No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಬೆಂಗಳೂರು-ಸಿಂಧನೂರು ರೈಲ್ವೆ ಪ್ರಯಾಣಿಕರೇ ಗಮನಿಸಿ! ನಿಮಗಿದೆ ಮಹತ್ವದ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2025
in Army
0
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ #Bengaluru ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಮತ್ತು ಹುಬ್ಬಳ್ಳಿಯ #Hubli ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಎಕ್ಸ್ ಪ್ರೆಸ್ (17391/17392) ರೈಲುಗಳನ್ನು ಈಗ ಸಿಂಧನೂರಿನವರೆಗೆ ವಿಸ್ತರಿಸಲು ನೈಋತ್ಯ ರೈಲ್ವೆಯು #SWR ನಿರ್ಧರಿಸಿದೆ. ಈ ನಿರ್ಧಾರದಿಂದ ಸಿಂಧನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಉತ್ತಮ ರೈಲು ಸಂಪರ್ಕ ಲಭ್ಯವಾಗಲಿದೆ.

ಪ್ರಸ್ತುತ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಕೆಎಸ್ಆರ್ ಬೆಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 17392, ಜುಲೈ 12, 2025 ರಿಂದ ಸಿಂಧನೂರಿನಿಂದ #Sindhanur ತನ್ನ ಸಂಚಾರವನ್ನು ಆರಂಭಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಎಕ್ಸ್ ಪ್ರೆಸ್ ರೈಲು ಜುಲೈ 13, 2025 ರಿಂದ ಸಿಂಧನೂರು ವರೆಗೆ ವಿಸ್ತರಿಸಲಾಗುವುದು. ಕೆಎಸ್ಆರ್ ಬೆಂಗಳೂರು ಮತ್ತು ಕುಂದಗೋಳ ನಿಲ್ದಾಣಗಳ ನಡುವಿನ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಸಿಂಧನೂರು ನಡುವಿನ ವಿಸ್ತೃತ ಭಾಗದಲ್ಲಿ ರೈಲು ಸಂಖ್ಯೆ 17391/17392ರ ಸಮಯ ಮತ್ತು ನಿಲುಗಡೆಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು – ಸಿಂಧನೂರು ದೈನಂದಿನ ಎಕ್ಸ್ ಪ್ರೆಸ್ ರೈಲು, ಎಸ್ಎಸ್ಎಸ್ ಹುಬ್ಬಳ್ಳಿಗೆ 09:20 ಗಂಟೆಗೆ ಆಗಮಿಸಿ, 09:30 ಗಂಟೆಗೆ ಹೊರಡುತ್ತದೆ. ಇದು ಶಿಶ್ವಿನಹಳ್ಳಿ (09:51/09:52 ಗಂಟೆ), ಅಣ್ಣಿಗೇರಿ (10:04/10:05 ಗಂಟೆ), ಗದಗ (10:33/10:35 ಗಂಟೆ), ತಳಕಲ್ (11:09/11:10 ಗಂಟೆ), ಭಾಣಾಪುರ (11:15/11:16 ಗಂಟೆ), ಕೊಪ್ಪಳ #Koppala (11:33/11:35 ಗಂಟೆ), ಗಿಣಿಗೇರಾ (11:46/11:47 ಗಂಟೆ), ಗಂಗಾವತಿ (12:52/12:53 ಗಂಟೆ), ಸಿದ್ಧಾಪುರ ಗ್ರಾಮ (13:15/13:16 ಗಂಟೆ), ಕಾರಟಗಿ (13:34/13:35 ಗಂಟೆ), ಗೋರೆಬಾಳ (13:44/13:45 ಗಂಟೆ) ನಿಲ್ದಾಣಗಳಲ್ಲಿ ನಿಲುಗಡೆಗೊಂಡು, ಸಿಂಧನೂರನ್ನು 14:20 ಗಂಟೆಗೆ ತಲುಪುತ್ತದೆ.
ರೈಲು ಸಂಖ್ಯೆ 17392 ಸಿಂಧನೂರು – ಕೆಎಸ್ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್, ಸಿಂಧನೂರಿನಿಂದ 13:30 ಗಂಟೆಗೆ ಹೊರಡುತ್ತದೆ. ಈ ರೈಲು ಗೋರೆಬಾಳ (13:38/13:39 ಗಂಟೆ), ಕಾರಟಗಿ (13:49/13:50 ಗಂಟೆ), ಸಿದ್ಧಾಪುರ ಗ್ರಾಮ (14:07/14:08 ಗಂಟೆ), ಗಂಗಾವತಿ (14:26/14:27 ಗಂಟೆ), ಗಿಣಿಗೇರಾ (15:29/15:30 ಗಂಟೆ), ಕೊಪ್ಪಳ (15:43/15:45 ಗಂಟೆ), ಭಾಣಾಪುರ (15:54/15:55 ಗಂಟೆ), ತಳಕಲ್ (15:59/16:00 ಗಂಟೆ), ಗದಗ #Gadag (16:40/16:42 ಗಂಟೆ), ಅಣ್ಣಿಗೇರಿ (17:04/17:05 ಗಂಟೆ), ಶಿಶ್ವಿನಹಳ್ಳಿ (17:15/17:16 ಗಂಟೆ) ನಿಲ್ದಾಣಗಳಲ್ಲಿ ನಿಲುಗಡೆಗೊಂಡು, ಎಸ್ಎಸ್ಎಸ್ ಹುಬ್ಬಳ್ಳಿಗೆ 18:10 ಗಂಟೆಗೆ ಆಗಮಿಸಿ, 18:45 ಗಂಟೆಗೆ ಕೆಎಸ್ಆರ್ ಬೆಂಗಳೂರು ಕಡೆಗೆ ಹೊರಡುತ್ತದೆ.

• ರೈಲು ಸಂಖ್ಯೆ 56927/56928 ಎಸ್ಎಸ್ಎಸ್ ಹುಬ್ಬಳ್ಳಿ – ಸಿಂಧನೂರು – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ:

ಸಿಂಧನೂರು ವರೆಗೆ ಸೇವೆಗಳನ್ನು ವಿಸ್ತರಿಸಿದ ಹಿನ್ನಲೆಯಲ್ಲಿ, ರೈಲು ಸಂಖ್ಯೆ 56927/56928 ಎಸ್ಎಸ್ಎಸ್ ಹುಬ್ಬಳ್ಳಿ – ಸಿಂಧನೂರು – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪರಿಷ್ಕೃತ ಸಮಯಗಳು ರೈಲು ಸಂಖ್ಯೆ 56927ಕ್ಕೆ ಜುಲೈ 12ರಿಂದ ಮತ್ತು ರೈಲು ಸಂಖ್ಯೆ 56928ಕ್ಕೆ ಜುಲೈ 13, 2025 ರಿಂದ ಜಾರಿಗೆ ಬರಲಿವೆ.
ಅದರಂತೆ, ರೈಲು ಸಂಖ್ಯೆ 56927 ಎಸ್ಎಸ್ಎಸ್ ಹುಬ್ಬಳ್ಳಿ – ಸಿಂಧನೂರು ದೈನಂದಿನ ಪ್ಯಾಸೆಂಜರ್ ರೈಲು, ಈಗ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 07:15ಕ್ಕೆ ಹೊರಟು ಸಿಂಧನೂರನ್ನು ಮಧ್ಯಾಹ್ನ 12:15ಕ್ಕೆ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ಆಗಮಿಸುವ/ಹೊರಡುವ ಸಮಯಗಳು ಹೀಗಿವೆ: ಶಿಶ್ವಿನಹಳ್ಳಿ- 07:40/07:41 ಗಂಟೆ, ಅಣ್ಣಿಗೇರಿ – 07:53/07:54 ಗಂಟೆ, ಹುಲಕೋಟಿ – 08:03/08:04 ಗಂಟೆ, ಗದಗ – 08:20/08:22 ಗಂಟೆ, ಹರ್ಲಾಪುರ – 08:41/08:42 ಗಂಟೆ, ಹಳ್ಳಿಗುಡಿ ಹಾಲ್ಟ್ – 08:46/08:47 ಗಂಟೆ, ಬನ್ನಿಕೊಪ್ಪ – 08:59/09:00 ಗಂಟೆ, ಭಾಣಾಪುರ – 09:04/09:05 ಗಂಟೆ, ಕೊಪ್ಪಳ – 09:25/09:27 ಗಂಟೆ, ಗಿಣಿಗೇರಾ – 09:42/09:43 ಗಂಟೆ, ಬೂದಗುoಪ – 09:57/09:58 ಗಂಟೆ, ಜಬ್ಬಲಗುಡ್ಡ – 10:09/10:10 ಗಂಟೆ, ಚಿಕ್ಕಬೆನಕಲ್ – 10:26/10:27 ಗಂಟೆ, ಗಂಗಾವತಿ – 10:44/10:45 ಗಂಟೆ, ಶ್ರೀರಾಮನಗರ ಗ್ರಾಮ ಹಾಲ್ಟ್ – 10:55/10:56 ಗಂಟೆ, ಸಿದ್ಧಾಪುರ ಗ್ರಾಮ – 11:02/11:03 ಗಂಟೆ, ಕಾರಟಗಿ – 11:20/11:22 ಗಂಟೆ, & ಗೊರೆಬಾಳ – 11:35/11:36 ಗಂಟೆ.

ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 56928 ಸಿಂಧನೂರು – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ರೈಲು, ಈಗ ಸಿಂಧನೂರಿನಿಂದ ಮಧ್ಯಾಹ್ನ 15:00ಕ್ಕೆ ಹೊರಟು, ಎಸ್ಎಸ್ಎಸ್ ಹುಬ್ಬಳ್ಳಿಯನ್ನು ಸಂಜೆ 19:55ಕ್ಕೆ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ಆಗಮಿಸುವ/ಹೊರಡುವ ಸಮಯಗಳು ಹೀಗಿವೆ: ಗೊರೆಬಾಳ-15:09/15:10 ಗಂಟೆ, ಕಾರಟಗಿ-15:23/15:25 ಗಂಟೆ, ಸಿದ್ಧಾಪುರ ಗ್ರಾಮ- 15:39/15:40 ಗಂಟೆ, ಶ್ರೀರಾಮನಗರ ಗ್ರಾಮ ಹಾಲ್ಟ್-15:47/15:48 ಗಂಟೆ, ಗಂಗಾವತಿ-16:00/16:01 ಗಂಟೆ, ಚಿಕ್ಕಬೆನಕಲ್-16:18/16:19 ಗಂಟೆ, ಜಬ್ಬಲಗುಡ್ಡ-16:31/16:32 ಗಂಟೆ, ಬೂದಗುoಪ-16:46/16:47 ಗಂಟೆ, ಗಿಣಿಗೇರಾ-17:01/17:02 ಗಂಟೆ, ಕೊಪ್ಪಳ-17:12/17:13 ಗಂಟೆ, ಭಾಣಾಪುರ-17:24/17:25 ಗಂಟೆ, ಬನ್ನಿ ಕೊಪ್ಪ-17:34/17:35 ಗಂಟೆ, ಹಳ್ಳಿಗುಡಿ ಹಾಲ್ಟ್- 17:43/17:44 ಗಂಟೆ, ಹರ್ಲಾಪುರ-17:47/17:48 ಗಂಟೆ, ಗದಗ-18:08/18:10 ಗಂಟೆ, ಹುಲಕೋಟಿ-18:26/18:27 ಗಂಟೆ, ಅಣ್ಣಿಗೇರಿ-18:35/18:36 ಗಂಟೆ, ಶಿಶ್ವಿನಹಳ್ಳಿ- 18:49/18:50 ಗಂಟೆ, ನಂತರ 19:55 ಗಂಟೆಗೆ ಹುಬ್ಬಳ್ಳಿ ತಲುಪುತ್ತದೆ.
• ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಸೇವೆಗಳ (ರೈಲು ಸಂಖ್ಯೆ 07329/07330) ಆವರ್ತನ ಮತ್ತು ಸಂಯೋಜನೆಯಲ್ಲಿ ಬದಲಾವಣೆ:

ಇದಲ್ಲದೆ, ರೈಲು ಸಂಖ್ಯೆ 07329/07330 ಎಸ್ಎಸ್ಎಸ್ ಹುಬ್ಬಳ್ಳಿ – ವಿಜಯಪುರ – ಎಸ್ಎಸ್ಎಸ್ ಹುಬ್ಬಳ್ಳಿ ಇಂಟರ್ಸಿಟಿ ಎಕ್ಸ್ಪ್ರೆಸ್ನ ಆವರ್ತನ ಮತ್ತು ಬೋಗಿ ಸಂಯೋಜನೆಯನ್ನು ಸಹ ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ – ವಿಜಯಪುರ ಪ್ಯಾಸೆಂಜರ್, ಇದು ಮೊದಲು ದೈನಂದಿನವಾಗಿ ಕಾರ್ಯನಿರ್ವಹಿಸುತ್ತಿತ್ತು, ಈಗ ಶನಿವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ, ಅದೇ ರೀತಿ, ರೈಲು ಸಂಖ್ಯೆ 07330 ವಿಜಯಪುರ – ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಈಗ ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಕಾರ್ಯನಿರ್ವಹಿಸಲಿದೆ.

ಪರಿಷ್ಕೃತ ರೇಕ್ ಸಂಯೋಜನೆಯು ಅಸ್ತಿತ್ವದಲ್ಲಿರುವ 11 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು 2 ಎಸ್ಎಲ್ಆರ್ಡಿ ಬೋಗಿಗಳ ಬದಲಿಗೆ 8 ಡೆಮು ಬೋಗಿಗಳನ್ನು ಒಳಗೊಂಡಿರುತ್ತದೆ. ಈ ಬದಲಾವಣೆಗಳು ಜುಲೈ 09, 2025 ರಿಂದ ರೈಲು ಸಂಖ್ಯೆ 07329ಕ್ಕೆ ಮತ್ತು ಜುಲೈ 10, 2025 ರಿಂದ ರೈಲು ಸಂಖ್ಯೆ 07330ಕ್ಕೆ ಜಾರಿಗೆ ಬರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUGangavathiHubliIndian RailwayIRCTCKannada News WebsiteLatest News KannadaSindhanurSouth Western RailwaySWRಗಂಗಾವತಿನೈಋತ್ಯ ರೈಲ್ವೆನೈಋತ್ಯ ರೈಲ್ವೆ ಇಲಾಖೆಬೆಂಗಳೂರುಸಿಂಧನೂರುಹುಬ್ಬಳ್ಳಿ
Share206Tweet123Send
Previous Post

ಅವೈಜ್ಞಾನಿಕ ಕಾಮಗಾರಿ ವಿರುದ್ಧ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ

Next Post

ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದು ಆತಂಕ | ರೋಹಿತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದು ಆತಂಕ | ರೋಹಿತ್

ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದು ಆತಂಕ | ರೋಹಿತ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL