No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಟಲ್ ಜೀ ಅಮರ: ಇಂದು ಅಂತ್ಯ ಸಂಸ್ಕಾರ, ದೇಶದಲ್ಲಿ ಮಡುಗಟ್ಟಿದ ಶೋಕ

kalpa News by kalpa News
August 17, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ನಿನ್ನೆ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ಸ್ಮೃತಿ ಸ್ಥಳದಲ್ಲಿ ನಡೆಯಲಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ.

ವಯೋಸಹಜ ಅಸ್ವಸ್ಥತೆ ಹಾಗೂ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಟಲ್ ಜೀ, ನಿನ್ನೆ ಸಂಜೆ ಕೋಟ್ಯಂತರ ಭಾರತೀಯರನ್ನು ಅಗಲು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದರು. ಅಟಲ್ ಜೀ ಅಗಲಿಕೆ ಇಡಿಯ ದೇಶವನ್ನು ದುಃಖದ ಮಡಿಲಿಗೆ ದೂಡಿದ್ದು, ದೇಶದ ಉದ್ದಗಲಕ್ಕೂ ದೇಶವಾಸಿಗಳು ತಮ್ಮ ಕುಟುಂಬ ಸದಸ್ಯರೊಬ್ಬರನ್ನು ಕಳೆದುಕೊಂಡಂತೆ ರೋಧಿಸುತ್ತಿದ್ದಾರೆ.

ನಿನ್ನೆ ರಾತ್ರಿಯಿಂದ ಅಟಲ್ ಜೀ ಅವರ ಪಾರ್ಥಿವ ಶರೀರವನ್ನು ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಗಿದ್ದು, 10 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಇರಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದೆ.

ಗಣ್ಯಾತಿಗಣ್ಯರ ಕಂಬನಿ

ಅಟಲ್ ಜೀ ನಿಧನಕ್ಕೆ ಸಂತಾಪ ಕೋರಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ನಿಜವಾದ ಭಾರತೀಯ ರಾಜಕಾರಣಿಯಾಗಿದ್ದ ವಾಜಪೇಯಿ ಇನ್ನಿಲ್ಲ ಎನ್ನುವುದನ್ನು ಕೇಳಲು ಅತ್ಯಂತ ದುಃಖವಾಗುತ್ತಿದೆ ಎಂದಿದ್ದಾರೆ.

Extremely sad to hear of the passing of Shri Atal Bihari Vajpayee, our former Prime Minister and a true Indian statesman. His leadership, foresight, maturity and eloquence put him in a league of his own. Atalji, the Gentle Giant, will be missed by one and all #PresidentKovind

— President of India (@rashtrapatibhvn) August 16, 2018


ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತನಾಡಿ, ಬಡವರು ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.

असंभव की किताबों पर जय का चक्रवर्ती निनाद करने वाले मानवता के स्वयंसेवक, परम आदरणीय अटल जी को श्रद्धांजलि अर्पित की।
अटल जी के निधन के साथ ही भारतीय राजनीति का ध्रुवतारा अस्त हो गया।
आप सदैव हमारे हृदय में रहेंगे। pic.twitter.com/yo5va77CHx

— Amit Shah (@AmitShah) August 16, 2018

LIVE : Shri @AmitShah speaks to media. https://t.co/T9oLhkImwv

— BJP (@BJP4India) August 16, 2018

ನಾನು ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯಿಂದ ತೀವ್ರ ದುಃಖಿತಳಾಗಿದ್ದೇನೆ. ನಮ್ಮ ರಾಷ್ಟ್ರೀಯ ಜೀವನದಲ್ಲಿ ವಾಜಪೇಯಿ ಅವರು ಅತ್ಯುನ್ನತ ವ್ಯಕ್ತಿಯಾಗಿದ್ದರು. ತನ್ನ ಜೀವನದುದ್ದಕ್ಕೂ ಅವರು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಕಟಿಬದ್ದರಾಗಿದ್ದರು. ಸಂಸತ್ ಸದಸ್ಯರಾಗಿ, ಸಚಿವ ಸಂಪುಟ ಸಚಿವ ಅಥವಾ ಭಾರತದ ಪ್ರಧಾನಿಯಾಗಿ ಅವರು ಉತ್ತಮ ಕೆಲಸ ಮಾಡಿದ್ದಾರೆ ಎಐಸಿಸಿಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

"He was a spell-binding orator, a leader of great vision, a patriot to the core for whom the national interest was paramount. But above all, he was a man with a very large heart and a real spirit of magnanimity," says Sonia Gandhi #AtalBihariVajpayee #AtaljiForever pic.twitter.com/NVWc0EpEV6

— Sonia Gandhi (@_SoniaGandhi) August 16, 2018

ಆಧುನಿಕ ಭಾರತದ ಅತಿ ಎತ್ತರದ ನಾಯಕರು ಅಟಲ್ ಅವರಾಗಿದ್ದರೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ನಮ್ಮ ದೇಶವರ ಸೇವೆಗಳನ್ನು ದೀರ್ಘಕಾಲದವರೆಗೆ ನೆನಪಿನಲ್ಲಿಟ್ಟುಕೊಳ್ಳಲಿದೆ. ನಾನು ಅವರಿಂದ ಬಹಳಷ್ಟು ವಿಚಾರಗಳನ್ನು ಕಲಿತಿದ್ದೇನೆ ಎಂದಿದ್ದಾರೆ.

Former Prime Minister Manmohan Singh pays tribute to former Prime Minister #AtalBihariVajpayee . pic.twitter.com/ZYE8BYcway

— Dr. Manmohan Singh (@_ManmohanSingh) August 16, 2018

Tags: Ajathashatru Atal JiAtal Bihari VajpayeeAtal Bihari Vajpayee deathCountry Mourns Atal Ji
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾನು ನನ್ನ ತಂದೆಯಲ್ಲಿ ಕಳೆದುಕೊಂಡಿದ್ದೇನೆ: ಮೋದಿ ಕಂಬನಿ

Next Post

ಅಜಾತಶತ್ರುವಿನ ಅಂತಿಮ ಯಾತ್ರೆ ನೇರಪ್ರಸಾರ ನೋಡಿ

kalpa News

kalpa News

Next Post

ಅಜಾತಶತ್ರುವಿನ ಅಂತಿಮ ಯಾತ್ರೆ ನೇರಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL