Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ

July 8, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಧಾರಣ ಗ್ಯಾಸ್ಟ್ರಿಕ್ #Gastric ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್‌ ಆಸ್ಪತ್ರೆಯ ರೋಬೋಟಿಕ್ #Robotic ಶಸ್ತ್ರಚಿಕಿತ್ಸಕ ಡಾ. ಶೇಕ್‌ ಜಾವೀದ್ ಹುಸೇನ್ ನೀಡಿದ್ದಾರೆ.

34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್‌ #Tablet ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್‌ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.

ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.

“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUCT scanGastrichospitalKannada News WebsiteLatest News KannadaMedicover HospitalRobotic surgeonಗ್ಯಾಸ್ಟ್ರಿಕ್ಟ್ಯಾಬ್ಲೆಟ್‌ಡಾ. ಶೇಕ್‌ ಜಾವೀದ್ ಹುಸೇನ್ಬೆಂಗಳೂರುಮೆಡಿಕವರ್ ಆಸ್ಪತ್ರೆರೋಬೋಟಿಕ್ಶಸ್ತ್ರಚಿಕಿತ್ಸಕಸಿಟಿ ಸ್ಕ್ಯಾನ್ಹೊಟ್ಟೆ
Previous Post

ಕೋವಿಡ್ ಲಸಿಕೆಯಿಂದ ಹೃದಯಾಘಾತ? ಹೃದ್ರೋಗ ತಜ್ಞ ಡಾ. ಮಂಜುನಾಥ್ ಹೇಳಿದ್ದೇನು?

Next Post

Assuming Stomach Pain Is Just Gastric Can Be Dangerous: Doctors Warn

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Assuming Stomach Pain Is Just Gastric Can Be Dangerous: Doctors Warn

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಾಸನ | ಬೀದಿ ಬದಿ ವ್ಯಾಪಾರಿಗಳಿಗೆ ಪಾಲಿಕೆ ಆಯುಕ್ತರು ನೀಡಿದ ಎಚ್ಚರಿಕೆಯೇನು?

July 8, 2025
File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಾಸನ | ಬೀದಿ ಬದಿ ವ್ಯಾಪಾರಿಗಳಿಗೆ ಪಾಲಿಕೆ ಆಯುಕ್ತರು ನೀಡಿದ ಎಚ್ಚರಿಕೆಯೇನು?

July 8, 2025
File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!