18ರಿಂದ ಆಗಸ್ಟ್ 10: ಸಂಸತ್ ಮಳೆಗಾಲದ ಅಧಿವೇಶನ

kalpa News

kalpa News

Next Post

ಜುಲೈ 18ರಿಂದ ಆಗಸ್ಟ್ 10: ಸಂಸತ್ ಮಳೆಗಾಲದ ಅಧಿವೇಶನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL