Wednesday, March 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದೇಶಪ್ರೇಮ ಕುಗ್ಗಿಸುವ ವಿಷಸರ್ಪಗಳಿಂದ ಮಕ್ಕಳನ್ನು ದೂರವಿಡಿ

January 26, 2019
in Small Bytes, Special Articles
0 0
0
Share on facebookShare on TwitterWhatsapp
Read - < 1 minute

ಗಣರಾಜ್ಯೋತ್ಸವ

ಹೌದು ಹೀಗೊಂದು ಅಚ್ಚರಿಯ ಪ್ರಶ್ನೆಯೊಂದು ನಮ್ಮೊಳಗೆ ನಾವೇ ಹಾಕಿಕೊಳ್ಳುವುದು ಉತ್ತಮ. ಸುಮಾರು 70 ವರ್ಷಗಳು ಕಳೆಯುತ್ತಾ ಬರುತ್ತಿವೆ ಭರತ ಖಂಡ ಹಲವಾರು ರಾಜ ಮನೆತನಗಳು ಆಳಿವೆ.

ಹೊರ ದೇಶಗಳು ಭಾರತವನ್ನು ದೋಚಿವೆ ನಂತರದಲ್ಲಿ ಬರುಡಾದ ಭಾರತ ಮಾತೆಯ ಒಡಲಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ.

ಅಂದು ಬಿಡಿ ಭಾರತವನ್ನು ಈ ಮಟ್ಟಿಗೆ ತನ್ನ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುವಲ್ಲಿ ವಿವೇಕಾನಂದರು, ಪರಮಹಂಸರು, ಶಂಕರಾಚಾರ್ಯರು, ಮದ್ವರು, ರಾಮಾನುಜರು, ಭಗತ್ ಸಿಂಗ್, ಇಂತಹ ಮಹಾನ್ ಹೋರಾಟಗಾರರು ಶ್ರಮಿಸಿದ್ದರಿಂದ ಭರತ ಭೂಮಿಯ ಪವಿತ್ರತೆಯು ಇನ್ನು ಉಳಿದಿದೆ.
ವಿಶ್ವಮಟ್ಟದಲ್ಲಿ ಭರತ ಭೂಮಿಗೆ ಹೆಸರನ್ನು ತಂದು ಕೊಟ್ಟ ಇವರನ್ನು ನಾವುಗಳು ನೆನೆಯುತ್ತಿವ! ಇಲ್ಲ ಪ್ರತಿಶತ ಪ್ರಮಾಣ ತುಂಬಾ ಕಡಿಮೆ ಇದೆ.

ಈಗಂತೂ ಭಾರತ ದೇಶದಲ್ಲಿ ರಾಜಕೀಯದ ಚಂದುರಂಗ ಆಟವನ್ನು ನೋಡುತ್ತಿರುವ ಅಪ್ಪಟ ದೇಶ ಭಕ್ತರಿಗೆ ಈ ದೇಶ ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಎಂಬ ಚಿಂತೆ ಆವರಿಸಿದೆ, ಒಂದೆಡೆ ಭಾರತದ ಬಹುಸಂಖ್ಯಾತ ಎಂದು ಎನಿಸಿಕೊಂಡಿರುವ ಹಿಂದೂ ಗಳು ಪಚ್ಚಿಮ ಬಂಗಾಳ, ಕೇರಳ, ಹೈದರಾಬಾದ್, ಕಾಶ್ಮೀರ ಪ್ರಾಂತ್ಯಗಳಲ್ಲಿ ಮನೆಯಲ್ಲಿ ದೇವರಿಗೆ ಪೂಜೆಯನ್ನು ಮಾಡುವುದೇ ಕಷ್ಟವಾಗಿ ಹೋಗಿದ್ದು ಇದು ಹೀಗೆ ಮುಂದುವರೆದು ಬಹುಸಂಖ್ಯಾತರು ಒಂದಾಗದೆ ಹೋದಲ್ಲಿ ಅನಿವಾರ್ಯವಾಗಿ ಮತಾಂತರವಾಗಿ ನಮ್ಮ ಹೆಣ್ಣು ಮಕ್ಕಳ ಅತ್ಯಾಚಾರವನ್ನು ನಡುರಸ್ತೆಯಲ್ಲಿ ಮಾಡುವುದನ್ನು ನಿಂತು ನೋಡುವುದನ್ನು ಬಿಟ್ಟು ಅದನ್ನು ತಡೆಯಲು ನಮಗೆ ಸಾಧ್ಯವಾಗುವುದಿಲ್ಲ.

ನಮ್ಮ ಈ ಗಣರಾಜ್ಯದಲ್ಲಿ ನಿಜವಾದ ಆಚರಣೆ ಸಾಧ್ಯವಾಗುತ್ತಿದೆಯ ಖಂಡಿತ ಇಲ್ಲ…!!

ದೇಶ ಪ್ರೇಮ ಬೆಳೆಸಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ, ವಿದ್ಯಾರ್ಥಿಗಳ ತಲೆಗೆ ದೇಶ ವಿರೋದವನ್ನೇ ತುಂಬುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಡಪಂಥೀಯ ರಾಕ್ಷಸರು, ಇದರಿಂದ ಮಕ್ಕಳ ಭವಿಷ್ಯಕ್ಕೆ ಮಾರಕವಾಗುತ್ತಿದೆ, ವಿದ್ಯಾರ್ಥಿಗಳಲ್ಲಿ ಗಣನೀಯವಾಗಿ ದೇವರ ಬಗ್ಗೆ, ಸಂಸ್ಕೃತಿಯ ಬಗ್ಗೆ, ದೇಶದ ಬಗ್ಗೆ, ಅಭಿಮಾನವನ್ನೇ ಕುಗ್ಗಿಸುವ ಇಂತಹ ಕೆಲವು ವಿಷಸರ್ಪಗಳು ಕಾರಣವಾಗುತ್ತಿದ್ದಾರೆ.

ಸ್ವಾರ್ಥತೆಯ ಬದುಕು!
ಹೌದು ಸ್ವತಂತ್ರ ಸಿಕ್ಕ ದಿನಗಳಿಂದ ದೇಶದ ಪ್ರಜೆಗಳು ತಾವಾಯಿತು ತಮ್ಮ ಕುಟುಂಬವಾಯಿತು ಎಂದು ಜೀವಿಸುತ್ತಿದ್ದರೆ ಮಕ್ಕಳ ಬಗ್ಗೆ ನಿರ್ಲಕ್ಷ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಇದೆ. ಈ ಕಾರಣಗಳಿಂದ ಸಮಾಜದಲ್ಲಿ ಬೆರೆಯುತ್ತಿರುವ ಜನರ ಸಂಖ್ಯೆ ಕಡಿಮೆಯಾಗಿದ್ದು ಕೆಲವೇ ವರ್ಷಗಳಲ್ಲಿ ರಾಜಕೀಯ ಮೇಲಾಟದಿಂದ ಇಲ್ಲಿನ ಸಂಸ್ಕೃತಿ ಸಂಸ್ಕಾರಕ್ಕೆ ದೊಡ್ಡ ಹೊಡೆತ ಬೀಳುವುದಂತೂ ಖಂಡಿತ, ಒಬ್ಬರ ಕೈಯಲ್ಲಿ ಭಾರತ ದೇಶವನ್ನು ವಿಶ್ವಗುರುವನ್ನಾಗಿ ಮಾಡಲು ಖಂಡಿತ ಸಾಧ್ಯವಿಲ್ಲ ಎಲ್ಲರೂ ಕೈಜೋಡಿಸಿದರಷ್ಟೇ ಸಾಧ್ಯ, ಇಂತಹ ದಿನಗಳಲ್ಲಿ ಸನಾತನ ಧರ್ಮವನ್ನು ಮಕ್ಕಳಿಗೆ ವೈಜ್ಞಾನಿಕವಾಗಿ ಚಿಕ್ಕ ವಯಸ್ಸಿನಲ್ಲಿ ರೂಢಿಸಿದರೆ ದೇಶದ ಸಂಸ್ಕೃತಿ ಸಂಸ್ಕಾರಕ್ಕೆ ಒಳ್ಳೆಯ ಅರ್ಥ ಒಳ್ಳೆಯ ತಳಹದಿ ಸಿಗುತ್ತದೆ. ಸಿಕ್ಕಿರುವ ಸ್ವಾತಂತ್ಯ್ರ ದಿನಕ್ಕೆ ಗಣರಾಜ್ಯೋತ್ಸವಕ್ಕೆ ಅರ್ಥ ದೊರೆಯುತ್ತದೆ.

ದೇಶದ ಸಂಸ್ಕೃತಿಯ ಬಗ್ಗೆ, ಆಚರಣೆಯ ಬಗ್ಗೆ, ಹೋರಾಟ ಗಾರ ಬಗ್ಗೆ ಅರಿತು ಭರತ ಖಂಡವನು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸಲು ಎಲ್ಲರೂ ನಿಸ್ವಾರ್ಥತೆಯ ಮನೋಭಾವನೆಯಿಂದ ಶ್ರಮಿಸಬೇಕಾಗಿದೆ..

ವಂದೇ ಮಾತರಂ
ಲೇಖನ: ಭಾನುಪ್ರಕಾಶ್ ಆಚಾರ್ಯ, ಭದ್ರಾವತಿ

Tags: Bhanuprakash AcharyaIndiapatriotismRepublic Day 2019Special Articleಗಣರಾಜ್ಯೋತ್ಸವದೇಶಪ್ರೇಮಪರಮಹಂಸರುಭಗತ್ ಸಿಂಗ್ಭಾನುಪ್ರಕಾಶ್ ಆಚಾರ್ಯವಿವೇಕಾನಂದರುಸಂಸ್ಕೃತಿಸ್ವತಂತ್ರ
Previous Post

ಹೆಮ್ಮೆಯ ಯೋಧ ಲ್ಯಾನ್ಸ್ ನಾಯಕ್ ನಝೀರ್'ಗೆ ಮರಣೋತ್ತರ ಅಶೋಕಚಕ್ರ ಸಮರ್ಪಣೆ

Next Post

Video: ಹುತಾತ್ಮ ಯೋಧರಿಗೆ ಇಂಡಿಯಾ ಗೇಟ್ ಬಳಿ ಪ್ರಧಾನಿ ನಮನ

kalpa

kalpa

Next Post

Video: ಹುತಾತ್ಮ ಯೋಧರಿಗೆ ಇಂಡಿಯಾ ಗೇಟ್ ಬಳಿ ಪ್ರಧಾನಿ ನಮನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!