No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆಗಸ್ಟ್ 13-23 | ಮಂಗಳೂರು, ಮೈಸೂರು, ಯಶವಂತಪುರ, ವಿಜಯಪುರ ಸೇರಿ ಹಲವು ರೈಲುಗಳು ಭಾಗಷಃ ರದ್ದು

kalpa News by kalpa News
August 5, 2025
in Small Bytes, ದಕ್ಷಿಣ ಕನ್ನಡ, ಬಾಗಲಕೋಟೆ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಹುಬ್ಬಳ್ಳಿ ವಿಭಾಗದ ಅಡಿಯಲ್ಲಿ ಬರುವ ವಿಜಯಪುರ-ಬಾಗಲಕೋಟೆ ಭಾಗದ 35 ಕಿಲೋಮೀಟರ್ ಜೋಡಿ ಮಾರ್ಗ ನಿರ್ಮಾಣದ ಭಾಗವಾಗಿ, ಆಲಮಟ್ಟಿ–ಜಡ್ರಾಮಕುಂಟಿ–ಮುಗಳಳ್ಳಿ–ಬಾಗಲಕೋಟೆ ನಡುವಿನ ಡಬ್ಲಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಅವುಗಳ ವಿವರ ಈ ಕೆಳಗಿನಂತಿವೆ:

ರೈಲುಗಳ ಸಂಚಾರ ಭಾಗಶಃ ರದ್ದು:
1. ಆಗಸ್ಟ್ 13 ರಿಂದ 22, 2025 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ – ವಿಜಯಪುರ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.

2. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 06546 ವಿಜಯಪುರ – ಯಶವಂತಪುರ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.
3. ಆಗಸ್ಟ್ 13 ರಿಂದ 22, 2025 ರವರೆಗೆ ಹೊರಡುವ ರೈಲು ಸಂಖ್ಯೆ 17307 ಮೈಸೂರು – ಬಾಗಲಕೋಟೆ ಬಸವ ದೈನಂದಿನ ಎಕ್ಸ್‌ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ವಿಜಯಪುರದಲ್ಲಿ ಕೊನೆಗೊಳ್ಳಲಿದೆ.

4. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 17308 ಬಾಗಲಕೋಟೆ – ಮೈಸೂರು ಬಸವ ದೈನಂದಿನ ಎಕ್ಸ್‌ಪ್ರೆಸ್ ರೈಲು ಬಾಗಲಕೋಟೆಯ ಬದಲಿಗೆ ವಿಜಯಪುರದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

5. ಆಗಸ್ಟ್ 13 ರಿಂದ 22, 2025 ರವರೆಗೆ ಮುಂಬೈಯಿಂದ ಹೊರಡುವ ರೈಲು ಸಂಖ್ಯೆ 11139 ಸಿ.ಎಸ್.ಎಮ್.ಟಿ, ಮುಂಬೈ – ಹೊಸಪೇಟೆ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ವಿಜಯಪುರ ಮತ್ತು ಹೊಸಪೇಟೆ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ವಿಜಯಪುರದಲ್ಲಿ ಕೊನೆಗೊಳ್ಳಲಿದೆ.

6. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 11140 ಹೊಸಪೇಟೆ – ಸಿ.ಎಸ್.ಎಮ್.ಟಿ, ಮುಂಬೈ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೊಸಪೇಟೆಯ ಬದಲಿಗೆ ವಿಜಯಪುರದಿಂದ ಹೊರಡಲಿದೆ. ಹೊಸಪೇಟೆ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

7. ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ಈ ಕೆಳಗಿನಂತೆ ಭಾಗಶಃ ರದ್ದುಗೊಳ್ಳಲಿದೆ:

  • ಆಗಸ್ಟ್ 13 ರಿಂದ 18, 2025 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಪ್ರಯಾಣ ಬಾಗಲಕೋಟೆ ಮತ್ತು ವಿಜಯಪುರ ನಡುವೆ ರದ್ದುಗೊಂಡಿದೆ. ಈ ರೈಲಿನ ಸೇವೆ ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.
  • ಆಗಸ್ಟ್ 19 ರಿಂದ 22, 2025 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಪ್ರಯಾಣ ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ವಿಜಯಪುರ ನಡುವೆ ರದ್ದುಗೊಂಡಿದೆ. ಈ ರೈಲು ಹುಬ್ಬಳ್ಳಿಯಲ್ಲಿ ಕೊನೆಗೊಳ್ಳಲಿದೆ.

8. ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ಈ ಕೆಳಗಿನಂತೆ ಭಾಗಶಃ ರದ್ದುಗೊಳ್ಳಲಿದೆ:

  • ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ಪ್ರಯಾಣ: ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಹೊರಡಲಿದೆ; ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.
  • ಆಗಸ್ಟ್ 20 ರಿಂದ 23, 2025 ರವರೆಗೆ ಹೊರಡುವ ಪ್ರಯಾಣ: ವಿಜಯಪುರದ ಬದಲಿಗೆ ಎಸ್.ಎಸ್.ಎಸ್. ಹುಬ್ಬಳ್ಳಿಯಿಂದ ಹೊರಡಲಿದೆ; ಹುಬ್ಬಳ್ಳಿ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

9. ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ರೈಲು ಸಂಖ್ಯೆ 06919 ಎಸ್.ಎಸ್.ಎಸ್. ಹುಬ್ಬಳ್ಳಿ – ವಿಜಯಪುರ ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.

10. ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ರೈಲು ಸಂಖ್ಯೆ 06920 ವಿಜಯಪುರ – ಎಸ್.ಎಸ್.ಎಸ್. ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BagalakoteHubballiHubliIndian RailwayIRCTCMangaloreRailway NewsTrain UpdatesVijayapuraYashwantpurಡಬ್ಲಿಂಗ್ಬಾಗಲಕೋಟೆಮಂಗಳೂರು ಸೆಂಟ್ರಲ್ಯಶವಂತಪುರವಿಜಯಪುರಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜಾಗತಿಕವಾಗಿ ಸಿಎ ಅತ್ಯಂತ ಗೌರವಾನ್ವಿತ ಕೋರ್ಸ್ | ಅನಿಲ್ ಲೋಬೋ

Next Post

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

kalpa News

kalpa News

Next Post
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL