Saturday, May 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗಮನಿಸಿ! ಯಶವಂತಪುರದಿಂದ ಹೊರಡುವ ಕೆಲವು ರೈಲುಗಳ ತಾತ್ಕಾಲಿಕ ಸಂಚಾರ ರದ್ದು, ಮಾರ್ಗ ಬದಲಾವಣೆ

ಯಾವೆಲ್ಲಾ ನಗರಗಳಿಗೆ ತೆರಳುವ ರೈಲುಗಳ ಸಂಚಾರದಲ್ಲಿ ಬದಲಾವಣೆ? ಇಲ್ಲಿದೆ ವಿವರ

March 18, 2025
in ಬೆಂಗಳೂರು ನಗರ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಯಶವಂತಪುರ ರೈಲು ನಿಲ್ದಾಣದ ಯಾರ್ಡ್’ನಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ, ಕೆಲವು ರೈಲುಗಳ ತಾತ್ಕಾಲಿಕ ಸಂಚಾರ ರದ್ದು ಹಾಗೂ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

Also Read>> ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವೇ: ಗೃಹ ಸಚಿವ ಪರಮೇಶ್ಚರ್ ಹೇಳಿದ್ದೇನು?

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗುತ್ತಿದೆ.
ಈ ಕೆಳಗಿನ ಸಾಪ್ತಾಹಿಕ ರೈಲುಗಳ ರದ್ದು:

  • ಏಪ್ರಿಲ್ 4: ರೈಲು ಸಂಖ್ಯೆ 12291 ಯಶವಂತಪುರ-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್’ಪ್ರೆಸ್
  • ಏಪ್ರಿಲ್ 5: ರೈಲು ಸಂಖ್ಯೆ 12292 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಯಶವಂತಪುರ ಎಕ್ಸ್’ಪ್ರೆಸ್
  • ಏಪ್ರಿಲ್ 4: ರೈಲು ಸಂಖ್ಯೆ 16573 ಯಶವಂತಪುರ-ಪುದುಚೇರಿ ಎಕ್ಸ್’ಪ್ರೆಸ್
  • ಏಪ್ರಿಲ್ 5: ರೈಲು ಸಂಖ್ಯೆ 16574 ಪುದುಚೇರಿ-ಯಶವಂತಪುರ ಎಕ್ಸ್’ಪ್ರೆಸ್
  • ಏಪ್ರಿಲ್ 5: ರೈಲು ಸಂಖ್ಯೆ 16577 ಯಶವಂತಪುರ-ಬೀದರ್ ಎಕ್ಸ್’ಪ್ರೆಸ್
  • ಏಪ್ರಿಲ್ 6: ರೈಲು ಸಂಖ್ಯೆ 16578 ಬೀದರ್-ಯಶವಂತಪುರ ಎಕ್ಸ್’ಪ್ರೆಸ್
  • ಏಪ್ರಿಲ್ 3 ಮತ್ತು ಏಪ್ರಿಲ್ 10: ರೈಲು ಸಂಖ್ಯೆ 16541 ಯಶವಂತಪುರ-ಪಂಢರಪುರ ಎಕ್ಸ್’ಪ್ರೆಸ್
  • ಏಪ್ರಿಲ್ 4 ಮತ್ತು 11: ರೈಲು ಸಂಖ್ಯೆ 16542 ಪಂಢರಪುರ-ಯಶವಂತಪುರ

ರೈಲುಗಳ ಟರ್ಮಿನಲ್ ಮತ್ತು ಮಾರ್ಗ ಬದಲಾವಣೆ
ರೈಲು ಸಂಖ್ಯೆ 16511/16512 ಕೆಎಸ್’ಆರ್ ಬೆಂಗಳೂರು-ಕಣ್ಣೂರು-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲುಗಳ ಟರ್ಮಿನಲ್ ಮತ್ತು ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

1. ರೈಲು ಸಂಖ್ಯೆ 16511 ಕೆಎಸ್’ಆರ್ ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ರೈಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ರಾತ್ರಿ 8:00 ಗಂಟೆಗೆ ಹೊರಟು, ಬಾಣಸವಾಡಿ, ಹೆಬ್ಬಾಳ ಮತ್ತು ಚಿಕ್ಕಬಾಣಾವರ ಮಾರ್ಗದ ಮೂಲಕ ಸಂಚರಿಸಲಿದೆ.

2. ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಚಿಕ್ಕಬಾಣಾವರ, ಹೆಬ್ಬಾಳ, ಬಾಣಸವಾಡಿ ಮಾರ್ಗದ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಈ ರೈಲು -ಕೆಎಸ್’ಆರ್ ಬೆಂಗಳೂರಿನ ಬದಲು ಎಸ್’ಎಂವಿಟಿನಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ. ಈ ರೈಲು ಬೆಳಿಗ್ಗೆ 07:45ಕ್ಕೆ ಎಸ್’ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BENGALURUChennaiIndian RailwayIRCTCKannada News WebsiteKannurKSR Bengaluru stationLatest News KannadaPandarapuraYashwantpurYPRಕಣ್ಣೂರುಚಿಕ್ಕಬಾಣಾವರಚೆನ್ನೈ ಸೆಂಟ್ರಲ್ಟರ್ಮಿನಲ್ಪಂಢರಪುರಪುದುಚೇರಿ:ಬೀದರ್ಬೆಂಗಳೂರುಯಶವಂತಪುರರೈಲುರೈಲು ನಿಲ್ದಾಣರೈಲ್ವೆ ಇಲಾಖೆ
Previous Post

ಶಿವಮೊಗ್ಗ ದೇಶೀಯ ಕ್ರೀಡೆಗಳು ಹೆಚ್ಚು ಪ್ರಜ್ವಲನಗೊಳ್ಳಲಿ ನಾರಾಯಣ ರಾವ್ ಅಭಿಮತ

Next Post

286 ದಿನಗಳ ತ್ರಿಶಂಕು ವಾಸದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನೀತಾ ವಿಲಿಯಮ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

286 ದಿನಗಳ ತ್ರಿಶಂಕು ವಾಸದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನೀತಾ ವಿಲಿಯಮ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!