Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಭಾರತದ ಒಂದಿಂಚು ಭೂಮಿಯನ್ನು ಕೂಡ ಯಾರು ಆಕ್ರಮಿಸಲು ಸಾಧ್ಯವಿಲ್ಲ: ಅಮಿತ್ ಶಾ ಗುಡುಗು

April 12, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಅರುಣಾಚಲ ಪ್ರದೇಶ  |

ನಮ್ಮ ಭಾರತಕ್ಕೆ ಸೇರಿದ ಒಂದಿಂಚೂ ಭೂಮಿಯನ್ನು ಯಾರೂ ಕೂಡಾ ಆಕ್ರಮಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಎಲ್ಲಾ ವಿರೋಧಾಭಾಸಗಳನ್ನು ಬದಿಗೊತ್ತಿ, ಅಮಿತ್ ಶಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.

ಅರುಣಾಚಲ ಪ್ರದೇಶಕ್ಕೆ ಇದು ಹಾಲಿ ಕೇಂದ್ರ ಗೃಹ ಸಚಿವರೂಬ್ಬರ ಮೊದಲ ಭೇಟಿಯಾಗಿದೆ. ಈ ಭೇಟಿಯು ಅನಪೇಕ್ಷಿತ ಶಕ್ತಿಗಳನ್ನು ಎದುರಿಸುವ ಸಶಸ್ತ್ರ ಕಾವಲು ಪಡೆಗಳಿಗೆ ಸ್ಥೈರ್ಯ ವರ್ಧಕವಾಗಿದೆ. ಇದು ಶಾ ಅವರ ಮುಂದೆ ನಿಂತು ಮುನ್ನಡೆಸುವ ನಾಯಕತ್ವದ ಗುಣವನ್ನು ತೋರಿಸುತ್ತದೆ.
ಈ ಪ್ರದೇಶಕ್ಕೆ ಭೇಟಿ ನೀಡಲು ಇದಕ್ಕಿಂತ ಇನ್ನೊಂದು ಉತ್ತಮ ಸಮಯ ಇರಲಿಕ್ಕಿಲ್ಲ. ITBP ಸೈನಿಕರು ಅಚ್ಚರಿ ಪಡುವಂತೆ, ಸೂಕ್ಷ್ಮ ನಿಯಂತ್ರಣ ರೇಖೆಯಿಂದ (LAC) ಕೇವಲ 15 ಕಿಮೀ ದೂರದಲ್ಲಿರುವ ಈಶಾನ್ಯ ರಾಜ್ಯದ ಗುಡ್ಡಗಾಡು ಪ್ರದೇಶವಾದ ಕಿಬಿಥೂದಲ್ಲಿ ಶಾ ಸೈನಿಕರ ನಡುವೆ ಒಂದು ರಾತ್ರಿ ಕಳೆದರು.

ಭಾರತದ ಮೊದಲ ಗ್ರಾಮವಾದ ಕಿಬಿಥೂಗೆ ಗೃಹ ಮಂತ್ರಿಗಳು ಭರ್ಜರಿ ಉಡುಗೊರೆ ನೀಡಿದರು. ಈ ಪ್ರದೇಶವು ಎಲ್ಲಾ ಅಂಶಗಳಲ್ಲಿ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂಬ ಅಂಶವನ್ನು ಸಂಪೂರ್ಣವಾಗಿ ಅರಿತುಕೊಂಡ ಅವರು ವೈಬ್ರೆಂಟ್ ವಿಲೇಜಸ್ ಪ್ರೋಗ್ರಾಂ (ವಿವಿಪಿ) ಅಡಿಯಲ್ಲಿ ಆ ಪ್ರದೇಶದ ಅಭಿವೃದ್ಧಿಗೆ 4,800 ಕೋಟಿ ರೂ. ಅನುದಾನ ನೀಡಿದರು.

ಕಳೆದ ಆರ್ಥಿಕ ವರ್ಷದಿಂದ ನಾಲ್ಕು ವರ್ಷಗಳವರೆಗೆ ರಸ್ತೆ ಸಂಪರ್ಕಕ್ಕಾಗಿ ಪ್ರತ್ಯೇಕವಾಗಿ 2,500 ಕೋಟಿ ರೂ. ಸೇರಿದಂತೆ, 4,800 ಕೋಟಿ ರೂ.ಗಳ ಕೇಂದ್ರ ಘಟಕಗಳೊಂದಿಗೆ ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ’ ಅನ್ನು ಸರ್ಕಾರ ನಡೆಸುತ್ತಿದೆ. ಈ ಯೋಜನೆ ಅಡಿಯಲ್ಲಿ, ಅರುಣಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಲಡಾಖ್ ರಾಜ್ಯಗಳಲ್ಲಿ ಉತ್ತರದ ಗಡಿಗೆ ಹೊಂದಿಕೊAಡಿರುವ 19 ಜಿಲ್ಲೆಗಳ 46 ಬ್ಲಾಕ್’ಗಳಲ್ಲಿ 2,967 ಗ್ರಾಮಗಳನ್ನು ಸಮಗ್ರ ಅಭಿವೃದ್ಧಿಗಾಗಿ ಗುರುತಿಸಲಾಗಿದೆ. ಮೊದಲ ಹಂತದಲ್ಲಿ, 662 ಗ್ರಾಮಗಳನ್ನು ಆದ್ಯತೆಯ ವ್ಯಾಪ್ತಿಗೆ ಗುರುತಿಸಲಾಗಿದೆ, ಇದರಲ್ಲಿ ಅರುಣಾಚಲ ಪ್ರದೇಶದ 455 ಗ್ರಾಮಗಳು ಸೇರಿವೆ.
ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್ ಮೂಲಕ ಸರ್ಕಾರ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆಯಲ ಪ್ರಯತ್ನಿಸುತ್ತಿದೆ. ಮೊದಲನೆಯದಾಗಿ, ಮೂಲಸೌಕರ್ಯಗಳ ಅಭಿವೃದ್ಧಿಯೊಂದಿಗೆ, ಪ್ರದೇಶದ ಯುವಕರು ಕೆಲಸಕ್ಕಾಗಿ ಇತರ ಸ್ಥಳಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಮತ್ತು ಎರಡನೆಯದಾಗಿ, ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಚೀನಾದ ಆಕ್ರಮಣಕ್ಕೆ ಸುಲಭವಾಗಿ ಪ್ರತೀಕಾರ ತೀರಿಸಲು ಭಾರತದ ಸೈನಿಕರಿಗೆ ಸಹಾಯ ಮಾಡುವುದು. ಇವೆರಡೂ ಮಹತ್ವದ ಕಾರ್ಯತಂತ್ರಗಳಿಗೆ ಕೇಂದ್ರದಿAದ ಪೂರ್ಣ ಪ್ರಮಾಣದ ಬೆಂಬಲದ ಅಗತ್ಯವಿದೆ.
ಇಂಡೋ ಟಿಬೆಟಿಯನ್ ಗಡಿ ಸೈನ್ಯದ(ITBP) ಸೈನಿಕರಯರೊಂದಿಗಿನ ಸಂವಾದದಲ್ಲಿ, ಶಾ ಅವರನ್ನು ಆಧುನಿಕ ಯುದ್ಧಸಾಮಗ್ರಿಗಳೊಂದಿಗೆ ಸಜ್ಜುಗೊಳಿಸುವುದಾಗಿ ಮತ್ತು ಅವರ ಕುಟುಂಬಗಳೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ನಾಲ್ಕನೇ ತಲೆಮಾರಿನ ಸಂಪರ್ಕವನ್ನು ಒದಗಿಸುವ ಭರವಸೆ ನೀಡಿದರು.

ಕಿಬಿಥೂ ಕಾರ್ಯಕ್ರಮದಲ್ಲಿ, ಚೀನಾಕ್ಕೆ ಬಲವಾದ ಸಂದೇಶವನ್ನು ರವಾನಿಸಿದ ಶಾ, ಭಾರತವು ತನ್ನ ಭೂಪ್ರದೇಶದ ಒಂದು ಇಂಚು ಭೂಮಿಯನ್ನು ಕೂಡ ಅತಿಕ್ರಮಿಸಲು ಬಿಡುವುದಿಲ್ಲ ಎಂದು ಹೇಳಿದರು. ಯಾರಾದರೂ ಹಾಗೆ ಅತಿಕ್ರಮಿಸಬಹುದಾದ ದಿನಗಳು ಹೋಗಿವೆ. ನಿಜವಾದ ನಾಯಕನಂತೆ ಶಾ, ಶೌರ್ಯ ಕಾರ್ಯಗಳ ಮೂಲಕ ನಮ್ಮ ದೇಶದ ಗಡಿಯನ್ನು ಯಾರೂ ಮುಟ್ಟಲಾರರು ಎಂದು ತೋರಿಸಿದ ಇಂಡೋ ಟಿಬೆಟಿಯನ್ ಗಡಿ ಸೈನ್ಯ ಮತ್ತು ಸೇನೆಗೆ ಸಂಪೂರ್ಣ ಶ್ರೇಯಸ್ಸು ನೀಡಿದರು.

ಹಾಗೇ ದಿಟವಾದ ರಾಜ ನೀತಿಜ್ಞನಂತೆ ಮಾತನಾಡುತ್ತಾ , ಈಗ, ಸೂಜಿ ಮೊನೆಯಷ್ಟು ಭೂಮಿಯನ್ನು ಸಹ ಅತಿಕ್ರಮಿಸಲಾಗುವುದಿಲ್ಲ. ನಮ್ಮ ನೀತಿ ಸ್ಪಷ್ಟವಾಗಿದೆ. ನಾವು ಎಲ್ಲರೊಂದಿಗೆ ಶಾಂತಿಯಿಂದ ಬದುಕಲು ಬಯಸುತ್ತೇವೆ ಆದರೆ ನಮ್ಮ ಒಂದು ಇಂಚು ಭೂಮಿಯನ್ನು ಅತಿಕ್ರಮಿಸಲು ಬಿಡುವುದಿಲ್ಲ. ರಾಷ್ಟ್ರವು ಚಿಂತಾ-ಮುಕ್ತವಾಗಿ ನಿದ್ರಿಸಲು ಶ್ರಮಿಸುತ್ತಿರುವ ಐಟಿಬಿಪಿ ಯೋಧರನ್ನು ಅಪಾರವಾಗಿ ಶ್ಲಾಘಿಸಿದರು. ಅಮಿತ್ ಶಾ ಅವರ ಸಂದೇಶ ನೆರೆಯ ದೇಶಕ್ಕೆ ಸ್ಪಷ್ಟ ಮತ್ತು ದೃಢವಾಗಿತ್ತು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahArunachala PradeshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಅರುಣಾಚಲ ಪ್ರದೇಶಕೇಂದ್ರ ಗೃಹ ಸಚಿವ ಅಮಿತ್ ಶಾ
Previous Post

ಸಾಗರದಿಂದ ಕ್ರಿಯಾಶೀಲ ಶಾಸಕ ಹಾಲಪ್ಪರಿಗೆ 2ನೆಯ ಬಾರಿ ಬಿಜೆಪಿ ಟಿಕೇಟ್

Next Post

ಶಿವಮೊಗ್ಗದಿಂದ ಸ್ಪರ್ಧಿಸುತ್ತೇನೆ, ಪಕ್ಷ ಯಾವುದೆಂದು ಕಾದು ನೋಡಿ: ಆಯನೂರು ಮಂಜುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಿಂದ ಸ್ಪರ್ಧಿಸುತ್ತೇನೆ, ಪಕ್ಷ ಯಾವುದೆಂದು ಕಾದು ನೋಡಿ: ಆಯನೂರು ಮಂಜುನಾಥ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!